ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹಳೆ ದಿನಗಳನ್ನು ನೆನಪಿಸಿಕೊಂಡು BMTC ಡಿಪೋಗೆ ದಿಢೀರ್ ಭೇಟಿ ನೀಡಿದ ನಟ ರಜನಿಕಾಂತ್!

Twitter
Facebook
LinkedIn
WhatsApp
ಹಳೆ ದಿನಗಳನ್ನು ನೆನಪಿಸಿಕೊಂಡು BMTC ಡಿಪೋಗೆ ದಿಢೀರ್ ಭೇಟಿ ನೀಡಿದ ನಟ ರಜನಿಕಾಂತ್!

ಸೂಪರ್‌ ಸ್ಟಾರ್ ರಜನಿಕಾಂತ್ ಹುಟ್ಟಿ ಬೆಳೆದಿದ್ದೆಲ್ಲಾ ಬೆಂಗಳೂರಿನಲ್ಲೇ. ಚಿತ್ರರಂಗಕ್ಕೆ ಕಾಲಿಡುವ ಮುನ್ನ ರಜನಿಕಾಂತ್ ಬೆಂಗಳೂರಿನ ಬಿಟಿಎಸ್‌ ಬಸ್ ಕಂಡಕ್ಟರ್‌ ಆಗಿ ಕಾರ್ಯ ನಿರ್ವಹಿಸಿದ್ದರು. ಬಳಿಕ ಆಕ್ಟಿಂಗ್ ಕೋರ್ಸ್‌ಗೆಂದು ಮದ್ರಾಸ್‌ಗೆ ತೆರಳಿದ ರಜನಿಕಾಂತ್ ಹಿಂದಿರುಗಿ ನೋಡಲಿಲ್ಲ. ಇಂದು ದಕ್ಷಿಣ ಭಾರತದ ಸ್ಟಂಟ್ ಗಾಡ್, ತಲೈವಾ ಅಂತೆಲ್ಲಾ ಅಭಿಮಾನಿಗಳಿಂದ ಕರೆಯಿಸಿಕೊಳ್ಳುವ ರಜನಿಕಾಂತ್ ಅತೀ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಹಾಗೂ ಸಂಭಾವನೆ ಪಡೆಯುವ ನಟರ ಪೈಕಿ ಒಬ್ಬರು.  ರಜನಿಕಾಂತ್ ಇಂದು ಬೆಂಗಳೂರಿಗೆ ಆಗಮಿಸಿದ್ದರು.

ಇದೇ ವೇಳೆ ಡಿಪೋದಲ್ಲಿನ ಮೆಕ್ಯಾನಿಕ್, ಡ್ರೈವರ್, ಕಂಡಕ್ಟರ್‌ಗಳೊಂದಿಗೆ ಮಾತುಕತೆ ನಡೆಸಿದ ರಜನಿಕಾಂತ್, ಸಿಬ್ಬಂದಿಯೊಂದಿಗೆ ಫೋಟೊ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ರಜನಿಕಾಂತ್ ಅವರನ್ನು ಕಂಡು ಬಿಎಂಟಿಸಿ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.ಬೆಂಗಳೂರು ಸುತ್ತಾಟ ನಡೆಸುತ್ತಿರುವ ರಜನಿ, ರಾಘವೇಂದ್ರಸ್ವಾಮಿ ದೇವಸ್ಥಾನ ಹಾಗೂ ಗಾಂಧಿಬಜಾರ್‌ನಲ್ಲಿರುವ ತಾವು ಓದಿದ ಶಾಲೆಗೆ ಭೇಟಿ ನೀಡುವ ಮೂಲಕ ಬಾಲ್ಯದ ದಿನಗಳನ್ನು ಮೆಲುಕು ಹಾಕುತ್ತಿದ್ದಾರೆ.

ಇತ್ತೀಚೆಗೆ ರಜನಿ ಅಭಿನಯದ ‘ಜೈಲರ್’ ಚಿತ್ರ ವಿಶ್ವದಾದ್ಯಂತ ತೆರೆಕಂಡಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಂಗಳೂರಿನಲ್ಲಿ ತಾವು ಚಿಕ್ಕಂದಿನಲ್ಲಿ ಓಡಾಡಿ, ಆಟ ಆಡಿ ಬೆಳೆದ ಪರಿಸರದಲ್ಲಿರುವ ಸೀತಾಪತಿ ಅಗ್ರಹಾರ ಶ್ರೀ ರಾಘವೇಂದ್ರ ಮಠಕ್ಕೆ ಇಂದು ಬೆಳಗ್ಗೆ ರಜನಿಕಾಂತ್ ಭೇಟಿಕೊಟ್ಟರು. ರಾಯರ ದರ್ಶನ ಪಡೆದ ಬಳಿಕ ಬಿಎಂಟಿಸಿ ಡಿಪೋ 4ಕ್ಕೆ ರಜನಿಕಾಂತ್ ಸರ್‌ಪ್ರೈಸ್ ವಿಸಿಟ್ ಹಾಕಿದರು. ದಿಢೀರನೆ ಭೇಟಿ ಕೊಟ್ಟ ರಜನಿಕಾಂತ್ ಅವರನ್ನು ನೋಡಿ ಸಾರಿಗೆ ನೌಕಕರು ಆಶ್ಚರ್ಯಗೊಂಡರು. ರಜನಿಕಾಂತ್‌ ಜೊತೆಗೆ ಫೋಟೋ ಕ್ಲಿಕ್ಕಿಸಿಕೊಂಡು ಸಾರಿಗೆ ನೌಕಕರು ಸಂತಸಪಟ್ಟರು. ಸಾರಿಗೆ ನೌಕರರೊಂದಿಗೆ ತಮ್ಮ ಹಳೇ ದಿನಗಳನ್ನ ರಜನಿಕಾಂತ್ ಮೆಲುಕು ಹಾಕಿದರು. ಬಸ್ ಡಿಪೋದಲ್ಲಿ ಸಾರಿಗೆ ನೌಕರರೊಂದಿನ ರಜನಿಕಾಂತ್ ಅವರ ಫೋಟೋಗಳು ಇಲ್ಲಿವೆ ನೋಡಿ…

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist