ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

23 ದೇಶಗಳಿಗೆ ಆವರಿಸಿದ ಒಮಿಕ್ರಾನ್ ರೂಪಾಂತರ!!

Twitter
Facebook
LinkedIn
WhatsApp
23 ದೇಶಗಳಿಗೆ ಆವರಿಸಿದ ಒಮಿಕ್ರಾನ್ ರೂಪಾಂತರ!!

ಕೊರೊನಾ ವೈರಸ್ ಒಮಿಕ್ರಾನ್​ನ ಹೊಸ ರೂಪಾಂತರವು ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ. ಕಳೆದ ಒಂದು ವಾರದಲ್ಲಿಯೇ ದಕ್ಷಿಣ ಆಫ್ರಿಕಾದಿಂದ 23 ದೇಶಗಳನ್ನು ತಲುಪಿದೆ. ಬಾಧಿತ ದೇಶಗಳನ್ನು ಹೊರತುಪಡಿಸಿ, ಈ ರೂಪಾಂತರವನ್ನು ತಡೆಯಲು ಒಟ್ಟು 30ಕ್ಕೂ ಹೆಚ್ಚು ದೇಶಗಳು ಇಲ್ಲಿಯವರೆಗೆ ಪ್ರಯಾಣ ನಿಷೇಧಗಳೊಂದಿಗೆ ತಮ್ಮ ಗಡಿಗಳನ್ನು ಮುಚ್ಚಿವೆ.
ಒಮಿಕ್ರಾನ್​ ಇಲ್ಲಿಯವರೆಗೆ ಆಸ್ಟ್ರೇಲಿಯಾ, ಆಸ್ಟ್ರಿಯಾ, ಬೆಲ್ಜಿಯಂ, ಬೋಟ್ಸ್ವಾನಾ, ಕೆನಡಾ, ಜೆಕ್ ಗಣರಾಜ್ಯ, ಡೆನ್ಮಾರ್ಕ್, ಜರ್ಮನಿ, ಹಾಂಗ್ ಕಾಂಗ್, ಇಸ್ರೇಲ್, ಇಟಲಿ, ಜಪಾನ್, ನೆದರ್ಲ್ಯಾಂಡ್ಸ್, ನೈಜೀರಿಯಾ, ಪೋರ್ಚುಗಲ್, ರೀಯೂನಿಯನ್, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಸ್ಪೇನ್, ಸ್ವೀಡನ್, ಸ್ವಿಟ್ಜರ್ಲ್ಯಾಂಡ್ ಮತ್ತು ಯುಕೆಯನ್ನು ತಲುಪಿದೆ. ದಕ್ಷಿಣ ಕೊರಿಯಾದಲ್ಲಿ ಬುಧವಾರ ಐದು ಪ್ರಕರಣಗಳು ವರದಿಯಾಗಿವೆ. ಎಲ್ಲಾ ಐದು ನಾಗರಿಕರು ನೈಜೀರಿಯಾದಿಂದ ಇಲ್ಲಿಗೆ ಬಂದವರಾಗಿದ್ದಾರೆ.

ಚೀನಾ ಈಗಾಗಲೇ ಕಠಿಣ ಗಡಿ ನಿರ್ಬಂಧಗಳನ್ನು ಹೇರಿದೆ. ನಾಗರಿಕರು ಮತ್ತು ಪರವಾನಗಿ ಹೊಂದಿರುವವರು ಮಾತ್ರ ಇಲ್ಲಿ ದೇಶಕ್ಕೆ ಬರಲು ಅನುಮತಿಸಲಾಗಿದೆ. ಹಾಂಗ್ ಕಾಂಗ್ ದಕ್ಷಿಣ ಆಫ್ರಿಕಾ, ಬೋಟ್ಸ್ವಾನಾ, ಇಸ್ವಾಂಟಿನಿ, ಲೆಸೊಥೋ, ಮಲಾವಿ, ಮೊಜಾಂಬಿಕ್, ನಮೀಬಿಯಾ ಮತ್ತು ಜಿಂಬಾಬ್ವೆಯ ಜನರನ್ನು ನಿಷೇಧಿಸಿದೆ.
ಸೋಮವಾರ ಹಾಂಗ್​ಕಾಂಗ್​ನಲ್ಲಿ ಅಂಗೋಲಾ, ಇಥಿಯೋಪಿಯಾ, ನೈಜೀರಿಯಾ ಮತ್ತು ಜಾಂಬಿಯಾ ಕೂಡ ನಿಷೇಧಿತ ರಾಷ್ಟ್ರಗಳಲ್ಲಿ ಸೇರಿವೆ. ಅದೇ ಸಮಯದಲ್ಲಿ, ದೇಶದ ಪ್ರಜೆಗಳಲ್ಲದ ಮತ್ತು ಕಳೆದ 21 ದಿನಗಳಲ್ಲಿ ಆಸ್ಟ್ರೇಲಿಯಾ, ಆಸ್ಟ್ರಿಯಾ, ಬೆಲ್ಜಿಯಂ, ಕೆನಡಾ, ಜೆಕ್ ಗಣರಾಜ್ಯ, ಡೆನ್ಮಾರ್ಕ್, ಜರ್ಮನಿ, ಇಸ್ರೇಲ್ ಮತ್ತು ಇಟಲಿಗೆ ಭೇಟಿ ನೀಡಿದ ಜನರನ್ನು ಸಹ ಪಟ್ಟಿಯಲ್ಲಿ ಸೇರಿಸಲಾಗಿದೆ. ಜಪಾನ್, ಪೋರ್ಚುಗಲ್ ಮತ್ತು ಸ್ವೀಡನ್ ಅನ್ನು ಬುಧವಾರ ಪಟ್ಟಿಯಲ್ಲಿ ಸೇರಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು