ಶನಿವಾರ, ಏಪ್ರಿಲ್ 20, 2024
ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ ಮುಂದೆ ರಮೇಶ್ ಜಾರಕಿಹೊಳಿ ಹೊಸ ಬೇಡಿಕೆ?

ಬಿಜೆಪಿ ಮುಂದೆ ರಮೇಶ್ ಜಾರಕಿಹೊಳಿ ಹೊಸ ಬೇಡಿಕೆ?

ಬೆಳಗಾವಿ:  ಸಿಡಿ ಪ್ರಕರಣದಲ್ಲಿ ಸಿಲುಕಿ ರಾಜಿನಾಮೆ ನೀಡಿ 4 ತಿಂಗಳಾದರೂ ತಮಗೆ ಕ್ಲೀನ್ ಚಿಟ್ ಸಿಗದಿರುವ ಹಿನ್ನೆಲೆಯಲ್ಲಿ ತೀವ್ರ ಸಿಡಿಮಿಡಿಗೊಂಡಿರುವ ಶಾಸಕ ರಮೇಶ ಜಾರಕಿಹೊಳಿ, ಶಾಸಕಸ್ಥಾನಕ್ಕೂ ರಾಜಿನಾಮೆ ನೀಡಲು ಮುಂದಾಗಿದ್ದಾರೆ.

ಹುಟ್ಟುಹಬ್ಬದಂದು ಸೆಲ್ಫಿ ತೆಗೆದುಕೊಳ್ಳಲು ಸಮುದ್ರಕ್ಕಿಳಿದ ನಾಲ್ವರು ನೀರುಪಾಲು!

ಹುಟ್ಟುಹಬ್ಬದಂದು ಸೆಲ್ಫಿ ತೆಗೆದುಕೊಳ್ಳಲು ಸಮುದ್ರಕ್ಕಿಳಿದ ನಾಲ್ವರು ನೀರುಪಾಲು!

ಹುಟ್ಟುಹಬ್ಬ ಆಚರಣೆ ಬಳಿಕ ಸಮುದ್ರದ ಬಳಿ ಸೆಲ್ಫಿ ತೆಗೆಯಲು ತೆರಳಿದ ನಾಲ್ವರು ಸಮುದ್ರದಲ್ಲಿ ಅಲೆಗಳ ರಭಸಕ್ಕೆ ಸಿಕ್ಕಿ ಮೃತಪಟ್ಟಿರುವ ಘಟನೆ ಪುಕ್ಕಳ್ಲಪಾಲೆಂ ನಲ್ಲಿ ನಡೆದಿದೆ.

ಕಾಸರಗೋಡಿನಲ್ಲಿ ಕೇರಳ ಸರ್ಕಾರ ಕನ್ನಡದ ಹೆಸರನ್ನೂ ಹಾಗೇಯೇ ಕಾಪಾಡಬೇಕು ಎಂದ ಎಚ್ ಡಿ ಕುಮಾರಸ್ವಾಮಿ.

ಕಾಸರಗೋಡಿನಲ್ಲಿ ಕೇರಳ ಸರ್ಕಾರ ಕನ್ನಡದ ಹೆಸರನ್ನೂ ಹಾಗೇಯೇ ಕಾಪಾಡಬೇಕು  ಎಂದ ಎಚ್ ಡಿ ಕುಮಾರಸ್ವಾಮಿ.

ಕಾಸರಗೋಡಿನ ಕನ್ನಡಿಗರ ಪರಂಪರಾಗತ ಭಾವನೆಗಳನ್ನು ಕಾಪಾಡುವುದು ಕರ್ನಾಟಕ ಮತ್ತು ಕೇರಳ ರಾಜ್ಯಗಳ ಕರ್ತವ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.