ಕಾಲಿವುಡ್ನ ಖ್ಯಾತ ನಟ ಧನುಷ್ (Dhanush) ತಮ್ಮ ಮಗ ಎಂದು ಹೇಳಿಕೊಂಡ ದಂಪತಿಯ ವಿರುದ್ಧ ನಟ ಕಾನೂನು ಕ್ರಮ ತೆಗೆದುಕೊಂಡಿದ್ದಾರೆ. ಈ ಹಿಂದೆ ಮಧುರೈ ಮೂಲದ ಕತಿರೇಸನ್ ಮತ್ತು ಮೀನಾಕ್ಷಿ ಎಂಬ ದಂಪತಿ ಧನುಷ್ ತಮ್ಮ ಮೂರನೇ ಮಗ ಎಂದು ಆರೋಪಿಸಿ, ನ್ಯಾಯಾಲಯದ ಮೆಟ್ಟಿಲೇರಿದ್ದರು. ಸಿನಿಮಾದಲ್ಲಿ ನಟಿಸಲು ಆತ ಓಡಿಹೋಗಿದ್ದಾನೆ ಎಂದು ಅವರು ವಾದಿಸಿದ್ದರು. ಅಲ್ಲದೇ ಪೋಷಕರಾಗಿರುವ ತಮಗೆ ಮಾಸಿಕ 65,000 ರೂ ಪರಿಹಾರ ನೀಡಬೇಕು ಎಂದೂ ಅವರು ಕೋರಿಕೊಂಡಿದ್ದರು. ಇದೀಗ ಐಎಎನ್ಎಸ್ ವರದಿಯ ಪ್ರಕಾರ ಧನುಷ್ ಮತ್ತು ಅವರ ತಂದೆ ಕಸ್ತೂರಿ ರಾಜಾ ಮಧುರೈ ಮೂಲದ ದಂಪತಿಗೆ ತಮ್ಮ ವಕೀಲರಾದ ಹಾಜಾ ಮೊಹಿದೀನ್ ಗಿಸ್ತಿ ಮೂಲಕ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಇನ್ನು ಮುಂದೆ ಇಂತಹ ನಕಲಿ ಆರೋಪಗಳನ್ನು ಮಾಡದಂತೆ ಅವರಿಗೆ ತಿಳಿಸಿದ್ದಾರೆ. ಒಂದು ವೇಳೆ ಅದನ್ನು ಮೀರಿದಲ್ಲಿ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಎಚ್ಚರಿಸಿದ್ದಾರೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?