ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

200 ಕೋಟಿ ಜೀವನಾಂಶವನ್ನು ನಿರಾಕರಿಸಿದ ಸಮಂತಾ

Twitter
Facebook
LinkedIn
WhatsApp
200 ಕೋಟಿ ಜೀವನಾಂಶವನ್ನು ನಿರಾಕರಿಸಿದ ಸಮಂತಾ

ಟಾಲಿವುಡ್ ನಟ ನಾಗ ಚೈತನ್ಯ ಹಾಗೂ ನಟಿ ಸಮಂತಾ ಶನಿವಾರ ಅಧಿಕೃತವಾಗಿ ತಮ್ಮ ವಿಚ್ಛೇದನವನ್ನು ಘೋಷಿಸಿದ್ದರು. ಇದೀಗ ನಾಗ ಚೈತನ್ಯ ಹಾಗೂ ಅಕ್ಕಿನೇನಿ ಕುಟುಂಬದ ಕಡೆಯಿಂದ 200 ಕೋಟಿ ಜೀವನಾಂಶವನ್ನು ಸಮಂತಾ ನಿರಾಕರಿಸಿದ್ದಾರೆ ಎನ್ನಲಾಗುತ್ತಿದೆ.

ಸಮಂತಾ ಹಾಗೂ ನಾಗ ಚೈತನ್ಯ ಶನಿವಾರ ಪರಸ್ಪರ ದೂರವಾಗುತ್ತಿರುವ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ವಿವಾಹವಾಗಿ ಕೇವಲ ನಾಲ್ಕೆ ವರ್ಷ ಕಳೆದಿದ್ದು, ಐದನೇ ವರ್ಷ ತುಂಬುತ್ತಿದ್ದಂತೆ ಇಬ್ಬರು ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನೆ ಪಡೆದುಕೊಂಡಿದ್ದಾರೆ. ಸದ್ಯ ಸಮಂತಾಗೆ ಜೀವನಾಂಶವಾಗಿ 200 ಕೋಟಿ ರೂ.ವನ್ನು ನೀಡಲು ಅಕ್ಕಿನೇನಿ ಕುಟುಂಬ ಮುಂದಾಗಿದೆ. ಆದರೆ ಈ ಕುರಿತಂತೆ ಸಮಂತಾ ನನಗೆ ಜೀವನಾಂಶ ಬೇಡ ಹಾಗೂ ನಾಗ ಚೈತನ್ಯ ಅಥವಾ ಅವರ ಕುಟುಂಬದವರಿಂದ ಒಂದು ಪೈಸೆ ಕೂಡ ತೆಗೆದುಕೊಳ್ಳಲು ಬಯಸುವುದಿಲ್ಲ ಅಂತ ಹೇಳಿದ್ದಾರೆ ಎಂಬ ವಿಚಾರ ಬೆಳಕಿಗೆ ಬಂದಿದೆ.

ತಮ್ಮ ಕಠಿಣ ಶ್ರಮ ಹಾಗೂ ಪರಿಶ್ರಮದಿಂದ ಟಾಲಿವುಡ್‍ನಲ್ಲಿ ಸಮಂತಾ ಅಗ್ರಸ್ಥಾನದಲ್ಲಿರುವುದರಿಂದ ವಿಚ್ಛೇದನಾದಿಂದ ತನಗೆ ಯಾವುದೇ ಹಣದ ಅಗತ್ಯ ಇಲ್ಲ ಎಂದು ಅವರು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ಸಮಂತಾ ತಮ್ಮ ವೈಯಕ್ತಿಕ ಜೀವನದ ಸಮಸ್ಯೆಗಳಿಂದ ದೂರ ಸರಿದು ಕೆಲಸದ ಕಡೆಗೆ ಗಮನ ಹರಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು