ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚೀನಾ, ಅಮೆರಿಕ, ಜಪಾನ್, ಜರ್ಮನಿ, ಭಾರತ ವಿಶ್ವದ 5 ಅತ್ಯಧಿಕ ಕಾರು ಉತ್ಪಾದಿಸುವ ರಾಷ್ಟ್ರಗಳು!!

ಚೀನಾ, ಅಮೆರಿಕ, ಜಪಾನ್, ಜರ್ಮನಿ, ಭಾರತ ವಿಶ್ವದ 5 ಅತ್ಯಧಿಕ ಕಾರು ಉತ್ಪಾದಿಸುವ ರಾಷ್ಟ್ರಗಳು!!

ವಿಶ್ವದಲ್ಲಿ ಕಾರಿನ ಬಳಕೆ ಹೆಚ್ಚಾಗುತ್ತಲೆ ಹೋಗುತ್ತಿದೆ. ಅಂಕಿ-ಅಂಶಗಳ ಪ್ರಕಾರ ಚೀನಾ ಅತಿ ಹೆಚ್ಚು ಕಾರನ್ನು ಉತ್ಪಾದಿಸುತ್ತಿದೆ ಎಂದು ತಿಳಿದುಬಂದಿದೆ.

ವಿಶ್ವದ ಪೈನಾಪಲ್ ಬೆಳೆಯುವ ರಾಜಧಾನಿ ಕೋಸ್ಟರಿಕಾ!! ಭಾರತಕ್ಕಿದೆ ಐದನೇ ಸ್ಥಾನ!

ವಿಶ್ವದ ಪೈನಾಪಲ್ ಬೆಳೆಯುವ ರಾಜಧಾನಿ ಕೋಸ್ಟರಿಕಾ!! ಭಾರತಕ್ಕಿದೆ ಐದನೇ ಸ್ಥಾನ!

ವಿಶ್ವದಲ್ಲಿ ಅತಿ ಹೆಚ್ಚು ಫೈನಾಫಲ್ ಬೆಳೆಯುವ ರಾಷ್ಟ್ರಗಳಲ್ಲಿ ಕೋಸ್ಟಾ ರಿಕ ಮುಂಚೂಣಿಯಲ್ಲಿದೆ. ಅದು ವಿಶ್ವದಲ್ಲಿ ವಾರ್ಷಿಕವಾಗಿ 2.930 ಟನ್ ಪೈನಾಪಲ್ ಅನ್ನು ಬೆಳೆಯುತ್ತದೆ.

ಬಿಜೆಪಿ ಅಧಿಕಾರಕ್ಕೆ ಬಂದು ಜನರು ಎಲ್ಲದಕ್ಕೂ ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ: ಡಿಕೆ ಶಿವಕುಮಾರ್.

ಬಿಜೆಪಿ ಅಧಿಕಾರಕ್ಕೆ ಬಂದು ಜನರು ಎಲ್ಲದಕ್ಕೂ ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ: ಡಿಕೆ ಶಿವಕುಮಾರ್.

ಬಿಜೆಪಿ ಅಧಿಕಾರಕ್ಕೆ ಬಂದು ಜನಸಾಮಾನ್ಯರು ಎಲ್ಲದಕ್ಕೂ ಸರತಿಸಾಲಿನಲ್ಲಿ ನಿಲ್ಲುವಂತಾಗಿದೆ. ಇದು ಬಿಜೆಪಿ ಸರಕಾರದ ಸಾಧನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಪಾಕಿಸ್ತಾನದ ಪರ ಎಂಬುದು ಸ್ಪಷ್ಟ-ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ.

ಕಾಂಗ್ರೆಸ್ ಪಾಕಿಸ್ತಾನದ ಪರ ಎಂಬುದು ಸ್ಪಷ್ಟ-ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ.

ಕಾಂಗ್ರೆಸ್ ಪದೇಪದೇ ಪಾಕಿಸ್ತಾನದ ಪಾರಾಗಿದ್ದೇನೆ ಎಂಬ ರೀತಿಯಲ್ಲಿ ವರ್ತಿಸುತ್ತಿದೆ, ಕಾಂಗ್ರೆಸ್ ಪಕ್ಷದ ಹಿರಿಯ ನೇತಾರ ದಿಗ್ವಿಜಯ್ ಸಿಂಗ್ ಅವರು, ಕಾಂಗ್ರೆಸ್ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಜಮ್ಮು- ಕಾಶ್ಮೀರಕ್ಕೆ 370ನೇ ವಿಧಿಯಡಿ ವಿಶೇಷ ಸ್ಥಾನಮಾನ ಕೊಡುವ ಮಾತನ್ನಾಡಿದ್ದು, ಇದು ಕಾಂಗ್ರೆಸ್ ಟೂಲ್‍ಕಿಟ್‍ನ ಇನ್ನೊಂದು ಭಾಗವಾಗಿದೆ

ಕಳೆದ 38 ದಿನಗಳಿಂದ ನಿರಾಶ್ರಿತರಿಗೆ, ರೋಗಿಗಳಿಗೆ ಉಚಿತ ಊಟ ವಿತರಿಸುತ್ತಿರುವ ಅಲ್ ಅಮೀನ್ ಹೆಲ್ಪ್ ಲೈನ್ ತಂಡ

ಕಳೆದ 38 ದಿನಗಳಿಂದ ನಿರಾಶ್ರಿತರಿಗೆ, ರೋಗಿಗಳಿಗೆ ಉಚಿತ ಊಟ ವಿತರಿಸುತ್ತಿರುವ ಅಲ್ ಅಮೀನ್ ಹೆಲ್ಪ್ ಲೈನ್ ತಂಡ

ಕೊರೋನ ಸಂದರ್ಭದಲ್ಲೂ ತಮ್ಮ ಜಾತಿ, ಧರ್ಮ, ಮತ ಭೆೇದ ಬಿಟ್ಟು ಮಾನವಕುಲ ಒಂದೇ ಎಂದು ಭಾವಿಸಿ ಆಹಾರವಿಲ್ಲದೆ ಬದುಕು ದೂಡುತ್ತಿರುವ ನಿರ್ಗತಿಕರ ಹೊಟ್ಟೆ ತುಂಬಿಸುವ ಕೆಲಸವನ್ನು ಮೂಡಬಿದ್ರೆಯ ಅಲ್ ಅಮೀನ್ ಹೆಲ್ಪ್ ಲೈನ್ ತಂಡದವರು ಕಳೆದ 19 ದಿನಗಳಿಂದ ದಿನನಿತ್ಯ ಮಾಡುತ್ತಿರುವುದು ಮಾನವೀಯ ಮೌಲ್ಯಕ್ಕೆ ಸಾಕ್ಷಿಯಾಗಿದೆ.