ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

1971 ರಲ್ಲಿ ಪಾಕಿಸ್ತಾನದ ಪರವಾಗಿ ಬೆ ಆಫ್ ಬೆಂಗಾಲ್ ನಲ್ಲಿ ಅಮೆರಿಕ, ಪಶ್ಚಿಮ ಭಾಗದಲ್ಲಿ ಇಂಗ್ಲೆಂಡ್ ತನ್ನ ಮಿಲಿಟರಿ ಹಡಗು ತಂದು ನಿಲ್ಲಿಸಿತ್ತು. ಆಗ ಬಾರತದ ಸಹಾಯಕ್ಕೆ ಬಂದದ್ದು ರಷ್ಯಾ ದೇಶ!!

Twitter
Facebook
LinkedIn
WhatsApp
1971 ರಲ್ಲಿ ಪಾಕಿಸ್ತಾನದ ಪರವಾಗಿ ಬೆ ಆಫ್ ಬೆಂಗಾಲ್ ನಲ್ಲಿ ಅಮೆರಿಕ, ಪಶ್ಚಿಮ ಭಾಗದಲ್ಲಿ ಇಂಗ್ಲೆಂಡ್ ತನ್ನ ಮಿಲಿಟರಿ ಹಡಗು ತಂದು ನಿಲ್ಲಿಸಿತ್ತು. ಆಗ ಬಾರತದ ಸಹಾಯಕ್ಕೆ ಬಂದದ್ದು ರಷ್ಯಾ ದೇಶ!!

1971 ರಲ್ಲಿ ಬಂಗಾಳ ವ ವಿಮೋಚನೆಯ ಸಂದರ್ಭದಲ್ಲಿ ಅಮೆರಿಕ ಮತ್ತು ಇಂಗ್ಲೆಂಡ್ ದೇಶಗಳು ಪಾಕಿಸ್ತಾನಕ್ಕೆ ಒಂದು ಹಂತದಲ್ಲಿ ಬೆಂಬಲ ನೀಡುತ್ತಿದ್ದವು.

ಈ ಕಾರಣದಿಂದ ಅಮೆರಿಕ ಹಾಗೂ ಇಂಗ್ಲೆಂಡನ ಹಡಗುಗಳು ಬಂಗಾಳಕೊಲ್ಲಿಯನ್ನು ತಲುಪಿದ್ದವು. ಭಾರತ ದೇಶವನ್ನು ಟಾರ್ಗೆಟ್ ಮಾಡುವುದು ಈ ಮಿಲಿಟರಿ ಹಡಗುಗಳ ಪ್ರಮುಖ ಉದ್ದೇಶವಾಗಿತ್ತು.

ಆ ಸಂದರ್ಭದಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿ ರಷ್ಯಾದ ಮೊರೆಹೋದರು. ಈ ಅಂಶವನ್ನು ಗಂಭೀರವಾಗಿ ಪರಿಗಣಿಸಿದ ರಷ್ಯಾ ತನ್ನ ಹಲವಾರು ಮಿಲಿಟರಿ ಹಡಗುಗಳನ್ನು ಆ ಭಾಗಕ್ಕೆ ರವಾನಿಸಿತ್ತು. ರಷ್ಯಾದ ಮಿಲಿಟರಿ ಹಡಗುಗಳು ಬೇಎಫ್ ಬೆಂಗಾಲ್ ಅನ್ನು ತಲುಪಿದ ಕೂಡಲೇ ಅಲ್ಲಿಂದ ಇಂಗ್ಲೆಂಡಿನ ಹಡಗುಗಳು ಹಾಗೂ ಅಮೆರಿಕದ ಹಡಗುಗಳು ಹಿಂದೆ ಸರಿದವು.

ಒಂದು ವೇಳೆ ರಷ್ಯಾದ ಹಡಗುಗಳು ಸೂಕ್ತ ಸಮಯದಲ್ಲಿ ಆ ಭಾಗಕ್ಕೆ ತಲುಪದೆ ಇರುತ್ತಿದ್ದರೆ ಭಾರತ ದೇಶವನ್ನು ಇಂಗ್ಲೆಂಡ್ ಹಡಗುಗಳು ಟಾರ್ಗೆಟ್ ಮಾಡುವ ಸಾಧ್ಯತೆಗಳಿತ್ತು.

ಇನ್ನೊಂದು ಕಡೆಯಲ್ಲಿ ಜೋಡನ ಹಾಗೂ ಟರ್ಕಿ ಪಾಕಿಸ್ತಾನಕ್ಕೆ ವಾಯು ಬೆಂಬಲವನ್ನು ನೀಡುತ್ತಿತ್ತು. ಈ ಎಲ್ಲ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿದ ರಷ್ಯಾ ಈ ಎಲ್ಲ ರಾಷ್ಟ್ರಗಳ ಕುತಂತ್ರಗಳನ್ನು ವಿಫಲಗೊಳಿಸಿತ್ತು.

ಈ ರೀತಿಯಾಗಿ 1971 ರ ಯುದ್ಧದಲ್ಲಿ ಸಂಪೂರ್ಣವಾಗಿ ಭಾರತದ ಬೆಂಬಲಕ್ಕೆ ನಿಂತಿರುವ ರಷ್ಯಾ ಭಾರತದ ನಂಬಿಕಸ್ಥ ಮಿತ್ರ ಎಂದೇ ಖ್ಯಾತಿಯಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist