ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬ್ರೆಜಿಲ್ನಲ್ಲಿ 12 ವರ್ಷದ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಆರಂಭ.

ಬ್ರೆಜಿಲ್ನಲ್ಲಿ 12 ವರ್ಷದ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಆರಂಭ.

ಬ್ರೆಜಿಲ್:12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ಬ್ರೆಜಿಲ್ ಸರ್ಕಾರ ಅನುಮತಿ ನೀಡಿದೆ. ಈ ಸಂಬಂಧ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

ಆಮ್ ಆದ್ಮಿ ಪಕ್ಷದ ರಾಜ್ಯ ಪದವೀಧರ, ಶಿಕ್ಷಕರ ಘಟಕದ ಉಪಾಧ್ಯಕ್ಷರಾಗಿ ಲೋಕೇಶ್ ಪಿ.ಸಿ ನೇಮಕ.

ಆಮ್ ಆದ್ಮಿ ಪಕ್ಷದ ರಾಜ್ಯ ಪದವೀಧರ, ಶಿಕ್ಷಕರ ಘಟಕದ ಉಪಾಧ್ಯಕ್ಷರಾಗಿ ಲೋಕೇಶ್ ಪಿ.ಸಿ ನೇಮಕ.

ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಪದವೀಧರ ಹಾಗೂ ಶಿಕ್ಷಕರ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ತುಮಕೂರಿನ ಗುಬ್ಬಿ ತಾಲೂಕಿನ ನಿಟ್ಟೂರು ಗ್ರಾಮದ ಲೋಕೇಶ್ ಪಿಸಿ ಇವರನ್ನು ನೇಮಕ ಮಾಡಲಾಗಿದೆ.

ಗ್ಲಾಮರಸ್ ಗೊಂಬೆ ನುಸ್ರತ್ ಜಹಾನ್ ಮದುವೆಯಲ್ಲಿ ಹೊಸದೊಂದು ತಿರುವು!!

ಚೆಂದುಳ್ಳಿ ಚೆಲುವೆ, ಸಂಸದೆ ನುಸ್ರತ್ ಜಹಾನ್ ಸಂಸಾರದಲ್ಲಿ ಬಿರುಗಾಳಿ!!

ಕಲ್ಕತ್ತಾ:ನಟಿ, ಟಿಎಂಸಿ ಸಂಸದೆ ನುಸ್ರತ್ ಜಹಾನ್ ಮದುವೆ ಬೀದಿ ರಂಪಾಟವಾಗಿ ಬದಲಾಗಿಬಿಟ್ಟಿದೆ. ನಿಖಿಲ್ ಜೈನ್ ಎಂಬುವರನ್ನು ಟರ್ಕಿಯಲ್ಲಿ ಮದುವೆಯಾಗಿದ್ದ ಈ ನಟಿ ಕಮ್ ಸಂಸದೆ ಆ ಮದುವೆ ಕಾನೂನುಬದ್ಧವಲ್ಲ ಎಂದಿದ್ದಾರೆ.