ಮಂಗಳವಾರ, ಏಪ್ರಿಲ್ 30, 2024
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

3ನೇ ಟಿ20 ಪಂದ್ಯ ಗೆಲ್ಲುವ ಮೂಲಕ ಸರಣಿ ಜೀವಂತವಿರಿಸಿದ ಟೀಂ ಇಂಡಿಯಾ!

Twitter
Facebook
LinkedIn
WhatsApp
3ನೇ ಟಿ20 ಪಂದ್ಯ ಗೆಲ್ಲುವ ಮೂಲಕ ಸರಣಿ ಜೀವಂತವಿರಿಸಿದ ಟೀಂ ಇಂಡಿಯಾ!

ವಿಶಾಖಪಟ್ಟಣಂ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಟೀಂ ಇಂಡಿಯಾ ಮೂರನೇ ಟಿ20 ಪಂದ್ಯದಲ್ಲಿ ಗೆಲುವಿನ ನಗೆ ಬೀರಿದೆ.

ವಿಶಾಖಪಟ್ಟಂನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ  ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 179 ರನ್ ಪೇರಿಸಿದ್ದು ದಕ್ಷಿಣ ಆಫ್ರಿಕಾಗೆ 180 ರನ್ ಗಳ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 131 ರನ್ ಗಳಿಗೆ ಆಲೌಟ್ ಆಗಿದ್ದು 48 ರನ್ ಗಳಿಂದ ಸೋಲು ಕಂಡಿದೆ.


ದಕ್ಷಿಣ ಆಫ್ರಿಕಾ ಪರ ಬ್ಯಾಟಿಂಗ್ ಮಾಡಿದ್ದ ತೆಂಬಾ ಬವುಮಾ 8, ರೀಜಾ ಹೆಂಡ್ರಿಕ್ಸ್ 23, ಡ್ವೈನ್ ಪ್ರಿಟೋರಿಯಸ್  20, ಹೆನ್ರಿಚ್ ಕ್ಲಾಸೆನ್ 29, ಪರ್ಲೆನ್ ಅಜೇಯ 22 ರನ್ ಬಾರಿಸಿದ್ದಾರೆ.

ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಹರ್ಷಲ್ ಪಟೇಲ್ 4, ಯಜುವೇಂದ್ರ ಚಹಾಲ್ 3, ಭುವನೇಶ್ವರ್ ಕುಮಾರ್ ಮತ್ತು ಅಕ್ಷರ್ ಪಟೇಲ್ ತಲಾ 1 ವಿಕೆಟ್ ಪಡೆದಿದ್ದಾರೆ. ಟೀಂ ಇಂಡಿಯಾ ಪರ ರಿತುರಾಜ್ ಗಾಯಕ್ವಾಡ್ 57, ಇಶಾನ್ ಕಿಶನ್ 54, ಶ್ರೇಯಸ್ ಅಯ್ಯರ್ 14, ಹಾರ್ದಿಕ್ ಪಾಂಡ್ಯ ಅಜೇಯ 31 ರನ್ ಬಾರಿಸಿದ್ದಾರೆ.

ದಕ್ಷಿಣ ಆಫ್ರಿಕಾ ಪರ ಬೌಲಿಂಗ್ ನಲ್ಲಿ ಡ್ವೈನ್ ಪ್ರಿಟೋರಿಯಸ್ 2, ರಬಾಡಾ, ಶಮ್ಸಿ ಮತ್ತು ಕೇಶವ್ ಮಹಾರಾಜ್ ತಲಾ 1 ವಿಕೆಟ್ ಪಡೆದಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ