ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಳ್ಳಾಲ: ರಸ್ತೆ ದಾಟುವಾಗ ಮಹಿಳೆ ಅಪಘಾತದಿಂದ ಪಾರಾದ ಪ್ರಕರಣ; ಚಾಲಕ ಮತ್ತು ಮಹಿಳೆ ಇಬ್ಬರ ವಿರುದ್ಧವೂ ದೂರು ದಾಖಲು!

Twitter
Facebook
LinkedIn
WhatsApp
images 6 5

ಮಂಗಳೂರು: ಉಳ್ಳಾಲ ಸಮೀಪ ಖಾಸಗಿ ಬಸ್‌ ಚಾಲಕನ ಸಮಯ ಪ್ರಜ್ಞೆಯಿಂದ ಅಪಘಾತದಿಂದ ಮಹಿಳೆ ಪಾರಾದ ಪ್ರಕರಣಕ್ಕೆ ಸಂಬಂಧಿಸಿ ಬಸ್‌ ಚಾಲಕನ ವಿರುದ್ಧ ಮಾತ್ರವಲದ್ಲೆ ನಿರ್ಲಕ್ಷ್ಯತನದಿಂದ ರಸ್ತೆ ದಾಟಿದ ಮಹಿಳೆ ವಿರುದ್ಧವೂ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ, ದಂಡ ವಸೂಲಿ ಮಾಡಿದ್ದಾರೆ. ಕರ್ನಾಟಕ ಸಂಚಾರ ನಿಯಂತ್ರಣ ನಿಯಮಗಳು 1979ರಡಿ ಮಂಗಳೂರಿನ ಸಂಚಾರಿ ಪೊಲೀಸರು ಕೇಸು ದಾಖಲಿಸಿದ್ದಾರೆ.

ಮಂಗಳೂರು ಹೊರವಲಯದ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ಮಂಗಳವಾದ ಘಟನೆ ನಡೆದಿತ್ತು. ಪಾದಚಾರಿ ಮಹಿಳೆ ಏಕಾಏಕಿ ರಸ್ತೆ ದಾಟುತ್ತಿದ್ದಾಗ ಬಸ್‌ ಚಾಲಕ ಅಪಘಾತದಿಂದ ಪವಾಡಸದೃಶ ರೀತಿಯಲ್ಲಿ ಪಾರು ಮಾಡಿದ್ದರು. ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೇ ಮಹಿಳೆ ರಸ್ತೆ ದಾಟಿದ್ದು, ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಎಡಿಜಿಪಿ ಟ್ವೀಟ್‌

ಸೆಕ್ಷನ್ 13ರ ಸಂಚಾರ ನಿಯಂತ್ರಣ ನಿಯಮಗಳು ಹಾಗೂ ಸೆಕ್ಷನ್ 92ಜಿ ಕೆಪಿ ಕಾಯಿದೆಯಡಿ ಕೇಸು ದಾಖಲಿಸಲು ಅವಕಾಶವಿರುವ ಬಗ್ಗೆ ಖುದ್ದು ಟ್ರಾಫಿಕ್‌ ಎಡಿಜಿಪಿ ಅಲೋಕ್‌ ಕುಮಾರ್‌ ಅವರು ಟ್ವೀಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಹಾಗಾಗಿ ಕರ್ನಾಟಕ ಸಂಚಾರ ನಿಯಂತ್ರಣ ನಿಯಮಗಳು 1979ರಡಿ ಕೇಸು ದಾಖಲಿಸಿದ ಬಗ್ಗೆ ನಗರ ಪೊಲೀಸ್‌ ಕಮಿಷನರ್‌ ಕುಲದೀಪ್‌ ಕುಮಾರ್‌ ಜೈನ್‌ ಮಾಹಿತಿ ನೀಡಿದ್ದಾರೆ.

ಈ ಘಟನೆಯಲ್ಲಿ ನಿರ್ಲಕ್ಷ್ಯ, ಅತೀ ವೇಗದ ಚಲಾವಣೆ ಆರೋಪದಲ್ಲಿ ಬಸ್‌ ಚಾಲಕನ ವಿರುದ್ಧ ಐಪಿಸಿ 279, 336 ಜತೆಗೆ ರೂಲ್‌ 211(2)ಆರ್‌/ಡಬ್ಲೂತ್ರ್ಯ 177 ಮೋಟಾರು ವಾಹನ ಕಾಯಿದ 198ರಂತೆ ಕೇಸು ದಾಖಲಿಸಲಾಗಿತ್ತು. ಈ ಮಧ್ಯೆ ಆ ಖಾಸಗಿ ಬಸ್‌ ಚಾಲಕ ತ್ಯಾಗರಾಜ್‌ನ ಸಮಯಪ್ರಜ್ಞೆ ಸಾಹಸ ಬಗ್ಗೆ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತಗೊಂಡಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist