ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ-ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಡಿವಿ ಸದಾನಂದಗೌಡ!

ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ-ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಡಿವಿ ಸದಾನಂದಗೌಡ!

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿರುವಂತೆ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿಗೂ ಮುನ್ನ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ದೇಹದಲ್ಲಿ ಇನ್ಸುಲಿನ್ ಶಕ್ತಿಯನ್ನು ವೃದ್ಧಿಸುವ ಅಪೂರ್ವ ಹಣ್ಣು ಪ್ಯಾಷನ್ ಫ್ರೂಟ್!

ದೇಹದಲ್ಲಿ ಇನ್ಸುಲಿನ್ ಶಕ್ತಿಯನ್ನು ವೃದ್ಧಿಸುವ ಅಪೂರ್ವ ಹಣ್ಣು ಪ್ಯಾಷನ್ ಫ್ರೂಟ್!

ಕೆಲವೊಂದು ಸಂಶೋಧನೆಗಳು ಪ್ಯಾಷನ್ ಫ್ರೂಟ್ ದೇಹದಲ್ಲಿ ಇನ್ಸುಲಿನ್ ಶಕ್ತಿಯನ್ನು ವೃದ್ಧಿಸುತ್ತದೆ ಎಂದು ವರದಿ ಮಾಡಿದೆ. ಈ ರೀತಿ ಅಪೂರ್ವ ಇನ್ಸುಲಿನ್ ಶಕ್ತಿಯನ್ನು ಒದಗಿಸುವ ಪ್ಯಾಷನ್ ಫ್ರೂಟ್ ವಿಶ್ವಾದ್ಯಂತ ಬಹಳಷ್ಟು ಖ್ಯಾತಿ ಹೊಂದಿರುವ ಹಣ್ಣುಗಳಲ್ಲಿ ಒಂದಾಗಿದೆ

ಪೊಲೀಸ್ ಠಾಣೆ ನಿರ್ಮಿಸಲು ಅರ್ಜಿ ಹಿಡಿದು ಗೃಹ ಸಚಿವರ ಭೇಟಿ ಮಾಡಿದ ಎಚ್.ಡಿ.ರೇವಣ್ಣ!

ಪೊಲೀಸ್ ಠಾಣೆ  ನಿರ್ಮಿಸಲು ಅರ್ಜಿ ಹಿಡಿದು ಗೃಹ ಸಚಿವರ ಭೇಟಿ ಮಾಡಿದ ಎಚ್.ಡಿ.ರೇವಣ್ಣ!

ಬಸವರಾಜ ಬೊಮ್ಮಾಯಿ ನಮ್ಮ ಹಳೆಯ ಸ್ನೇಹಿತ. ನಮ್ಮ ಪಕ್ಷದಲ್ಲಿ ಇದ್ದವರು. ರಾಜಕೀಯದ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್. ಡಿ. ರೇವಣ್ಣ ಹೇಳಿದರು.

ಐಟಿ ನೀತಿಯನ್ನು ಅನುಷ್ಠಾನ ಮಾಡಲು ಟ್ವಿಟರ್ ಗೆ ಹಲವು ಅವಕಾಶಗಳನ್ನು ನೀಡಲಾಗಿದೆ, ಆದರೆ ಅದು ಅನುಷ್ಠಾನ ಮಾಡಿಲ್ಲ: ರವಿಶಂಕರ್ ಪ್ರಸಾದ್.

ಐಟಿ ನೀತಿಯನ್ನು ಅನುಷ್ಠಾನ ಮಾಡಲು ಟ್ವಿಟರ್ ಗೆ ಹಲವು ಅವಕಾಶಗಳನ್ನು ನೀಡಲಾಗಿದೆ, ಆದರೆ ಅದು ಅನುಷ್ಠಾನ ಮಾಡಿಲ್ಲ: ರವಿಶಂಕರ್ ಪ್ರಸಾದ್.

ದೇಶದಲ್ಲಿ ಹೊಸದಾಗಿ ಜಾರಿಗೆ ಬಂದಿರುವ ಐಟಿ ನೀತಿಯನ್ನು ಅನುಷ್ಠಾನ ಸಲು ಟ್ವಿಟರ್ ಗೆ ಹಲವು ರೀತಿಯ ಅವಕಾಶಗಳನ್ನು ನೀಡಲಾಗಿದೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.