ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

15 ದಿನಗಳ ಒಳಗೆ ಸುರತ್ಕಲ್‌ ಟೋಲ್‌ ತೆರವು - ಗಡ್ಕರಿ ಭರವಸೆ

Twitter
Facebook
LinkedIn
WhatsApp
15 ದಿನಗಳ ಒಳಗೆ ಸುರತ್ಕಲ್‌ ಟೋಲ್‌ ತೆರವು – ಗಡ್ಕರಿ ಭರವಸೆ

ಸುರತ್ಕಲ್‌: ಸುರತ್ಕಲ್‌ನ ಟೋಲ್‌ ಗೇಟನ್ನು ತೆರವುಗೊಳಿಸುವ ಬಗ್ಗೆ 15 ದಿನಗಳ ಒಳಗಾಗಿ ಕ್ರಮ ಜರಗಿಸುವ ಭರವಸೆಯನ್ನು ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಟ್ರಕ್‌ ಮಾಲಕರ ಸಂಘದ ಅಧ್ಯಕ್ಷ ಸುನೀಲ್‌ ಡಿ’ಸೋಜಾ ಹೇಳಿದರು.

ಕೂಳೂರಿನಲ್ಲಿ ಮಾಧ್ಯಮ ದೊಂದಿಗೆ ಮಾತನಾಡಿದ ಅವರು, ನಮ್ಮ ಸಂಘದ ರಾಜ್ಯಾಧ್ಯಕ್ಷ ಡಾ| ಜಿ.ಆರ್‌. ಷಣ್ಮುಗಪ್ಪ ಅವರು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರನ್ನು ಸೆ. 9ರಂದು ಟ್ರಾನ್ಸ್‌ ಪೋರ್ಟ್‌ ಮೀಟ್‌ ಸಭೆಯ ಬಳಿಕ ಭೇಟಿ ಮಾಡಿ ಟೋಲ್‌ ಗೇಟ್‌ ತೆರವು ಬಗ್ಗೆ ಮನವಿ ನೀಡಿದ್ದು, ಸಚಿವರಿಂದ ಭರವಸೆ ದೊರಕಿದೆ. ಟೋಲ್‌ ಗೇಟ್‌ ವಿರೋಧಿ ಸಮಿತಿ ಸೆ. 13ರಂದು ನಡೆಸಲು ಉದ್ದೇಶಿಸಿರುವ ಧರಣಿಯಲ್ಲಿ ನಾವೂ ಭಾಗಿಯಾಗುತ್ತೇವೆ. ಸರಕಾರ ಮಾತು ತಪ್ಪಿದಲ್ಲಿ ಟ್ರಕ್‌ಗಳ ಮೂಲಕ ಟೋಲ್‌ ಗೇಟ್‌ಗೆ ಮುತ್ತಿಗೆ ಹಾಕುತ್ತೇವೆ ಎಂದರು.
ಮಂಗಳೂರಿನಿಂದ ಲಾರಿಗಳಿಗೆ ಬಾಡಿಗೆ ನಿಗದಿ ಪಡಿಸುವ ಬಗ್ಗೆ ರಾಜ್ಯಾಧ್ಯಕ್ಷ ಷಣ್ಮುಗಪ್ಪ ಹಾಗೂ ಇತರರೊಂದಿಗೆ ನಮ್ಮ ಸಂಘದ ಮಹತ್ವದ ಸಭೆ ಸೆ. 13ರಂದು ಮಂಗಳೂರಿನಲ್ಲಿ ನಡೆಯಲಿದೆ. ಜಂಟಿ ಸಭೆಯಲ್ಲಿ ದರ ನಿಗದಿ ಪಡಿಸಿ ಜಾರಿಗೆ ತರುತ್ತೇವೆ. ಇದಕ್ಕೆ ವಿರೋಧ ಕಂಡುಬಂದಲ್ಲಿ ಲಾರಿ ಮುಷ್ಕರ ಸಹಿತ ನಮ್ಮ ಪ್ರತಿಭಟನೆ ಮುಂದಿನ ದಿನಗಳಲ್ಲಿ ಉಗ್ರವಾಗಿ ನಡೆಯಲಿದೆ ಎಂದು ತಿಳಿಸಿದರು.

15 ದಿನಗಳ ಒಳಗೆ ಸುರತ್ಕಲ್‌ ಟೋಲ್‌ ತೆರವು – ಗಡ್ಕರಿ ಭರವಸೆ

ಧರಣಿಗೆ ಬೆಂಬಲ
ಸುರತ್ಕಲ್‌ ಟೋಲ್‌ ಗೇಟ್‌ ಮುಂಭಾಗ ಸೆ. 13ರಂದು ಹಮ್ಮಿಕೊಂಡಿರುವ ಸಾಮೂಹಿಕ ಧರಣಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಟ್ಯಾಕ್ಸಿಮೆನ್ಸ್‌ ಮತ್ತು ಮ್ಯಾಕ್ಸಿ ಕ್ಯಾಬ್‌ ಅಸೋಸಿಯೇಶನ್‌, ಉಭಯ ಜಿಲ್ಲೆಗಳ ಬಸ್‌ ಮಾಲಕರ ಸಂಘಟನೆಗಳು, ಕಾರ್ಮಿಕರ ಸಂಘಟನೆಗಳು, ವಿವಿಧ ಪಕ್ಷಗಳು ಸೇರಿದಂತೆ ಹಲವು ಸಂಘ- ಸಂಸ್ಥೆಗಳು ಭಾಗವಹಿಸುವುದಾಗಿ ಘೋಷಿಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ