ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

3 ತಿಂಗಳ ಕಂದಮ್ಮನನ್ನು ಕೊಂದು ನೇಣು ಬಿಗಿದುಕೊಂಡ ದಂಪತಿ

Twitter
Facebook
LinkedIn
WhatsApp
mcms

ಹೈದರಾಬಾದ್ (ಏಪ್ರಿಲ್ 5, 2023):  ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಮಂಗಳವಾರ ದಂಪತಿ ಮೂರು ತಿಂಗಳ ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಹೈದರಾಬಾದ್ ಸಮೀಪದ ಚೆವೆಲ್ಲಾ ಮಂಡಲದ ದೇವ್ರಪಲ್ಲಿ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. 

ಮೃತ ದಂಪತಿಯನ್ನು ಅಶೋಕ (30) ಮತ್ತು ಅಂಕಿತಾ (20) ಎಂದು ಗುರುತಿಸಲಾಗಿದ್ದು, ಅವರು ತಮ್ಮ 3 ತಿಂಗಳ ಮಗಳನ್ನು ಮೊದಲು ಕೊಲೆ ಮಾಡಿ, ನಂತರ ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ದಂಪತಿ ಮಗುವನ್ನು ಸಾಯಿಸುವ ಮೊದಲು ಸಿಕ್ಕಾಪಟ್ಟೆ ಸೌಂಡ್‌ ಕೊಟ್ಟು ಟೆಲಿವಿಷನ್ ಅನ್ನು ಆನ್ ಮಾಡಿದರು. ನಂತರ, ದಂಪತಿ ನೇಣು ಹಾಕಿಕೊಂಡರು ಎಂದೂ ಹೇಳಲಾಗಿದೆ.

ಟಿವಿಗೆ ಸಿಕ್ಕಾಪಟ್ಟೆ ಸೌಂಡ್‌ ಕೊಟ್ಟಿದ್ದ ಕಾರಣ ಶಬ್ದದಿಂದ ವಿಚಲಿತರಾಗಿ ನೆರೆಮನೆಯವರು ಬಾಗಿಲು ಬಡಿದರು. ಆದರೆ, ಮನೆಯವರಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಬಾಗಿಲು ಒಡೆದಿದ್ದಾರೆ. ಅವರು ಮಗು ಮತ್ತು ಅಂಕಿತಾ ಸತ್ತಿರುವುದನ್ನು ಕಂಡುಕೊಂಡರು. ಆ ವೇಳೆ, ಅಶೋಕ್ ಇನ್ನೂ ಉಸಿರಾಡುತ್ತಿದ್ದರು, ನೆರೆಹೊರೆಯವರು ಅಶೋಕ್‌ನನ್ನು ಕೆಳಕ್ಕೆ ಇಳಿಸಿದರು, ಆದರೆ ಅವರು ಕೆಲವು ನಿಮಿಷಗಳ ನಂತರ ಮೃತಪಟ್ಟರು ಎಂದು ನೆರೆಹೊರೆಯವರು ಹೇಳಿದ ಬಗ್ಗೆ ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ. 

ಬಳಿಕ, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇನ್ನು, ಈ ಸಂಬಂಧ ಚೇವೆಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಂಪತಿಯ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ, ಆದರೆ ಇದು ಕೌಟುಂಬಿಕ ಕಲಹದ ಪರಿಣಾಮ ಇರಬಹುದು ಎಂದು ಪೊಲೀಸರು ಹೇಳುತ್ತಿದ್ದಾರೆ.

ಟಿವಿಗೆ ಸಿಕ್ಕಾಪಟ್ಟೆ ಸೌಂಡ್‌ ಕೊಟ್ಟಿದ್ದ ಕಾರಣ ಶಬ್ದದಿಂದ ವಿಚಲಿತರಾಗಿ ನೆರೆಮನೆಯವರು ಬಾಗಿಲು ಬಡಿದರು. ಆದರೆ, ಮನೆಯವರಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಬಾಗಿಲು ಒಡೆದಿದ್ದಾರೆ. ಅವರು ಮಗು ಮತ್ತು ಅಂಕಿತಾ ಸತ್ತಿರುವುದನ್ನು ಕಂಡುಕೊಂಡರು. ಆ ವೇಳೆ, ಅಶೋಕ್ ಇನ್ನೂ ಉಸಿರಾಡುತ್ತಿದ್ದರು, ನೆರೆಹೊರೆಯವರು ಅಶೋಕ್‌ನನ್ನು ಕೆಳಕ್ಕೆ ಇಳಿಸಿದರು, ಆದರೆ ಅವರು ಕೆಲವು ನಿಮಿಷಗಳ ನಂತರ ಮೃತಪಟ್ಟರು ಎಂದು ನೆರೆಹೊರೆಯವರು ಹೇಳಿದ ಬಗ್ಗೆ ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ. 

ಬಳಿಕ, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇನ್ನು, ಈ ಸಂಬಂಧ ಚೇವೆಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಂಪತಿಯ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ, ಆದರೆ ಇದು ಕೌಟುಂಬಿಕ ಕಲಹದ ಪರಿಣಾಮ ಇರಬಹುದು ಎಂದು ಪೊಲೀಸರು ಹೇಳುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist