ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಂಟ್ವಾಳ : ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ 3 ನೇ ಮಹಡಿ ಮೇಲಿನಿಂದ ಬಿದ್ದು ಯುವಕ ಸಾವು!

Twitter
Facebook
LinkedIn
WhatsApp
Untitled

ಬಂಟ್ವಾಳ: ಡಿಶ್ ರಿಪೇರಿ ಮಾಡುತ್ತಿದ್ಧ ವೇಳೆ ವಸತಿ ನಿಲಯದ ಮೂರು ಮಹಡಿ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕೈಕಂಬ ಎಂಬಲ್ಲಿ ಜೂನ್ 30 ರಂದು ಶುಕ್ರವಾರ ಮಧ್ಯಾಹ್ನದ ವೇಳೆ ನಡೆದಿದೆ.ಆಚಾರಿಪಲ್ಕೆ ನಿವಾಸಿ ಯತೀಶ್ ಮೃತಪಟ್ಟ ದುರ್ದೈವಿ.

ಯತೀಶ್ ಅವರು ಕೈಕಂಬದ ಹೋಲಿ ಪ್ಯಾಮಿಲಿ ವಸತಿ ನಿಲಯದ ಮನೆಯೊಂದರ ಡಿಶ್ ರಿಪೇರಿ ಮಾಡುವ ವೇಳೆ ಆಯತಪ್ಪಿ ಮೇಲಿನಿಂದ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ.ವಸತಿ ನಿಲಯದ ಕೆಲ ಭಾಗದಲ್ಲಿರುವ ಬಾವಿಯ ಮೇಲೆ ಕಬ್ಬಿಣದ ರಕ್ಷಣಾ ಬೇಲಿಯ ಮೇಲೆ ಬಿದ್ದು ತಲೆಗೆ ಗಾಯವಾಗಿದ್ದು, ಸ್ಥಳದಲ್ಲಿ ಸಾಕಷ್ಟು ರಕ್ತ ಚೆಲ್ಲಿದೆ.

ಘಟನೆ ನಡೆದ ತಕ್ಷಣ ಮಿಲಾದುನ್ನಭಿ ಸಂಘದ ನುಸ್ರತ್ ಅಂಬ್ಯುಲೆನ್ಸ್ ಮೂಲಕ , ಕೇವಲ 16 ನಿಮಿಷಗಳಲ್ಲಿ ಚಾಲಕ ಸಮಾಜ ಸೇವಕ ಸಮಾದ್ ಕೈಕಂಬ ಅವರು ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿದರಾದರೂ ಯಾವುದೇ ಪ್ರಯೋಜನವಾಗಿಲ್ಲ… ತಲೆಗೆ ಗಂಭೀರವಾದ ಗಾಯವಗಿದ್ದರಿಂದ ಆತ ಸಾವನ್ನಪ್ಪಿದ ಬಗ್ಗೆ ವೈದ್ಯರು ದೃಡಪಡಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist