ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಶ್ಚಿಮ ಬಂಗಾಳ ಬಿಜೆಪಿಯಲ್ಲಿ ಬಿರುಕು.24 ಶಾಸಕರು ಟಿಎಂಸಿ ಕಡೆಗೆ?

ಪಶ್ಚಿಮ ಬಂಗಾಳ ಬಿಜೆಪಿಯಲ್ಲಿ ಬಿರುಕು.24 ಶಾಸಕರು ಟಿಎಂಸಿ ಕಡೆಗೆ?

ಬಂಗಾಳದ ಮಮತಾ ಬ್ಯಾನರ್ಜಿಯ ತೃಣಮೂಲ ಕಾಂಗ್ರೆಸ್ಗೆ  ಬಿಜೆಪಿಗರ ಹಿಮ್ಮುಖ ವಲಸೆ ವರದಿಯಾಗುತ್ತಿರುವ ಬೆನ್ನಲ್ಲೇ ಮತ್ತಷ್ಟು ಮಂದಿ ಶಾಸಕರು ದೀದಿ ಕಡೆ ವಾಪಾಸ್ಸಾಗುವ ಎಲ್ಲಾ ಸಾಧ್ಯತೆಗಳು ಕಂಡು ಬಂದಿದೆ.

ನಾವು ಜನಕಲ್ಯಾಣಕ್ಕಾಗಿ ಹೆಚ್ಚು ಖರ್ಚು ಮಾಡುತ್ತಿದ್ದೇವೆ. ಆ ಕಾರಣದಿಂದ ಪೆಟ್ರೋಲ್ ಬೆಲೆ ಏರಿಕೆಯಾಗಿದೆ: ಧರ್ಮೇಂದ್ರ ಪ್ರಧಾನ್

ನಾವು ಜನಕಲ್ಯಾಣಕ್ಕಾಗಿ ಹೆಚ್ಚು ಖರ್ಚು ಮಾಡುತ್ತಿದ್ದೇವೆ. ಆ ಕಾರಣದಿಂದ ಪೆಟ್ರೋಲ್ ಬೆಲೆ ಏರಿಕೆಯಾಗಿದೆ: ಧರ್ಮೇಂದ್ರ ಪ್ರಧಾನ್

ನಾವು ಪೆಟ್ರೋಲ್ ಉತ್ಪನ್ನಗಳ ಮೇಲೆ ವಿಧಿಸಲಾಗಿರುವ ತೆರಿಗೆಯನ್ನು ಜನಕಲ್ಯಾಣಕ್ಕಾಗಿ ಉಪಯೋಗಿಸುತ್ತಿದ್ದೇವೆ. ಆ ಕಾರಣದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡುಬರುತ್ತಿದೆ ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಸಾದ್ ಬೆಲೆಯೇರಿಕೆಯನ್ನು ಸಮರ್ಥಿಸಿದ್ದಾರೆ.

ಮಂಗಳೂರಿನ ಮರವೂರು ಸೇತುವೆ ಕುಸಿತಕ್ಕೆ ಮರಳು ಗಣಿಗಾರಿಕೆ ಕಾರಣ-ಮುನೀರ್ ಕಾಟಿಪಳ್ಳ ಆರೋಪ.

ಮಂಗಳೂರಿನ ಮರವೂರು ಸೇತುವೆ ಕುಸಿತಕ್ಕೆ ಮರಳು ಗಣಿಗಾರಿಕೆ ಕಾರಣ-ಮುನೀರ್ ಕಾಟಿಪಳ್ಳ ಆರೋಪ.

ಮಂಗಳೂರು ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಮರವೂರು ಸೇತುವೆ ಇಂದು ಬೆಳಿಗ್ಗೆ ಕುಸಿತಕ್ಕೆ ಒಳಗಾಗಿದೆ.
ಈ ಕುಸಿತಕ್ಕೆ ಪ್ರತಿಕ್ರಿಯೆ ನೀಡಿರುವ ಸಿಪಿಎಂ ಪಕ್ಷದ ಮುಖಂಡ, ಸಾಮಾಜಿಕ ಕಾರ್ಯಕರ್ತರಾದ ಮುನೀರ್ ಕಾಟಿಪಳ್ಳ, ಈ ಸೇತುವೆ ಕುಸಿತಕ್ಕೆ ಮರಳು ಗಣಿಗಾರಿಕೆ ಕಾರಣ ಎಂದು ಆರೋಪಿಸಿದ್ದಾರೆ.

ನಮ್ಮನ್ನು ಬಿಟ್ಟು ದೂರ ಹೋದ ಸಂಚಾರಿ ವಿಜಯ್. ಕಂಬನಿ ಮಿಡಿದ ಕರುನಾಡು.

ನಮ್ಮನ್ನು ಬಿಟ್ಟು ದೂರ ಹೋದ ಸಂಚಾರಿ ವಿಜಯ್. ಕಂಬನಿ ಮಿಡಿದ ಕರುನಾಡು.

ಪ್ರತಿಭಾವಂತ ನಟ ಸಂಚಾರಿ ವಿಜಯ್ ನಮ್ಮನ್ನು ಬಿಟ್ಟು ಬಹು ದೂರ ಸಾಗಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಸಂಚಾರಿ ವಿಜಯ್ ಮೃತರಾದ ವಿಷಯ ಕರುನಾಡಿಗೆ ಆಘಾತ ತಂದಿದೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮರವೂರು ಸೇತುವೆ ಕುಸಿತ. ಸಂಪರ್ಕ ಕಡಿತ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮರವೂರು ಸೇತುವೆ ಕುಸಿತ. ಸಂಪರ್ಕ ಕಡಿತ.

:ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಗರದ ರಸ್ತೆ ಸಾರಿಗೆಯ ಪ್ರಮುಖ ರಸ್ತೆಯಾಗಿರುವ ಮರವೂರು ಸೇತುವೆ ಜೂನ್ 15 ಮಂಗಳವಾರ ಮುಂಜಾನೆ 3 ಗಂಟೆಗೆ ಭಾರಿ ಮಳೆಯಿಂದಾಗಿ ಬಿರುಕು ಬಿಟ್ಟಿದೆ.