ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರಿನ ಕುಳಾಯಿಯಲ್ಲಿ ಅತ್ತೆಯ ತಾಳಿಯನ್ನೇ ಕದ್ದೊಯ್ದ ಅಳಿಯ ಬಂಧನ.

ಮಂಗಳೂರಿನ ಕುಳಾಯಿಯಲ್ಲಿ ಅತ್ತೆಯ ತಾಳಿಯನ್ನೇ ಕದ್ದೊಯ್ದ ಅಳಿಯ ಬಂಧನ.

ನಗರದ ಹೊರವಲಯದ ಕುಳಾಯಿ ಗ್ರಾಮದ ಸಂಘ ಮಿತ್ತೊಟ್ಟು ಕಾಲೊನಿ ಬಳಿ ಮನೆಯೊಂದಕ್ಕೆ ಕಳ್ಳರು ನುಗ್ಗಿ ಮನೆಯೊಡತಿ ಸುಮತಿ ಆಚಾರ್ಯ(40) ಅವರನ್ನು ಏಕಾಏಕಿ ದೂಡಿ ಬಾಯಿಗೆ ಬಟ್ಟೆಕಟ್ಟಿ ಬಳಿಕ ಅವರ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಲೂಟಿ ಮಾಡಿದ

ಜ.1 ರಿಂದ ಇಯರ್ ಬಡ್ಸ್, ಐಸ್ ಕ್ರೀಂಗಳಲ್ಲಿ ಬಳಸುವ ಪ್ಲಾಸ್ಟಿಕ್ ಕಡ್ಡಿಗಳು ನಿಷೇಧ

ಜ.1 ರಿಂದ ಇಯರ್ ಬಡ್ಸ್, ಐಸ್ ಕ್ರೀಂಗಳಲ್ಲಿ ಬಳಸುವ ಪ್ಲಾಸ್ಟಿಕ್ ಕಡ್ಡಿಗಳು ನಿಷೇಧ

ಇಯರ್‌ ಬಡ್ಸ್‌‌‌, ಐಸ್‌ ಕ್ರೀಂ, ಕ್ಯಾಂಡಿ ಹಾಗೂ ಬಲೂನ್‌ಗಳಲ್ಲಿ ಬಳಸುವ ಪ್ಲಾಸ್ಟಿಕ್‌ ಕಡ್ಡಿಗಳನ್ನು 2022 ರ ಜನವರಿ 1 ರಿಂದ ಹಂತ ಹಂತವಾಗಿ ಬ್ಯಾನ್‌ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಸೆಪ್ಟೆಂಬರ್ ವೇಳೆಗೆ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಸಾಧ್ಯತೆ – ಏಮ್ಸ್ ಮುಖ್ಯಸ್ಥ!

ಸೆಪ್ಟೆಂಬರ್ ವೇಳೆಗೆ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಸಾಧ್ಯತೆ – ಏಮ್ಸ್ ಮುಖ್ಯಸ್ಥ!

ಭಾರತದಲ್ಲಿ ಸೆಪ್ಟೆಂಬರ್ ವೇಳೆಗೆ ಮಕ್ಕಳಿಗೆ ಲಸಿಕೆ ನೀಡಲು ಪ್ರಾರಂಭಿಸುವ ಸಾಧ್ಯತೆ ಇದೆ ಎಂದು ಏಮ್ಸ್ ಮುಖ್ಯಸ್ಥ ಡಾ.ರಂದೀಪ್ ಗುಲೇರಿಯಾ ಅವರು ಇಂದು ಬೆಳಿಗ್ಗೆ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಹದಿನೈದು ವರ್ಷಗಳಿಂದ ಜೊತೆಗಿದ್ದ ಬಿಜೆಪಿ ಶಾಸಕರಿಗೆ ನಳಿನ್ ಧ್ವನಿ ಗೊತ್ತಾಗದೆ ಇದ್ದದ್ದು ದುರಂತ: ರಮಾನಾಥ ರೈ

ಹದಿನೈದು ವರ್ಷಗಳಿಂದ ಜೊತೆಗಿದ್ದ ಬಿಜೆಪಿ ಶಾಸಕರಿಗೆ ನಳಿನ್ ಧ್ವನಿ ಗೊತ್ತಾಗದೆ ಇದ್ದದ್ದು ದುರಂತ: ರಮಾನಾಥ ರೈ

ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮ ಆತ್ಮೀಯರೊಂದಿಗೆ ಹೇಳಿರುವ.. ‘ಏನಾದರು ಕೊಡುವುದಿದ್ದರೆ ಈಗ ಕೊಡುವುದು ಬೇಡ, ಮುಖ್ಯಮಂತ್ರಿ ಬದಲಾವಣೆ ಆಗುತ್ತಿದೆ’ ಎಂದಿರುವುದು ಜಿಲ್ಲೆಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರಕ್ಕೆ ಕನ್ನಡಿ ಹಿಡಿದಂತಿದೆ