ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

10ನೇ ತರಗತಿ ಬಾಲಕಿ ಶಿಕ್ಷಕಿಗೆ ಬುದ್ದಿವಾದ ಹೇಳಿ ಕಳುಹಿಸಿದ ಸಂದೇಶ ಭಾರೀ ವೈರಲ್; ವಾಟ್ಸಾಪ್ ಸಂದೇಶದಲ್ಲೇನಿದೆ ಗೊತ್ತಾ?

Twitter
Facebook
LinkedIn
WhatsApp
10ನೇ ತರಗತಿ ಬಾಲಕಿ ಶಿಕ್ಷಕಿಗೆ ಬುದ್ದಿವಾದ ಹೇಳಿ ಕಳುಹಿಸಿದ ಸಂದೇಶ ಭಾರೀ ವೈರಲ್; ವಾಟ್ಸಾಪ್ ಸಂದೇಶದಲ್ಲೇನಿದೆ ಗೊತ್ತಾ?

10ನೇ ತರಗತಿ ವಿದ್ಯಾರ್ಥಿನಿಯೋರ್ವಳು ಶಿಕ್ಣಕಿಗೆ ಕಳುಹಿಸಿದ ಸಂದೇಶದ ಸ್ಕ್ರೀನ್ ಶಾಟ್ ಇದೀಗ ಭಾರೀ ವೈರಲ್ ಆಗಿದೆ.

ವಿದ್ಯಾರ್ಥಿನಿಗೆ ನೀನು ಪಾಸ್ ಆಗಲ್ಲ. ನಿನ್ನಿಂದ ಏನೂ ಸಾಧ್ಯಾನೇ ಇಲ್ಲ ಎಂದು ಪದೇ ಪದೇ ಹೇಳುತ್ತಿದ್ದ ಶಿಕ್ಷಕಿಗೆ 10ನೇ‌ ತರಗತಿಯ ವಿದ್ಯಾರ್ಥಿನಿ ಉತ್ತಮ ಅಂಕದೊಂದಿಗೆ ಪಾಸ್ ಆಗಿ ಕೋಪದಿಂದ ತಿರುಗೇಟು ನೀಡಿದ್ದಾಳೆ.

ನೀವು ಸಾಧ್ಯಾನೇ ಇಲ್ಲ ಎಂದಿದ್ದೀರಿ, ನಾನು 12ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಪಾಸ್ ಆಗಿದ್ದೇನೆ. ನನಗೆ ಆಡಿದ ಮಾತುಗಳನ್ನು ಬೇರೆ ವಿದ್ಯಾರ್ಥಿಗಳಿಗೆ ಹೇಳಬೇಡಿ ಎಂದು ಕ್ಲಾಸ್ ತೆಗೆದುಕೊಂಡಿದ್ದಾಳೆ.

ಸಂದೇಶದಲ್ಲೇನಿದೆ?
ನಾನು 2019-20ರ ಸಾಲಿನಲ್ಲಿದ್ದ 10ನೇ ವಿದ್ಯಾರ್ಥಿನಿ. ನೀವು ನಿನ್ನಿಂದ ಸಾಧ್ಯವೇ ಇಲ್ಲ, ನೀನು ಪಾಸ್ ಆಗಲ್ಲ. ನೀನು ಏನು ಆಗಬೇಕು ಅಂದುಕೊಡ್ಡಿದಿಯೋ ಅದು ನಿನ್ನಿಂದ ಸಾಧ್ಯವಿಲ್ಲ ಎಂದು ಪದೇ ಪದೆ ಚುಚ್ಚು ಮಾತುಗಳಿಂದ ನನ್ನ ಆತ್ಮವಿಶ್ವಾಸ ಕುಗ್ಗಿಸಿದ್ದೀರಿ. ನನ್ನನ್ನು ಹೀಯಾಳಿಸಿದ್ದೀರಿ. ಪ್ರತಿ ಹೆಜ್ಜೆಗೂ ನನ್ನನ್ನ ಕೆಳಮಟ್ಟಕ್ಕೆ ತಾತ್ಸಾರ ಮಾಡಿದ್ದೀರಿ. ಆದರೆ ಇವತ್ತು ನಾನು 12ನೇ ತರಗತಿ ಪರೀಕ್ಷೆಯನ್ನು ಉತ್ತಮ ಅಂಕಗಳೊಂದಿಗೆ ಪಾಸ್ ಆಗಿದ್ದೇನೆ. ಇದೀಗ ವಿಶ್ವವಿದ್ಯಾಲಯಕ್ಕೆ ಪ್ರವೇಶ ಪಡೆದಿದ್ದೇನೆ. ನಾನು ಏನು ಓದಬೇಕು, ಏನು ಆಗಬೇಕು ಅಂದುಕೊಂಡಿದ್ದೆ ಅದೆ ವಿಷಯವನ್ನು ಆರಿಸಿಕೊಂಡಿದ್ದೇನೆ. ಇದು ನಿಮಗೆ ಧನ್ಯವಾದ ಹೇಳುವ ಸಂದೇಶವಲ್ಲ. ನಾನು ಏನು ಅನ್ನೋದನ್ನು ತೋರಿಸಿಕೊಟ್ಟಿದ್ದೇನೆ. ಮುಂದಿನ ಬಾರಿ ವಿದ್ಯಾರ್ಥಿಗಳ ಮೇಲೆ ದಯೆ ತೋರಿಸಿ. ನಿಮ್ಮ ಸಹಕಾರ ಕೇಳುವ ವಿದ್ಯಾರ್ಥಿಗಳಿಗೆ ನೆರವು ನೀಡಿ ಎಂದು ವಿದ್ಯಾರ್ಥಿನಿ ಶಿಕ್ಷಕಿಗೆ ಸಂದೇಶ ಕಳುಹಿಸಿದ್ದಾಳೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ