ಬೆಂಗಳೂರು 11:02 ಫೂರ್ವಾಹ್ನ ಜನವರಿ 19, 2023 ರಾಜ್ಯಕ್ಕೆ ತಟ್ಟಲಿದೆ ಇನ್ನೂ 10 ದಿನ ಕೊರೆಯುವ ಚಳಿ - ಹವಾಮಾನ ಇಲಾಖೆ ಮುನ್ಸೂಚನೆ Twitter Facebook LinkedIn WhatsApp ಬೆಂಗಳೂರು : ಈ ಬಾರಿ ಕಳೆದ ವರ್ಷಕ್ಕಿಂತಲೂ ಅಧಿಕ ಚಳಿಯಿದೆ. ಜನವರಿ ಕೊನೆಯವರೆಗೂ ಕೊರೆಯುವ ಚಳಿಯ ಎಫೆಕ್ಟ್ ತಟ್ಟಿಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: Shubman Gill: ಸ್ಪೋಟಕ ಡಬಲ್ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ ಶುಭ್ಮನ್ ಗಿಲ್ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚು ಚಳಿಯಿದೆ. ಈಗಾಗಲೇ ರಾಜ್ಯದ ಜನ ಚಳಿಗೆ ಥಂಡಾ ಹೊಡೆದಿದ್ದಾರೆ. ಮುಂದಿನ ಒಂದು ವಾರಗಳ ಕಾಲ ಅಥವಾ 10 ದಿನಗಳ ಕಾಲ ದಟ್ಟ ಮಂಜು ಇರಲಿದೆ. ಇದರ ನಡುವೆ ಬೆಂಗಳೂರು ಹಾಗೂ ಸುತ್ತಮುತ್ತ ಸುಮಾರು 200 ಮೀ.ವರೆಗೆ ಶುಕ್ರವಾರ ವಿಪರೀತ ಮಂಜು ಇರಲಿದೆ. ಅದರಲ್ಲೂ ಯಲಹಂಕ, ಎಚ್ಎಎಲ್ ವಿಮಾನ ನಿಲ್ದಾಣ ಸುತ್ತಮುತ್ತ ಹೆಚ್ಚಿತ್ತು. ಹೀಗಾಗಿ ಗುರುವಾರ ಮಂಜು ಕವಿದ ವಾತಾವರಣದ ಮುನ್ನೆಚ್ಚರಿಕೆ ಕೊಡಲಾಗಿದೆ. ಇದನ್ನೂ ಓದಿ: ಬೆಳ್ತಂಗಡಿ: ಬಾಲಕಿ ಮೇಲೆ ಅತ್ಯಾಚಾರ, ಗರ್ಭಪಾತ ಪ್ರಕರಣ - ಆರೋಪಿ ಪೊಲೀಸ್ ವಶಕ್ಕೆಮಂಜಿನಲ್ಲಿ ಪ್ರಮುಖವಾಗಿ 3 ವಿಧಗಳಿವೆ. ಹಗುರ ಮಂಜು ಅಂದರೆ 800-500 ಮೀ.ವರೆಗೆ ಇರುತ್ತದೆ. 500-200 ಮೀ. ಇದ್ದರೇ ಅದನ್ನು ಮಧ್ಯಮ ಮಂಜು ಎನ್ನುತ್ತೇವೆ. 200 ಮೀ. ಕೆಳಗೆ ಹೋದರೆ ದಟ್ಟ ಮಂಜು ಎನ್ನುತ್ತೇವೆ. ಸಾಮಾನ್ಯವಾಗಿ ಚಳಿಗಾಲದಲ್ಲಿ ಹಗುರ ಮತ್ತು ಮಾಧ್ಯಮ ಮಂಜನ್ನು ಕಾಣುತ್ತೇವೆ. ಆದರೆ ಈ ಬಾರಿ 200 ಮೀ. ಎಂದರೆ ದಟ್ಟ ಮಂಜಿನ ಮುನ್ಸೂಚನೆಯನ್ನು ಹವಾಮಾನ ತಜ್ಞ ಪ್ರಸಾದ್ ನೀಡಿದ್ದಾರೆ.WATCH VIDEO ON YOUTUBE: ರಾಣಿಪುರಂನ ಅದ್ಭುತ ಸೌಂದರ್ಯವನ್ನು ಬಹು ಸೊಗಸಾಗಿ ವಿವರಿಸಿದ್ದಾರೆ ಸಾಹಿತಿ ಡಾ. ಜೆ .ಸೋಮಣ್ಣ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ ಯುಟ್ಯೂಬ್ ಚಾನೆಲ್ subscribe ಮಾಡಿ Twitter Facebook Youtube Whatsapp
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.? ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?