ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

14,762 ಕೋಟಿ ರೂ. ಪೂರಕ ಅಂದಾಜು ಮಂಡಿಸಿದ ಸಿಎಂ ಬೊಮ್ಮಾಯಿ, ಮಠಗಳಿಗೆ 400 ಕೋಟಿ ಹಂಚಿಕೆ

Twitter
Facebook
LinkedIn
WhatsApp
14,762 ಕೋಟಿ ರೂ. ಪೂರಕ ಅಂದಾಜು ಮಂಡಿಸಿದ ಸಿಎಂ ಬೊಮ್ಮಾಯಿ, ಮಠಗಳಿಗೆ 400 ಕೋಟಿ ಹಂಚಿಕೆ

ಇಂದು ವಿಧಾನಸಭೆಯಲ್ಲಿ ಈ ಸಾಲಿನ ಮೊದಲ ಪೂರಕ ಅಂದಾಜು ಮಂಡಿಸಿದ ಸಿಎಂ ಬೊಮ್ಮಾಯಿ ಅವರು, ಸುಮಾರು 14,762 ಕೋಟಿ ರೂ.ಗಳ ಬೇಡಿಕೆ ಇದಾಗಿದ್ದು, ಯಾವ ಇಲಾಖೆಗೆ ಎಷ್ಟು ಮೊತ್ತ ಎಂಬ ವಿವರಣೆ ನೀಡಿದರು.

‘ರೈತ ವಿದ್ಯಾನಿಧಿ’ ಯೋಜನೆಗೆ 810 ಕೋಟಿ ರೂಪಾಯಿ, ಟ್ರಸ್ಟ್‌ ಮತ್ತು ಮಠಗಳಿಗೆ 400 ಕೋಟಿ ರೂಪಾಯಿ, ಟ್ಯಾಕ್ಸಿ ಚಾಲಕರ ಮಕ್ಕಳ ಉನ್ನತ ವಿದ್ಯಾಭ್ಯಾಸವನ್ನು ಉತ್ತೇಜಿಸಲು ವಿದ್ಯಾನಿಧಿ ಯೋಜನೆ ವಿಸ್ತರಿಸಲು ಮತ್ತು ಆರೋಗ್ಯ ಸೌಲಭ್ಯಕ್ಕಾಗಿ ವಿಶೇಷ ಯೋಜನೆ ರೂಪಿಸಲು 10 ಕೋಟಿ ಒದಗಿಸಲಾಗಿದೆ.

14,762 ಕೋಟಿ ರೂ. ಪೂರಕ ಅಂದಾಜು ಮಂಡಿಸಿದ ಸಿಎಂ ಬೊಮ್ಮಾಯಿ, ಮಠಗಳಿಗೆ 400 ಕೋಟಿ ಹಂಚಿಕೆ

ಯಾವ ಇಲಾಖೆಗೆ ಎಷ್ಟು ಮೊತ್ತ ಇಲ್ಲಿದೆ ಮಾಹಿತಿ


* ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ ರಾಜಸ್ವ ಲೆಕ್ಕದಲ್ಲಿ 188 ಕೋಟಿ ರೂ., ಬಂಡವಾಳ ಲೆಕ್ಕದಲ್ಲಿ 97 ಕೋಟಿ ರೂ..,

* ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ ರಾಜಸ್ವ ಲೆಕ್ಕದಲ್ಲಿ 478 ಕೋಟಿ ರೂ. ಬಂಡವಾಳ ಲೆಕ್ಕದಲ್ಲಿ 101 ಕೋಟಿ..,

* ಆರ್ಥಿಕ ಇಲಾಖೆಗೆ ರಾಜಸ್ವ ಲೆಕ್ಕದಲ್ಲಿ 302, ಬಂಡವಾಳ ಲೆಕ್ಕದಲ್ಲಿ 1 ಕೋಟಿ ರೂ..

* ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ರಾಜಸ್ವ ಲೆಕ್ಕದಲ್ಲಿ 14.48 ಬಂಡವಾಳ ಲೆಕ್ಕದಲ್ಲಿ 3.37 ಕೋಟಿ ರೂ..

* ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ ರಾಜಸ್ವ ಲೆಕ್ಕದಲ್ಲಿ 2673 ಕೋಟಿ, ಬಂಡವಾಳ ಲೆಕ್ಕದಲ್ಲಿ 1228 ಕೋಟಿ ರೂ..,

* ಮೂಲಸೌಕರ್ಯ ಅಭಿವೃದ್ಧಿಗೆ 73 ಕೋಟಿ..

* ಗಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ರಾಜಸ್ವ ಲೆಕ್ಕದಲ್ಲಿ 1111 ಕೋಟಿ ರೂ. ಬಂಡವಾಳ ಲೆಕ್ಕದಲ್ಲಿ 144 ಕೋಟಿ ರೂ..

* ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರಕ್ಕೆ ಸಂಬಂಧಿಸಿದ ವೆಚ್ಚಗಳಿಗೆ ರಾಜಸ್ವ ಲೆಕ್ಕದಲ್ಲಿ 120.98 ಕೋಟಿ ರೂ..

* ಸಹಕಾರಕ್ಕೆ ರಾಜಸ್ವ ಲೆಕ್ಕದಲ್ಲಿ 1.52 ಕೋಟಿ, ಬಂಡವಾಳ ಲೆಕ್ಕದಲ್ಲಿ 88.38 ಕೋಟಿ ರೂ..

* ಸಮಾಜ ಕಲ್ಯಾಣಕ್ಕೆ ರಾಜಸ್ವ ಲೆಕ್ಕದಲ್ಲಿ 1145 ಕೋಟಿ, ಬಂಡವಾಳ ಲೆಕ್ಕದಲ್ಲಿ 79 ಕೋಟಿ ರೂ..,

* ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ರಾಜಸ್ವ ಲೆಕ್ಕದಲ್ಲಿ 843 ಕೋಟಿ, ಬಂಡವಾಳ ಲೆಕ್ಕದಲ್ಲಿ 21.33 ಕೋಟಿ ರೂ.ಗಳ..

* ಪ್ರವಾಸೋದ್ಯಮ ಮತ್ತು ಯುವ ಜನ ಸೇವೆಗಳಿಗೆ ರಾಜಸ್ವ ಲೆಕ್ಕದಲ್ಲಿ 43.92 ಕೋಟಿ ರೂ., ಬಂಡವಾಳ ಲೆಕ್ಕದಲ್ಲಿ 10.42 ಕೋಟಿ ರೂ..

* ಆಹಾರ ಮತ್ತು ನಾಗರಿಕ ಸರಬರಾಜಿಗೆ ರಾಜಸ್ವ ಲೆಕ್ಕದಲ್ಲಿ 1.16 ಕೋಟಿ‌..,

* ಕಂದಾಯಕ್ಕೆ ರಾಜಸ್ವ ಲೆಕ್ಕದಲ್ಲಿ 836 ಕೋಟಿ, ಒಂಡವಾಳ ಲೆಕ್ಕದಲ್ಲಿ 20 ಕೋಟಿ ರೂ..

* ವಸತಿಗೆ ರಾಜಸ್ವ ಲೆಕ್ಕದದಲ್ಲಿ 350 ಕೋಟಿ ರೂ. ಮಂಜೂರು..

* ಶಿಕ್ಷಣಕ್ಕೆ ರಾಜಸ್ವ ಲೆಕ್ಕದಲ್ಲಿ 1261 ಕೋಟಿ, ಬಂಡವಾಳ ಲೆಕ್ಕದಲ್ಲಿ 111 ಕೋಟಿ ರೂ..

* ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ 53.79 ಕೋಟಿ ರೂಪಾಯಿಗಳನ್ನು ರಾಜಸ್ವ ಲೆಕ್ಕದಡಿ ಹಾಗೂ 37.59 ಕೋಟಿ ರೂಪಾಯಿಗಳನ್ನು ಬಂಡವಾಳ ಲೆಕ್ಕದಡಿ ಮಂಜೂರು..

* ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ವೆಚ್ಚಗಳ ಸಂದಾಯಕ್ಕೆ ರಾಜಸ್ವ ಲೆಕ್ಕದಲ್ಲಿ 392.08 ಕೋಟಿ ರೂ..

* ಲೋಕೋಪಯೋಗಿ ಇಲಾಖೆಗೆ ರಾಜಸ್ವ ಲೆಕ್ಕದಲ್ಲಿ 200 ಕೋಟಿ ರೂ..

* ಆರೋಗ್ಯ ಇಲಾಖೆಗೆ ರಾಜಸ್ವ ಲೆಕ್ಕದಲ್ಲಿ 41.61 ಕೋಟಿ ರೂ. ಬಂಡವಾಳ ಲೆಕ್ಷದಲ್ಲಿ 45.62 ಕೋಟಿ..,

* ಕಾರ್ಮಿಕ ಮತ್ತು ಕೌಸಲ್ಯ ಅಭಿವೃದ್ಧಿಗೆ ರಾಜಸ್ವ ಲೆಕ್ಕದಲ್ಲಿ 207.47 ಕೋಟಿ ರೂ. ಬಂಡವಾಳ ಲೆಕ್ಕದಲ್ಲಿ 4.30 ಕೋಟಿ ರೂ..

* ಇಂಧನಕ್ಕೆ 10 ಕೋಟಿ, ಕನ್ನಡ ಮತ್ತು ಸಂಸ್ಕೃತಿಗೆ ರಾಜಸ್ವ ಲೆಕ್ಕದಲ್ಲಿ 27.44 ಕೋಟಿ ರೂ. ಬಂಡವಾಳ ಲೆಕ್ಕದಲ್ಲಿ 28 ಕೋಟಿ ರೂ..

* ಯೋಜನೆ ಸಾಂಖ್ಯಿಕ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನಕ್ಕೆ ರಾಜಸ್ವ ಲೆಕ್ಕದಲ್ಲಿ 17.61 ಕೋಟಿ, ಬಂಡವಾಳ ಲೆಕ್ಕದಲ್ಲಿ 131.70 ಕೋಟಿ ರೂ..

* ಕಾನೂನಿಗೆ ರಾಜಸ್ವ ಲೆಕ್ಕದಲ್ಲಿ 32.41 ಕೋಟಿ, ಬಂಡವಾಳದ ಲೆಕ್ಕದಲ್ಲಿ 6.92 ಕೋಟಿ ರೂ..

* ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆಗೆ ರಾಜಸ್ವ ಲೆಕ್ಕದಲ್ಲಿ 58.50 ಕೋಟಿ ರೂ., ಬಂಡವಾಳ ಲೆಕ್ಕದಲ್ಲಿ 1 ಕೋಟಿ ರೂ. ಮಂಜೂರು ಮಾಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ