ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

20 ಶಾಸಕರೊಂದಿಗೆ ಹೈದರಾಬಾದ್ ಗೆ ಹಾರಿದ ಎಚ್ ಡಿ ಕುಮಾರಸ್ವಾಮಿ!

Twitter
Facebook
LinkedIn
WhatsApp
 20 ಶಾಸಕರೊಂದಿಗೆ ಹೈದರಾಬಾದ್ ಗೆ ಹಾರಿದ ಎಚ್ ಡಿ ಕುಮಾರಸ್ವಾಮಿ!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ 20 ಮಂದಿ ಜೆಡಿಎಸ್ ಶಾಸಕರೊಂದಿಗೆ ಸೇರಿ ಹೈದರಾಬಾದ್ ಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

 20 ಶಾಸಕರೊಂದಿಗೆ ಹೈದರಾಬಾದ್ ಗೆ ಹಾರಿದ ಎಚ್ ಡಿ ಕುಮಾರಸ್ವಾಮಿ!

ಜೆಡಿಎಸ್ ಮೂಲಗಳು ತಿಳಿಸಿರುವಂತೆ ವಿಶೇಷ ವಿಮಾನದಲ್ಲಿ ಕುಮಾರಸ್ವಾಮಿ ಮತ್ತು 20 ಶಾಸಕರು ಹೈದರಾಬಾದ್ ಗೆ ಹಾರಿದ್ದು, ನಾಳೆ ಹೈದರಾಬಾದ್‌ನಲ್ಲೇ ವಾಸ್ತವ್ಯವಿರಲಿದ್ದಾರೆ ಎನ್ನಲಾಗಿದೆ. ತೆಲಂಗಾಣ (Telangana) ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು (K Chandrasekhar Rao) ನವರಾತ್ರಿ ಸಂದರ್ಭದಲ್ಲಿ ನೂತನ ಪಕ್ಷ ಘೋಷಣೆ ಮಾಡುವುದಾಗಿ ಈ ಹಿಂದೆ ಘೋಷಿಸಿದಂತೆ ನಾಳೆ ಹೈದರಾಬಾದ್‌ನಲ್ಲಿ (Hyderabad) ಕಾರ್ಯಕ್ರಮ ಹಮ್ಮಿಕೊಂಡಿದೆ.

ಹೀಗಾಗಿ ಸಿಎಂ ಕೆಸಿಆರ್​ ಆಹ್ವಾನದ ಮೇರೆಗೆ ಕುಮಾರಸ್ವಾಮಿ ಮತ್ತು ಅವರ ಶಾಸಕರ ತಂಡ ನಾಳೆ ಆ ಸಮಾರಂಭದಲ್ಲಿ ಭಾಗಿಯಾಗಲಿದೆ ಎನ್ನಲಾಗಿದೆ. ಸಿಎಂ ಕೆಸಿಆರ್‌ ನೂತನ ಪಕ್ಷ ಘೋಷಣೆ ಕಾರ್ಯಕ್ರಮದಲ್ಲಿ ಭಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಭಾರತ ರಾಷ್ಟ್ರ ಸಮಿತಿ ಪಕ್ಷವನ್ನು ಅಧಿಕೃತವಾಗಿ ನಾಳೆ ಸ್ಥಾಪನೆ ಮಾಡಲಿದ್ದಾರೆ.

 20 ಶಾಸಕರೊಂದಿಗೆ ಹೈದರಾಬಾದ್ ಗೆ ಹಾರಿದ ಎಚ್ ಡಿ ಕುಮಾರಸ್ವಾಮಿ!

ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ ಮುಖ್ಯಮಂತ್ರಿ ಕೆ.ಸಿ.ಆರ್​ ಅವರು ಭಾರತದ ಮಾಜಿ ಪ್ರಧಾನಿ, ಜೆಡಿಎಸ್ ಅಧಿನಾಯಕ ಹೆಚ್‌ಡಿ ದೇವೇಗೌಡ ಮತ್ತು ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದ್ದರು. ಪಕ್ಷ ಸ್ಥಾಪನೆ ಬಗ್ಗೆಯೂ ಹೆಚ್‌ಡಿ ದೇವೇಗೌಡ ಮತ್ತು ಹೆಚ್‌ಡಿಕೆ ಜತೆ ಚರ್ಚಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ