ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

2021ರಲ್ಲಿ ಕಾರ್ಮಿಕರು, ನಿರುದ್ಯೋಗಿಗಳು, ರೈತರು ಹೆಚ್ಚು ಆತ್ಮಹತ್ಯೆ; ಮಹಾರಾಷ್ಟ್ರ ನಂಬರ್​ ಒನ್

Twitter
Facebook
LinkedIn
WhatsApp
2021ರಲ್ಲಿ ಕಾರ್ಮಿಕರು, ನಿರುದ್ಯೋಗಿಗಳು, ರೈತರು ಹೆಚ್ಚು ಆತ್ಮಹತ್ಯೆ; ಮಹಾರಾಷ್ಟ್ರ ನಂಬರ್​ ಒನ್

ನವದೆಹಲಿ: ದೇಶದಲ್ಲಿ ಆತ್ಮಹತ್ಯೆ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, 2021ರಲ್ಲಿ ಸ್ವಯಂ ಉದ್ಯೋಗಿಗಳು, ನಿರುದ್ಯೋಗಿಗಳು, ದಿನಗೂಲಿ ಕಾರ್ಮಿಕರು ಮತ್ತು ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ರೈತರು ಕೋವಿಡ್-19 ಸಾಂಕ್ರಾಮಿಕ ವರ್ಷದಲ್ಲಿ ಹೆಚ್ಚು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ(ಎನ್‌ಸಿಆರ್‌ಬಿ)ದ ಇತ್ತೀಚಿನ ವರದಿಯ ಪ್ರಕಾರ, 2021 ರಲ್ಲಿ ದೇಶಾದ್ಯಂತ ಒಟ್ಟು 1,64,033 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. “ಕಳೆದ ವರ್ಷ ಒಟ್ಟು 1,18,979 ಪುರುಷರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪೈಕಿ 37,751 ದಿನಗೂಲಿ ಕಾರ್ಮಿಕರು, 18,803 ಸ್ವಯಂ ಉದ್ಯೋಗಿಗಳು ಮತ್ತು 11,724 ನಿರುದ್ಯೋಗಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿ ಹೇಳಿದೆ.
ಈ ಅವಧಿಯಲ್ಲಿ ದೇಶದಲ್ಲಿ ಒಟ್ಟು 45,026 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2021 ರಲ್ಲಿ 5,318 ರೈತರು ಮತ್ತು 5,563 ಕೃಷಿ ಕಾರ್ಮಿಕರು ಸೇರಿದಂತೆ ಕೃಷಿ ವಲಯದಲ್ಲಿ ಒಟ್ಟು 10,881 ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ದೇಶದ ಒಟ್ಟು ಆತ್ಮಹತ್ಯೆ ಪ್ರಕರಣಗಳಲ್ಲಿ ಶೇ. 6.6 ರಷ್ಟಿದೆ.
2021ರಲ್ಲಿ ದೇಶದಲ್ಲಿ ಅತಿ ಹೆಚ್ಚು ಆತ್ಮಹತ್ಯೆ ಮಾಡಿಕೊಂಡಿರುವ ರಾಜ್ಯ ಮಹಾರಾಷ್ಟ್ರ. ಆತ್ಮಹತ್ಯೆ ಪ್ರಕರಣಗಳಲ್ಲಿ ತಮಿಳುನಾಡು ಮತ್ತು ಮಧ್ಯಪ್ರದೇಶ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದು, ಸುಸೈಡ್​ ಪ್ರಕರಣದಲ್ಲಿ ಕರ್ನಾಟಕ ಐದನೇ ಸ್ಥಾನದಲ್ಲಿದೆ.
2020 ರಲ್ಲಿ ಭಾರತದಲ್ಲಿ ಒಟ್ಟು 1,53,052 ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ಆದರೆ, 2021 ರಲ್ಲಿ ಒಟ್ಟು 1,64,033 ಪ್ರಕರಣಗಳು ದಾಖಲಾಗಿವೆ ಎಂದು ವರದಿ ಹೇಳಿದೆ. ಆತ್ಮಹತ್ಯೆ ಪ್ರಮಾಣ ಶೇ.6.2ರಷ್ಟು ಹೆಚ್ಚಾಗಿದೆ ಎಂದು ಎನ್​ಸಿಆರ್​ಬಿವರದಿ ಮಾಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ