ಗುರುವಾರ, ಮೇ 16, 2024
ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

2023ರ ಮಾರ್ಚ್‌ಲ್ಲಿ ಚೊಚ್ಚಲ ಆವೃತ್ತಿಯ ಮಹಿಳಾ ಐಪಿಎಲ್..?

Twitter
Facebook
LinkedIn
WhatsApp
2023ರ ಮಾರ್ಚ್‌ಲ್ಲಿ ಚೊಚ್ಚಲ ಆವೃತ್ತಿಯ ಮಹಿಳಾ ಐಪಿಎಲ್..?
 

ಚೆನ್ನೈ(ಜೂ.02): ಬಹುನಿರೀಕ್ಷಿತ ಮಹಿಳಾ ಐಪಿಎಲ್‌ (Women’s IPL) ನಡೆಸಲು ಯೋಜನೆ ಹಾಕಿಕೊಂಡಿರುವ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ)ಯು ಉದ್ಘಾಟನಾ ಆವೃತ್ತಿಯನ್ನು 2023ರ ಮಾರ್ಚ್‌ನಲ್ಲಿ ಆಯೋಜಿಸಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಕಳೆದ ವಾರ ಐಪಿಎಲ್‌ ಪ್ಲೇ-ಆಫ್‌ ವೇಳೆ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ (Sourav Ganguly) ಹಾಗೂ ಕಾರ‍್ಯದರ್ಶಿ ಜಯ್‌ ಶಾ (Jay Shah) ಈ ಬಗ್ಗೆ ಚರ್ಚೆ ನಡೆಸಿದ್ದು, ಮಾರ್ಚ್‌ನಲ್ಲಿ ಸಾಧ್ಯವಾಗದಿದ್ದರೆ 2023ರ ಸೆಪ್ಟಂಬರ್‌ನಲ್ಲಿ ಟೂರ್ನಿ ಆಯೋಜಿಸಲು ಎದುರು ನೋಡುತ್ತಿದ್ದಾರೆ. ಕ್ರಿಕೆಟ್‌ ಆಸ್ಪ್ರೇಲಿಯಾ (Cricket Australia) ಹಾಗೂ ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿ ಜೊತೆ ಈಗಾಗಲೇ ಮಾತುಕತೆ ನಡೆಸಿರುವ ಬಿಸಿಸಿಐ, ಶೀಘ್ರದಲ್ಲೇ ಐಸಿಸಿ ಜೊತೆ ಚರ್ಚೆ ನಡೆಸಲಿದೆ ಎಂದು ಗೊತ್ತಾಗಿದೆ.

 

2023ರ ಜುಲೈ-ನವೆಂಬರ್‌ನಲ್ಲಿ ಕೆರಿಬಿಯನ್‌ ಪ್ರೀಮಿಯರ್‌ ಲೀಗ್‌, ದ ಹಂಡ್ರೆಡ್‌, ಮಹಿಳಾ ಬಿಗ್‌ಬ್ಯಾಶ್‌ ಟೂರ್ನಿಗಳು ನಡೆಯಲಿದ್ದು, ಬಳಿಕ ಡಿಸೆಂಬರ್‌-ಫೆಬ್ರವರಿಯಲ್ಲಿ ಆಸ್ಪ್ರೇಲಿಯಾ, ನ್ಯೂಜಿಲೆಂಡ್‌, ದಕ್ಷಿಣ ಆಫ್ರಿಕಾ ಆಟಗಾರ್ತಿಯರು ಅಂತಾರಾಷ್ಟ್ರೀಯ ಟೂರ್ನಿಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಹೀಗಾಗಿ ಮಾರ್ಚ್‌ನಲ್ಲಿ ಟೂರ್ನಿ ಆಯೋಜಿಸಲು ಬಿಸಿಸಿಐ ಚಿಂತನೆ ನಡೆಸುತ್ತಿದೆ. ಟೂರ್ನಿಯಲ್ಲಿ 6 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಐಪಿಎಲ್‌ನ ಕೋಲ್ಕತಾ ಹಾಗೂ ರಾಜಸ್ಥಾನ ಫ್ರಾಂಚೈಸಿಗಳು ತಂಡ ಖರೀದಿಸುವ ಆಸಕ್ತಿ ತೋರಿವೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ