ಬುಧವಾರ, ಮೇ 8, 2024
ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ-ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಂಘ ಪರಿವಾರದ ಹಿಂದುತ್ವದ ಭದ್ರಕೋಟೆ ಛಿದ್ರ ಮಾಡಲು ಪದ್ಮರಾಜ್ ಕಣಕ್ಕೆ ಇಳಿಸಿ ತಂತ್ರಗಾರಿಕೆ ಮೆರೆದ ಕಾಂಗ್ರೆಸ್ ಹೈಕಮಾಂಡ್!

Twitter
Facebook
LinkedIn
WhatsApp
ಸಂಘ ಪರಿವಾರದ ಹಿಂದುತ್ವದ ಭದ್ರಕೋಟೆ ಛಿದ್ರ ಮಾಡಲು ಪದ್ಮರಾಜ್ ಕಣಕ್ಕೆ ಇಳಿಸಿ ತಂತ್ರಗಾರಿಕೆ ಮೆರೆದ ಕಾಂಗ್ರೆಸ್ ಹೈಕಮಾಂಡ್!

ಮಂಗಳೂರು: ಮಂಗಳೂರು ಲೋಕಸಭೆಯಲ್ಲಿ ಸಂಘ ಪರಿವಾರದ ಹಿಂದುತ್ವದ ಭದ್ರಕೋಟೆ ಯನ್ನು ಭೇದಿಸಲು ಕುದ್ರೋಳಿ ದೇವಸ್ಥಾನದ ಕೋಶಾಧಿಕಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ರವರನ್ನು ಹೈಕಮಾಂಡ್ ಕಣಕ್ಕೆ ಇಳಿಸಿದೆ ಎಂದು ತಿಳಿದುಬಂದಿದೆ.

ಈ ಮೂಲಕ ಸಂಘ ಪರಿವಾರದ ಕೋಟೆಯನ್ನು ಕೆಡವಲು ಹೈಕಮಾಂಡ್ ತಂತ್ರ ರೂಪಿಸಿದೆ ಎಂದು ಹೈಕಮಾಂಡ್ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.ಕಳೆದ 30 ವರ್ಷಗಳಿಂದ ಸಂಘ ಪರಿವಾರದ ಹಿಂದುತ್ವದ ಪ್ರಬಲ ಹಿಡಿತದಲ್ಲಿರುವ ಕರಾವಳಿಯ ಮಂಗಳೂರು ಜಿಲ್ಲೆಯಿಂದ ಸಂಘ ಪರಿವಾರ ಹಾಗೂ ಬಿಜೆಪಿಯ ಹಿಡಿತವನ್ನು ಕಡಿಮೆಗೊಳಿಸಲು ಹಾಗೂ ಬಿಡುಗಡೆಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ತಂತ್ರಗಾರಿಕೆ ಹೆಣದಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸಿನ ತಂತ್ರಗಾರಿಕೆಗೆ ಬಿಜೆಪಿ, ಸಂಘ ಪರಿವಾರ ಯಾವ ರೀತಿ ಉತ್ತರ ನೀಡುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ. ಮೇಲ್ನೋಟಕ್ಕೆ ಇದು ಚೌಟ v/s ಪದ್ಮರಾಜ್ ಎಂದು ಅನಿಸಿದರು ಇದು ಒಳಗಡೆಯಿಂದ ಸಂಘ ಪರಿವಾರದ ಭದ್ರಕೋಟೆಯನ್ನು ಭೇದಿಸಲು ಕಾಂಗ್ರೆಸ್ ಹೂಡಿದ ರಣತಂತ್ರ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ