ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಬೆಂಗಳೂರು :ಇನ್ನು 2 ದಿನದಲ್ಲಿ ಶಿಕ್ಷಕರ ವರ್ಗಾವಣೆ ಮಾರ್ಗಸೂಚಿ ಪ್ರಕಟವಾಗಲಿದೆ ಎಂದು ತಿಳಿದುಬಂದಿದೆ. ಇನ್ನು ಎರಡು ದಿನದಲ್ಲಿ ವರ್ಗಾವಣೆ ಮಾರ್ಗಸೂಚಿ ಪ್ರಕಟ ವಾಗುವುದನ್ನು ನಿರೀಕ್ಷಿಸಲಾಗುತ್ತಿದೆ.
ವೇತನ ತಾರತಮ್ಯ ಸಂಬಂಧಿಸಿದ 813 ಶಿಕ್ಷಕರ ಕಡತವನ್ನು ಪರಿಶೀಲನೆ ಮಾಡುತ್ತಿದ್ದು, ಮೇಲ್ಮನವಿ ಸಲ್ಲಿಸಬೇಕೆ ಅಥವಾ ಆದೇಶ ಮಾಡಬೇಕೆ ಎಂಬ ಬಗ್ಗೆ ಕಾರ್ಯದರ್ಶಿ ಮತ್ತು ಆಯುಕ್ತರು ಚರ್ಚೆ ನಡೆಸುತ್ತಿದ್ದು, ಮೂರು ದಿನದ ಒಳಗೆ ತೀರ್ಮಾನವಾಗಲಿದೆ ಎಂದು ವರದಿಯಾಗಿದೆ.
ಗರ್ಭಿಣಿಯರು ಮತ್ತು ಅಂಗವಿಕಲರಿಗೆ ಈಗಾಗಲೇ ಸರ್ಕಾರ ವರ್ಕ್ ಫ್ರಾಮ್ ಹೋಮ್ ಆದೇಶಿಸಿರುವುದರಿಂದ ಅವರಿಗೆ ಶಾಲೆಗೆ ಹೋಗುವುದಕ್ಕೆ ವಿನಾಯಿತಿ ಇದೆ. ಜುಲೈ ಮೊದಲ ವಾರದ ಒಳಗೆ ಎಲ್ಲಾ ಶಿಕ್ಷಕರಿಗೂ ವ್ಯಾಕ್ಸಿನೇಷನ್ ಮಾಡಲಾಗುತ್ತದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?