ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

2 ವರ್ಷದ ಬಾಲಕಿ ಮೇಲೆ ಪ್ರಾಂಶುಪಾಲನಿಂದ ಅತ್ಯಾಚಾರ; ಬಂಧನ

Twitter
Facebook
LinkedIn
WhatsApp
2 ವರ್ಷದ ಬಾಲಕಿ ಮೇಲೆ ಪ್ರಾಂಶುಪಾಲನಿಂದ ಅತ್ಯಾಚಾರ; ಬಂಧನ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಪ್ರಾಂಶುಪಾಲನೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ.

ಶಾಲೆಯಲ್ಲಿ ಓದುತ್ತಿದ್ದ 10 ವರ್ಷದ ವಿದ್ಯಾರ್ಥಿನಿ ಮೇಲೆ ಶಾಲಾ‌ ಸಂಸ್ಥಾಪಕ ಮತ್ತು ಪ್ರಾಂಶುಪಾಲರಿಂದಲೇ ಅತ್ಯಾಚಾರ ನಡೆದಿರುವ ಘಟನೆ ವರ್ತೂರು ಸಮೀಪದ ಗುಂಜೂರು ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ.

ಎಂದಿನಂತೆ ಗುರುವಾರ ಬೆಳಗ್ಗೆ 8.30ಕ್ಕೆ ಶಾಲೆಗೆ ಹೋಗಿದ್ದ ಬಾಲಕಿಯನ್ನು ತನ್ನ ಕೊಠಡಿಗೆ ಕರೆಸಿಕೊಂಡು ಅತ್ಯಾಚಾರವೆಸಗಿ ನಂತರ ಕೇಕ್ ಕೊಟ್ಟು ತಿನ್ನಸಿ ಸಮಾಧಾನ ಮಾಡಿ ಮನೆಗೆ ಕಳಹಿಸಿದ್ದನು. ಆ ನಂತರ ಮನೆಗೆ ಬಂದ ಬಾಲಕಿ ಹೊಟ್ಟೆನೋವು ಎಂದು ಹೇಳಿದ್ದಳು

ಬಾಲಕಿ ತಾಯಿ ಸ್ನಾನ ಮಾಡಿಸಲು ಕರೆದುಕೊಂಡು ಹೋದಾಗ ರಕ್ತದ ಕಲೆಗಳನ್ನು ನೋಡಿ ಶಾಲೆಯಲ್ಲಿ ಏನಾಗಿದೆ ಎಂದು ಕೇಳಿದಾಗ ಬಾಲಕಿ ಎಲ್ಲಾ ವಿಷಯವನ್ನು ಅಮ್ಮನ ಬಳಿ ತಿಳಿಸಿದ್ದಾಳೆ. 10 ವರ್ಷದ ಮಗು ನರದೌರ್ಬಲ್ಯ( Mild Dyslexia oct) ಕಾಯಿಲೆಯಿಂದ ಬಳಲುತ್ತಿದ್ದಳು.

ಆ ನಂತರ ತಾಯಿ ವರ್ತೂರು ಪೊಲೀಸರಿಗೆ ದೂರು ನೀಡಿದ ಬಳಿಕ ವರ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಮುಕನನ್ನು ಅರೆಸ್ಟ್ ಮಾಡಿದ್ದಾರೆ.ಆ ಪುಟ್ಟ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಚಿಕ್ಕಬಳ್ಳಾಪುರ: ತಂದೆ-ಮಗನ ಜಗಳ ಬೀಡಿಸಲು ಹೋದ ಚಿಕ್ಕಪ್ಪನ ಕೊಲೆಗೆ ಯತ್ನ!

ಚಿಕ್ಕಬಳ್ಳಾಪುರ, ಆಗಸ್ಟ್ 4: ಹಣಕಾಸಿನ ವಿಚಾರದಲ್ಲಿ ತಂದೆ ಮಗನ ನಡುವೆ ನಡೆಯುತ್ತಿದ್ದ ಜಗಳ ಬಿಡಿಸಲು ಬಂದ ಚಿಕ್ಕಪ್ಪನನ್ನೇ ಮಹಡಿ ಮೇಲಿಂದ ತಳ್ಳಿ ಕೊಲೆ ಮಾಡಲು ಯತ್ನಿಸಿದ (Murder Attempt) ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಡಿ-ಪಾಳ್ಯಾ ಗ್ರಾಮದಲ್ಲಿ ನಡೆದಿದೆ.

ಡಿ-ಪಾಳ್ಯಾ ಗ್ರಾಮದಲ್ಲಿ ನಿವೃತ್ತ ಶಿಕ್ಷಕ ನಾರಾಯಣರೆಡ್ಡಿ ಅವರಿಗೆ ಲೋಕೇಶ ಎನ್ನುವ ಮಗನಿದ್ದಾನೆ. ಲೊಕೇಶ ಹಣಕ್ಕಾಗಿ ತಂದೆಯ ಜೊತೆ ಜಗಳ ತೆಗೆದಿದ್ದಾನೆ. ಇದರಿಂದ ಭಯಗೊಂಡ ತಂದೆ ತನ್ನ ತಮ್ಮ ರಾಮರೆಡ್ಡಿಗೆ ಕರೆ ಮಾಡಿ ರಕ್ಷಣೆಗೆ ಮನವಿ ಮಾಡಿದ್ದಾನೆ.

ಕೂಡಲೇ ರಾಮರೆಡ್ಡಿ ತನ್ನ ಮಗ ಅಶೋಕ್ ಕುಮಾರ್ ಜೊತೆ ನಾರಾಯಣರೆಡ್ಡಿಯ ರಕ್ಷಣೆಗೆ ಮುಂದಾಗಿ ಗಲಾಟೆ ನಡೆಯುತ್ತಿದ್ದ ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ವೇಳೆ ಲೊಕೇಶ ತನ್ನ ಚಿಕ್ಕಪ್ಪ ರಾಮರೆಡ್ಡಿಯನ್ನು ಮೊದಲನೇ ಮಹಡಿಯಿಂದ ಕೆಳಗೆ ತಳ್ಳಿದ್ದಾನೆ.

ಘಟನೆಯಲ್ಲಿ ರಾಮರೆಡ್ಡಿ ತಲೆಗೆ ಗಾಯಗಳಾಗಿದ್ದು, ಎರಡೂ ಕೈಗಳಿಗೆ ಗಾಯವಾಗಿವೆ. ಹೀಗಾಗಿ ರಾಮರೆಡ್ಡಿ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ ಅಶೋಕ್ ಕುಮಾರ್, ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಪೊಲೀಸರು ಕಲಂ 323, 325 ಐಪಿಸಿ ಸೆಕ್ಷನ್​ಗಳ ಅಡಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist