ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪ್ರಪಂಚದಲ್ಲಿ ಒಟ್ಟು 10 ರಾಷ್ಟ್ರಗಳು ಅಡಿಕೆ ಬೆಳೆಯುತ್ತಿವೆ. ಅವುಗಳಲ್ಲಿ ಶೇಕಡ 52 ಭಾರತದ ಪಾಲು!!

ಪ್ರಪಂಚದಲ್ಲಿ ಒಟ್ಟು 10 ರಾಷ್ಟ್ರಗಳು ಅಡಿಕೆ ಬೆಳೆಯುತ್ತಿವೆ. ಅವುಗಳಲ್ಲಿ ಶೇಕಡ 52 ಭಾರತದ ಪಾಲು!!

ಪ್ರಪಂಚದಲ್ಲಿ ಮುಖ್ಯವಾಗಿ ಒಟ್ಟು 10 ರಾಷ್ಟ್ರಗಳಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಅವುಗಳಲ್ಲಿ ಶೇಕಡ 52 ಭಾರತದ ಪಾಲಾಗಿದೆ.
ಇನ್ನುಳಿದ ದೇಶಗಳಲ್ಲಿ 18 ಶೇಕಡ ಬಾಂಗ್ಲಾದೇಶದಲ್ಲಿ ಬೆಳೆಯಲಾಗುತ್ತದೆ.
ಇಂಡೋನೇಶ್ಯದಲ್ಲಿ ಎಂಟು ಶೇಕಡ ಅಡಿಕೆ ಬೆಳೆಯಲಾಗುತ್ತಿದೆ.

ಕೋವಿಡ್ ಮಕ್ಕಳ ಲಸಿಕೆ-ಮೈಸೂರಿನಲ್ಲಿ ಪ್ರಯೋಗ ಆರಂಭ.

ಬ್ರೆಜಿಲ್ನಲ್ಲಿ 12 ವರ್ಷದ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಆರಂಭ.

ಮೈಸೂರಿನಲ್ಲಿ 30 ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆಯನ್ನು ಪ್ರಯೋಗ ಮಾಡಲಾಗಿದೆ.
ಮೈಸೂರು ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಲಸಿಕೆಯನ್ನು ಪ್ರಯೋಗಿಸಲಾಗಿದೆ. ಸದ್ಯ ಕೋವ್ಯಾಕ್ಸಿನ್ ಪಡೆದು 6 ದಿನಗಳೇ ಕಳೆದಿದೆ.

ವಿರಾಜಪೇಟೆಯಲ್ಲಿ ಪೊಲೀಸರ ಹಲ್ಲೆಯಿಂದ ರಾಯ್ ಡಿಸೋಜಾ ಸಾವು-8 ಪೊಲೀಸರ ಅಮಾನತು.

ವಿರಾಜಪೇಟೆಯಲ್ಲಿ ಪೊಲೀಸರ ಹಲ್ಲೆಯಿಂದ ರಾಯ್ ಡಿಸೋಜಾ ಸಾವು-8 ಪೊಲೀಸರ ಅಮಾನತು.

ಕೊಡಗು‌ ಜಿಲ್ಲೆಯ ವಿರಾಜಪೇಟೆಯಲ್ಲಿ ಪೊಲೀಸ್ ಹಲ್ಲೆಯಿಂದ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ದಕ್ಷಿಣ ವಲಯ ಐಜಿಪಿ ಪ್ರವೀಣ್ ಮದುಕರ್ ಪವಾರ್ ಆದೇಶ ಹೊರಡಿಸಿದ್ದಾರೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಲು ಸಿದ್ದವಾದ ತೆಲಂಗಾಣದ ಟಿಆರ್ ಎಸ್ ಶಾಸಕ ರಾಜೇಂದ್ರರ್

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಲು ಸಿದ್ದವಾದ ತೆಲಂಗಾಣದ   ಟಿಆರ್ ಎಸ್  ಶಾಸಕ   ರಾಜೇಂದ್ರರ್

ಮಾಜಿ ಆರೋಗ್ಯ ಸಚಿವ, ಹಾಲಿ ಶಾಸಕರಾಗಿದ್ದ, ಟಿಆರ್‌ಎಸ್‌ ಪಕ್ಷದ ಹಿರಿಯ ನಾಯಕ ಎಟೆಲಾ ರಾಜೇಂದರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪಕ್ಷ ತೊರೆದಿದ್ದಾರೆ. ಅವರು ಜೂನ್‌ 14 ರಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.