ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ, ಯಾವ್ಯಾವ ದಿನ ಯಾವ ವಿಷಯದ ಪರೀಕ್ಷೆ ನಡೆಯಲಿದೆ?

Twitter
Facebook
LinkedIn
WhatsApp
ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ, ಯಾವ್ಯಾವ ದಿನ ಯಾವ ವಿಷಯದ ಪರೀಕ್ಷೆ ನಡೆಯಲಿದೆ?

ಬೆಂಗಳೂರು: 2023-24ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.

ಮಾರ್ಚ್ 1 ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿಯನ್ನು ನಿಗದಿ ಮಾಡಲಾಗಿದೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ ದ್ವೀತಿಯ ಪಿಯು ಪರೀಕ್ಷೆಗಳು ನಡೆಯಲಿವೆ.

ದ್ವೀತಿಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ

01-03-2024 ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ

04-03-2024 ಗಣಿತ ಪರೀಕ್ಷೆ

05-03-2024 ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ

06-03-2024 ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಪರೀಕ್ಷೆ

07-03-2024 ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ

09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ

11-03-2024 ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ

13-03-2024 ಇಂಗ್ಲಿಷ್ ಪರೀಕ್ಷೆ

15-03-2024 ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ

16-03-2024 ಅರ್ಥಶಾಸ್ತ್ರ ಪರೀಕ್ಷೆ

18-03-2024 ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ

20-03-2024 ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ

22-03-2024 ಹಿಂದಿ ಪರೀಕ್ಷೆ

ಭಾರತದಲ್ಲೇ ಅತಿದೊಡ್ಡ ಎಚ್​ಎಸ್​ಬಿಸಿ ಶಾಖಾ ಕಛೇರಿ ಬೆಂಗಳೂರಿನಲ್ಲಿ ಕಾರ್ಯಾರಂಭ

ಬೆಂಗಳೂರು, ಜನವರಿ 17: ಇಂಗ್ಲೆಂಡ್ ಮೂಲದ ಅಂತಾರಾಷ್ಟ್ರೀಯ ಬ್ಯಾಂಕಿಂಗ್ ದೈತ್ಯ ಎಚ್​ಎಸ್​ಬಿಸಿ ಬ್ಯಾಂಕ್ (HSBC India) ಬೆಂಗಳೂರಿನಲ್ಲಿ ಇಂದು ಬುಧವಾರ (ಜ. 17) ಹೊಸ ಶಾಖಾ ಕಚೇರಿಯೊಂದನ್ನು ತೆರೆದಿದೆ. ವೈಟ್​ಫೀಲ್ಡ್​ನಲ್ಲಿರುವ ಈ ಕಚೇರಿ 8,300 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣ ಮಾಡಲಾಗಿದೆ. ವರದಿ ಪ್ರಕಾರ ಎಚ್​ಎಸ್​ಬಿಸಿಯ ಭಾರತದ ಶಾಖಾ ಕಚೇರಿಗಳ ಪೈಕಿ ವೈಟ್​ಫೀಲ್ಡ್​ನಲ್ಲಿರುವ ಕಚೇರಿ ಅತಿದೊಡ್ಡದು ಎನ್ನಲಾಗಿದೆ. ವೈಟ್​ಫೀಲ್ಡ್​ನಲ್ಲಿ ಶಾಖಾ ಕಚೇರಿ ತೆರೆಯಲಾಗಿರುವ ಸಂಗತಿಯನ್ನು ಎಚ್​ಎಸ್​ಬಿಸಿ ಇಂಡಿಯಾ ಸಂಸ್ಥೆ ಬಿಡುಗಡೆ ಮಾಡಲಾಗಿರುವ ಹೇಳಿಕೆಯಲ್ಲಿ ತಿಳಿಸಿದೆ.

ವಿಶ್ವದ ಅತಿದೊಡ್ಡ ಹಾಗೂ ಹಳೆಯ ಬ್ಯಾಂಕುಗಳಲ್ಲಿ ಒಂದಾದ ಎಚ್​ಎಸ್​ಬಿಸಿ ಭಾರತಕ್ಕೆ ವ್ಯವಹಾರ ಆರಂಭಿಸಿ 170 ವರ್ಷವೇ ಆಗಿದೆ. 14 ನಗರಗಳಲ್ಲಿ 25ಕ್ಕೂ ಹೆಚ್ಚು ಶಾಖಾ ಕಚೇರಿಗಳನ್ನು ಹೊಂದಿದೆ. ಈಗ ವೈಟ್​ಫೀಲ್ಡ್​ನಲ್ಲಿ ಹೊಸ ಕಚೇರಿ ತೆರೆದಿರುವುದರಿಂದ ಭಾರತದಲ್ಲಿ ಬ್ಯಾಂಕ್​ನ ಉಪಸ್ಥಿತಿ ಇನ್ನೂ ಪ್ರಬಲಗೊಳ್ಳಲಿದೆ ಎಂಬುದು ಎಚ್​ಎಸ್​ಬಿಸಿ ಇಂಡಿಯಾದ ಅನಿಸಿಕೆ.

ವೈಟ್​ಫೀಲ್ಡ್​ಗೆ ಸುಲಭ ಕನೆಕ್ಟಿವಿಟಿ ಹೊಂದಿರುವ ಬೆಂಗಳೂರು ದಕ್ಷಿಣ ಪ್ರದೇಶದಲ್ಲಿ ತಲಾದಾಯ 9.37 ಲಕ್ಷ ರೂ ಇದೆ. ಅತಿಹೆಚ್ಚು ತಲಾದಾಯ ಇರುವ ಪ್ರದೇಶಗಳ ಪೈಕಿ ಬೆಂಗಳೂರು ದಕ್ಷಿಣ ಇದೆ. ಭಾರತದ ಸರಾಸರಿ ತಲಾದಾಯವಾದ 2.16 ಲಕ್ಷ ರೂಗಿಂತ ನಾಲ್ಕು ಪಟ್ಟು ಹೆಚ್ಚಿದೆ ಎಂದು ಎಚ್​ಎಸ್​ಬಿಸಿ ಸಂಸ್ಥೆ ವೈಟ್​ಫೀಲ್ಡ್​ನಲ್ಲಿ ಕಚೇರಿ ಆರಂಭಿಸಿದ್ದರಿಂದ ಆಗುವ ಅನುಕೂಲದ ಬಗ್ಗೆ ವಿವರಣೆ ನೀಡಿದೆ.

ಭಾರತದ ಹೆಚ್ಚಿನ ಐಟಿ ಕಂಪನಿಗಳು ವೈಟ್​ಫೀಲ್ಡ್ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕೇಂದ್ರಿತವಾಗಿವೆ. ಇದು ಟೆಕ್ನಾಲಜಿ ಹಬ್ ಎಂದೇ ಹೆಸರುವಾಸಿಯಾಗಿದೆ. ಇಲ್ಲಿ ಹೊಸ ಶಾಖಾ ಕಚೇರಿ ತೆರೆಯುವುದರಿಂದ ಟೆಕ್ ಸಮುದಾಯಗಳ ಹಣಕಾಸು ಬೇಡಿಕೆಗಳನ್ನು ಪೂರೈಸಲು ಸುಲಭವಾಗಬಹುದು ಎಂದು ಲಂಡನ್​ನಲ್ಲಿ ಮುಖ್ಯ ಕಚೇರಿ ಹೊಂದಿರುವ ಈ ಬ್ಯಾಂಕ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತದಲ್ಲಿ ಮೂರನೇ ಅತಿಹೆಚ್ಚು ಟೆಕ್ ಯೂನಿಕಾರ್ನ್ ಕಂಪನಿಗಳಿವೆ. ವಿಶ್ವದ ಅತಿದೊಡ್ಡ 100 ಟೆಕ್ ಯೂನಿಕಾರ್ನ್​ಗಳ ಪೈಕಿ 50ಕ್ಕೆ ನಾವು ಬ್ಯಾಂಕಿಂಗ್ ಸರ್ವಿಸ್ ನೀಡುತ್ತಿದ್ದೇವೆ ಎಂದು ಅದು ಹೇಳಿಕೊಂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist