ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿಶ್ವದ ಅದ್ಭುತ ನೃತ್ಯಗಾರ್ತಿ , ಗ್ಲಾಮರ್ ಕ್ವೀನ್ ಶಕೀರಾ ಬಗ್ಗೆ ನಿಮಗೆಷ್ಟು ಗೊತ್ತು?

ವಿಶ್ವದ ಅದ್ಭುತ ನೃತ್ಯಗಾರ್ತಿ , ಗ್ಲಾಮರ್ ಕ್ವೀನ್ ಶಕೀರಾ ಬಗ್ಗೆ ನಿಮಗೆಷ್ಟು ಗೊತ್ತು?

ಶಾಕೀರಾ ಇಸಬೆಲ್ಲ ವಿಶ್ವದ ಅತ್ಯುತ್ತಮ ನೃತ್ಯಗಾರ್ತಿ. ಆಕೆ ನೃತ್ಯ ಮಾಡಲು ಆರಂಭ ಮಾಡಿದರೆ ಲಕ್ಷಾಂತರ ಜನರ ಎದೆ ಡವಡವ ಎನ್ನುತ್ತದೆ. ಅಂತಹ ಅದ್ಭುತ ಮಾಂತ್ರಿಕತೆಯನ್ನು ಹೊಂದಿರುವ ಈ ನೃತ್ಯಗಾರ್ತಿ ಕೊಲಂಬಿಯಾ ದೇಶದವಳು.

ಚೀನಾದಿಂದ ಬರುತ್ತಿದೆ ಕಳಪೆ ಬೀಜಗಳು. ಬೆಳಗಾವಿಯಲ್ಲಿ ರೈತರಿಗೆ ನೀಡಲಾಗಿದೆ ಎಚ್ಚರಿಕೆ.

WhatsApp Image 2021 06 03 at 10.38.24 AM 1

ಚೀನಾದಿಂದ ಕಳಪೆ ಬೀಜಗಳು ಬರುತ್ತಿವೆ.ರೈತರು ಎಚ್ಚರದಿಂದ ಇರಬೇಕು ಎಂದು ಬೆಳಗಾವಿ ಜಂಟಿ ಕೃಷಿ ನಿರ್ದೇಶಕ
ಶಿವನಗೌಡ .ಎಸ್. ಪಾಟೀಲ ರೈತರಲ್ಲಿ ಮನವಿ ಮಾಡಿದ್ದಾರೆ.

ಪಂಜಾಬ್ ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು. ಹೈಕಮಾಂಡ್ ಭೇಟಿಮಾಡಲಿದ್ದಾರೆ ಮುಖ್ಯಮಂತ್ರಿ ಅಮರೇಂದರ್ ಸಿಂಗ್

ಪಂಜಾಬ್ ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು. ಹೈಕಮಾಂಡ್ ಭೇಟಿಮಾಡಲಿದ್ದಾರೆ   ಮುಖ್ಯಮಂತ್ರಿ ಅಮರೇಂದರ್ ಸಿಂಗ್

ಪಂಜಾಬ್ ಕಾಂಗ್ರೆಸ್ನ ಬಿಕ್ಕಟ್ಟು ತಾರಕಕ್ಕೇರಿದ್ದು, ಈ ನಡುವೆ ಹಲವು ಕಾಂಗ್ರೆಸ್ ಶಾಸಕರು ಬಂಡಾಯ ಎದ್ದ ಸೂಚನೆಗಳು ಲಭ್ಯವಾಗಿದೆ.

ಪ್ರಥಮ ಕೋವಿಡ್ ಲಾಕ್ ಡೌನ್ ಭಾರತದಲ್ಲಿ ವಾಯು ಪರಿಸ್ಥಿತಿಯನ್ನು ಸುಧಾರಿಸಿದೆ ಎಂದಿದೆ ಸಂಶೋಧನೆ!!

ಪ್ರಥಮ ಕೋವಿಡ್ ಲಾಕ್ ಡೌನ್ ಭಾರತದಲ್ಲಿ ವಾಯು ಪರಿಸ್ಥಿತಿಯನ್ನು ಸುಧಾರಿಸಿದೆ ಎಂದಿದೆ ಸಂಶೋಧನೆ!!

ಕಳೆದ ವರ್ಷ ಘೋಷಿಸಿದ್ದ ಕರೋನಾ ಲಾಕ್ಡೌನ್ ಭಾರತ ದೇಶದ ಹವಾಮಾನವನ್ನು ಅದರಲ್ಲೂ ಗಾಳಿಯನ್ನು ಶುದ್ಧೀಕರಿಸಿದೆ ಎಂದು ಸಂಶೋಧನೆ ತಿಳಿಸಿದೆ.