ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಂಗಳೂರು :ಇನ್ನು 2 ದಿನದಲ್ಲಿ ಶಿಕ್ಷಕರ ವರ್ಗಾವಣೆ ಮಾರ್ಗಸೂಚಿ ಪ್ರಕಟವಾಗಲಿದೆ ಎಂದು ತಿಳಿದುಬಂದಿದೆ. ಇನ್ನು ಎರಡು ದಿನದಲ್ಲಿ ವರ್ಗಾವಣೆ ಮಾರ್ಗಸೂಚಿ ಪ್ರಕಟ ವಾಗುವುದನ್ನು ನಿರೀಕ್ಷಿಸಲಾಗುತ್ತಿದೆ.
ವೇತನ ತಾರತಮ್ಯ ಸಂಬಂಧಿಸಿದ 813 ಶಿಕ್ಷಕರ ಕಡತವನ್ನು ಪರಿಶೀಲನೆ ಮಾಡುತ್ತಿದ್ದು, ಮೇಲ್ಮನವಿ ಸಲ್ಲಿಸಬೇಕೆ ಅಥವಾ ಆದೇಶ ಮಾಡಬೇಕೆ ಎಂಬ ಬಗ್ಗೆ ಕಾರ್ಯದರ್ಶಿ ಮತ್ತು ಆಯುಕ್ತರು ಚರ್ಚೆ ನಡೆಸುತ್ತಿದ್ದು, ಮೂರು ದಿನದ ಒಳಗೆ ತೀರ್ಮಾನವಾಗಲಿದೆ ಎಂದು ವರದಿಯಾಗಿದೆ.
ಗರ್ಭಿಣಿಯರು ಮತ್ತು ಅಂಗವಿಕಲರಿಗೆ ಈಗಾಗಲೇ ಸರ್ಕಾರ ವರ್ಕ್ ಫ್ರಾಮ್ ಹೋಮ್ ಆದೇಶಿಸಿರುವುದರಿಂದ ಅವರಿಗೆ ಶಾಲೆಗೆ ಹೋಗುವುದಕ್ಕೆ ವಿನಾಯಿತಿ ಇದೆ. ಜುಲೈ ಮೊದಲ ವಾರದ ಒಳಗೆ ಎಲ್ಲಾ ಶಿಕ್ಷಕರಿಗೂ ವ್ಯಾಕ್ಸಿನೇಷನ್ ಮಾಡಲಾಗುತ್ತದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?