ಅಧಿಕಾರಿಗಳು ಬ್ಯಾಂಕ್ಗೆ ಬಂದಾಗ ಈ ಘಟನೆ ನಡೆದಿರುವುದನ್ನು ಗಮನಿಸಿದ್ದಾರೆ. ಜೊತೆಗೆ ಸುರಂಗ ತೋಡಿರುವುದರ ಬಗ್ಗೆಯೂ ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಪೊಲೀಸರಿಗೆ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂಪೂರ್ಣ ನಕ್ಷೆಯ ಬಗ್ಗೆ ಚಿರಪರಿಚಿತರಿರುವರೇ ಈ ಕಳ್ಳತನ ಮಾಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?