ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

15 ಕ್ಕೂ ಅಧಿಕ ಮಂದಿಯಲ್ಲಿ ಜಿಕಾ ವೈರಸ್‌ ಪತ್ತೆ .

Twitter
Facebook
LinkedIn
WhatsApp
15 ಕ್ಕೂ ಅಧಿಕ ಮಂದಿಯಲ್ಲಿ ಜಿಕಾ ವೈರಸ್‌ ಪತ್ತೆ .

ತಿರುವನಂತಪುರಂ : ಕೊರೊನಾ ವೈರಸ್‌ ಸೋಂಕಿನ ಬೆನ್ನಲ್ಲೇ ಕೇರಳದಲ್ಲಿ ಜಿಕಾ ವೈರಸ್‌ ಸೋಂಕಿನ ಪ್ರಕರಣ ಹೆಚ್ಚುತ್ತಿದೆ. ಇದೀಗ 15 ಮಂದಿಗೆ ಜಿಕಾ ವೈರಸ್‌ ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈ ಅಲರ್ಟ್‌ ಘೋಷಣೆ ಮಾಡಿದ್ದು, ಕೇಂದ್ರದ ತಜ್ಞರ ತಂಡ ಕೇರಳಕ್ಕೆ ಭೇಟಿ ನೀಡಿದೆ.

ಅನಾರೋಗ್ಯಕ್ಕೆ ತುತ್ತಾಗಿದ್ದ 24 ವರ್ಷದ ಗರ್ಭಿಣಿ ಮಹಿಳೆ ಜಿಕಾ ವೈರಸ್‌ ಗೆ ತುತ್ತಾಗಿರುವುದು ದೃಢಪಟ್ಟಿತ್ತು. ಇದರ ಬೆನ್ನಲ್ಲೇ ರೋಗ ಲಕ್ಷಣ ಹೊಂದಿರುವವರನ್ನುತಪಾಸಣೆಗೆ ಒಳಪಡಿಸಲಾಗುತ್ತಿದೆ. ಕೇರಳದಲ್ಲಿ ಈವರೆಗೆ 15 ಜನರಿಗೆ ಜಿಕಾ ವೈರಸ್ ಇರುವುದು ಪತ್ತೆಯಾಗಿದೆ. ರೋಗ ಪತ್ತೆಯಾದ 15 ಜನರಲ್ಲಿ 14 ಮಂದಿ ಖಾಸಗಿ ಆಸ್ಪತ್ರೆಯ ನೌಕರರು ಎಂದು ತಿಳಿದುಬಂದಿದೆ.

ಮಹಿಳೆಯಿಂದಲೇ ಈ ವೈರಸ್‌ ಹರಡಿರುವ ಸಾಧ್ಯತೆಯೂ ಇದೆ. ಅಲ್ಲದೇ ವೈರಸ್‌ ಗೆ ತುತ್ತಾಗಿರುವವರೆಲ್ಲಾ ತಿರುವನಂತಪುರಂ ಮಹಾನಗರ ಪಾಲಿಕೆಯ ವ್ಯಾಪ್ತಿಯವರೇ ಆಗಿದ್ದಾರೆ. ಇನ್ನು ಸೊಳ್ಳೆಗಳ ಮೂಲಕ ಹೆಚ್ಚಿನ ಜನರು ವೈರಸ್ ಸೋಂಕಿಗೆ ಒಳಗಾಗಬಹುದು ಎಂದು ಆರೋಗ್ಯ ಸಚಿವಾಲಯ ತೀರ್ಮಾನಿಸಿದೆ.

ರಾಜ್ಯದ ಪ್ರಸ್ತುತ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಮತ್ತು ರೋಗವನ್ನು ತಡೆಗಟ್ಟಲು ಸಹಾಯ ಮಾಡಲು ಕೇಂದ್ರವು ಆರಂಭಿಕ ತಂಡವನ್ನು ಕಳುಹಿಸಿದೆ. ಅಲ್ಲದೇ ಕೇಂದ್ರ ಸರಕಾರ ಕೇರಳಕ್ಕೆ ಬೇಕಾದ ಅಗತ್ಯ ನೆರವು ನೀಡುವ ಭರವಸೆಯನ್ನು ನೀಡಿದೆ. ಕೇಂದ್ರದ ತಂಡ ಸಾಂಕ್ರಾಮಿಕ ರೋಗದ ಕುರಿತು ಅಧ್ಯಯನ ನಡೆಸಿ ಕೇಂದ್ರ ಸರಕಾರಕ್ಕೆ ವರದಿಯನ್ನು ನೀಡಲಿದೆ. ಅಲ್ಲದೇ ರಾಜ್ಯ ಸರಕಾರಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆಯೂ ಸೂಚನೆಯನ್ನು ನೀಡಲಿದೆ.

ಕೇರಳದಲ್ಲಿ ದಿನ ಕಳೆದಂತೆ ಜಿಕಾ ವೈರಸ್‌ ವ್ಯಾಪಕವಾಗಿ ಹರಡುತ್ತಿರೋದು ಆತಂಕವನ್ನು ಮೂಡಿಸಿದೆ. ಒಂದೆಡೆ ಕೊರೊನಾ ವೈರಸ್‌ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಇನ್ನೊಂದೆಡೆ ಜಿಕಾ ವೈರಸ್‌ ಆತಂಕವನ್ನು ಮೂಡಿಸಿ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು