ಶನಿವಾರ, ಮೇ 18, 2024
ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

24 ರಾಜ್ಯಗಳಲ್ಲಿ ಇಂದು ತೈಲ ಖರೀದಿ ಇಲ್ಲ:ಪೆಟ್ರೋಲ್‌ ಪಂಪ್‌ ಡೀಲರ್ಸ್‌ ಅಸೋಸಿಯೇಶನ್‌ ನಿರ್ಧಾರ

Twitter
Facebook
LinkedIn
WhatsApp
24 ರಾಜ್ಯಗಳಲ್ಲಿ ಇಂದು ತೈಲ ಖರೀದಿ ಇಲ್ಲ:ಪೆಟ್ರೋಲ್‌ ಪಂಪ್‌ ಡೀಲರ್ಸ್‌ ಅಸೋಸಿಯೇಶನ್‌ ನಿರ್ಧಾರ
 

ಹೊಸದಿಲ್ಲಿ: 24 ರಾಜ್ಯಗಳ 70,000 ಪೆಟ್ರೋಲ್‌ ಬಂಕ್‌ಗಳಿಗೆ ಇಂಧನ ಖರೀದಿ ಮಾಡದಿರಲು ಪೆಟ್ರೋಲ್‌ ಪಂಪ್‌ ಡೀಲರ್ಸ್‌ ಅಸೋಸಿಯೇಶನ್‌ ನಿರ್ಧರಿಸಿದೆ.
ಡೀಲರ್‌ಗಳಿಗೆ ಪೆಟ್ರೋಲ್‌ ಕಂಪೆನಿ ಕೊಡುವ ಮಾರ್ಜಿನ್‌ ಅನ್ನು ಶೇ.2 ರಿಂದ ಶೇ.5ಕ್ಕೆ ಹೆಚ್ಚಿಸಬೇಕು ಎನ್ನುವುದು ಡೀಲರ್‌ಗಳ ಬೇಡಿಕೆ.ಹಾಗೆಯೇ ಇತ್ತೀಚೆಗೆ ಅಬಕಾರಿ ಸುಂಕ ಇಳಿಸಿದ್ದರಿಂದಾಗಿ ಡೀಲರ್‌ಗಳಿಗೆ ನಷ್ಟವಾಗಿದ್ದು, ಅದರ ಬಗ್ಗೆಯೂ ಸರಕಾರ ಗಮನ ಹರಿಸಬೇಕೆಂದು ಒತ್ತಾಯಿಸ ಲಾಗಿದೆ.
” ಪ್ರತೀ 6 ತಿಂಗಳಿಗೊಮ್ಮೆ ಮಾರ್ಜಿನ್‌ ಪರಿಷ್ಕರಣೆ ಮಾಡುವುದಾಗಿ ಒಪ್ಪಂದ ಮಾಡಿ ಕೊಂಡಿತ್ತು. ಆದರೆ ಅದರ ಪಾಲನೆಯಾಗಿಲ್ಲ’ ಎಂದೂ ದೂರಿದ್ದಾರೆ ಡೀಲರ್‌ಗಳು.

 

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ