ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾರ್ಯ ನಿರ್ವಹಿಸುತ್ತಿರುವ ಸೈನಿಕರೊಬ್ಬರ ಪತ್ನಿಯನ್ನು ಅರೆಬೆತ್ತಲೆ ಮಾಡಿ ಚಿತ್ರಹಿಂಸೆ ಕೊಟ್ಟ ಪ್ರಕರಣ, ಓರ್ವನ ಬಂಧನ!

Twitter
Facebook
LinkedIn
WhatsApp
Soldier

ಕಾಶ್ಮೀರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸೈನಿಕರೊಬ್ಬರ ಪತ್ನಿಯನ್ನು ಅರೆನಗ್ನಗೊಳಿಸಿ 100ಕ್ಕೂ ಅಧಿಕ ಮಂದಿ ಚಿತ್ರಹಿಂಸೆ ನೀಡಿದ್ದಾರೆ, ಈ ಕುರಿತು ದೂರು ದಾಖಲಾಗಿದ್ದು, ಓರ್ವನನ್ನು ಬಂಧಿಸಲಾಗಿದೆ. ತನ್ನ ಪತ್ನಿ ತಮಿಳುನಾಡಿನಲ್ಲಿ ವಾಸವಿದ್ದಾಳೆ, ಆಕೆಯನ್ನು ಅರೆ ನಗ್ನಗೊಳಿಸಿ ಚಿತ್ರಹಿಂಸೆ ನೀಡಲಾಗಿದೆ, ಎಷ್ಟೇ ಪ್ರಯತ್ನ ಪಟ್ಟರೂ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂದು ವಿಡಿಯೋ ಮೂಲಕ ಅಳಲು ತೋಡಿಕೊಂಡಿದ್ದರು. ಇದೀಗ ಬಂದಿರುವ ಮಾಹಿತಿ ಪ್ರಕಾರ ಓರ್ವನನ್ನು ಬಂಧಿಸಲಾಗಿದೆ.

ಹೀಗಾಗಿ ಅದರ ಸತ್ಯಾಸತ್ಯತೆಯನ್ನು ಇನ್ನೂ ಕಂಡುಹಿಡಿಯಲಾಗಿಲ್ಲ. ತನ್ನನ್ನು ತಾನು ಹವಲ್ದಾರ್ ಪ್ರಭಾಕರ್ ಎಂದು ಗುರುತಿಸಸಿಕೊಂಡ ಸೈನಿಕ, ತನ್ನ ಹೆಂಡತಿಯನ್ನು ಅರೆಬೆತ್ತಲೆಗೊಳಿಸಿ ತುಂಬಾ ಕೆಟ್ಟದಾಗಿ ಥಳಿಸಲಾಗಿದೆ ಎಂದು ಹೇಳಿಕೊಂಡಿದ್ದರು.

ದಯಮಾಡಿ ಕಾಪಾಡಿ ಎಂದು ಹೇಳಿಕೊಂಡಿದ್ದಾರೆ. ಈ ವೀಡಿಯೊದಲ್ಲಿ ಯಾವ ದಿನಾಂಕದ್ದು ಎಂದು ತಿಳಿದುಬಂದಿಲ್ಲ ಜೊತೆಗೆ ಅದರ ಸತ್ಯಾಸತ್ಯತೆ ಇನ್ನೂ ಖಚಿತವಾಗಿಲ್ಲ. ಯೋಧನ ಮನವಿಗೆ ಪ್ರತಿಕ್ರಿಯಿಸಿದ ತಮಿಳುನಾಡು ಬಿಜೆಪಿ (BJP) ಅಧ್ಯಕ್ಷ ಕೆ ಅಣ್ಣಾಮಲೈ ()K Annamalai ಅವರನ್ನು ಭೇಟಿ ಮಾಡಿ ಅವರ ಪತ್ನಿಗೆ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಅಣ್ಣಾಮಲೈ ಅವರು ತಿರುವಣ್ಣಾಮಲೈ ಮೂಲದ ಹವಾಲ್ದಾರ್ ಮತ್ತು ಅವರ ಪತ್ನಿಯೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದೇನೆ. ಅವರ ಕಥೆಯನ್ನು ಕೇಳಿ ನಿಜವಾಗಿಯೂ ಧೈರ್ಯ ಎನಿಸಿತು ಮತ್ತು ಈ ಘಟನೆ ಸಂಭವಿಸಿರುವುದಕ್ಕೆ ನಾಚಿಕೆ ಪಡುತ್ತೇನೆ ಎಂದಿದ್ದಾರೆ.

ಒಬ್ಬ ಸೈನಿಕನು ದೇಶವನ್ನು ರಕ್ಷಿಸಲು ಹೊರಟಾಗ, ಸೈನಿಕನ ಪತ್ನಿ ಮತ್ತು ಕುಟುಂಬವನ್ನು ನೋಡಿಕೊಳ್ಳುವುದು ಸರ್ಕಾರದ ಅತ್ಯುನ್ನತ ಜವಾಬ್ದಾರಿಯಾಗಿದೆ ಎಂದಿದ್ದಾರೆ. ತಮಿಳುನಾಡು (Tamil Nadu) ರಾಜ್ಯಪಾಲರು, ರಾಜ್ಯ ಪೊಲೀಸರು ಮತ್ತು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸೂಕ್ತ ಕ್ರಮ ಕೈಗೊಂಡು ಮಹಿಳೆಯರ ಘನತೆ ಕಾಪಾಡುವಂತೆ ಮನವಿ ತ್ಯಾಗರಾಜನ್ ಮಾಡಿದ್ದಾರೆ.

ನನ್ನ ಪತ್ನಿ ಭೋಗ್ಯಕ್ಕೆ ಸ್ಥಳದಲ್ಲಿ ಅಂಗಡಿ ನಡೆಸುತ್ತಿದ್ದಾರೆ. ಆಕೆಯನ್ನು 120 ಮಂದಿ ಥಳಿಸಿ ಅಂಗಡಿಯ ವಸ್ತುಗಳನ್ನು ಹೊರಹಾಕಿದ್ದಾರೆ. ಈ ಬಗ್ಗೆ ಎಸ್ಪಿಗೆ ಮನವಿ ಸಲ್ಲಿಸಿದ್ದು, ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಡಿಜಿಪಿ ಸರ್ ದಯವಿಟ್ಟು ಸಹಾಯ ಮಾಡಿ. ಅವರು ನನ್ನ ಮನೆಯವರ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಬೆದರಿಸಿದ್ದಾರೆ. ನನ್ನ ಹೆಂಡತಿಯನ್ನು ಅರೆಬೆತ್ತಲೆ ಮಾಡಿ ಕ್ರೂರವಾಗಿ ಥಳಿಸಿದ್ದಾರೆ ಎಂದು ಕೇಳಿಕೊಂಡಿದ್ದಾರೆ.

ಕಾಶ್ಮೀರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸೈನಿಕನೊಬ್ಬ ತನ್ನ ಹೆಂಡತಿಯ ಮೇಲೆ ತಮಿಳುನಾಡಿನಲ್ಲಿ 100 ಕ್ಕೂ ಹೆಚ್ಚು ಜನರು ಸೇರಿ ಹಲ್ಲೆ ನಡೆಸಿದ್ದು ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist