ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

 3 ಲಕ್ಷ ರೂಪಾಯಿ ಸಾಲ ಮಾಡಿದ ಮರುದಿನವೇ 25 ಕೋಟಿ ಓಣಂ ಲಾಟರಿ ಬಂಪರ್ ಗೆದ್ದ ಆಟೋ ಚಾಲಕ!

Twitter
Facebook
LinkedIn
WhatsApp
 3 ಲಕ್ಷ ರೂಪಾಯಿ ಸಾಲ ಮಾಡಿದ ಮರುದಿನವೇ 25 ಕೋಟಿ ಓಣಂ ಲಾಟರಿ ಬಂಪರ್ ಗೆದ್ದ ಆಟೋ ಚಾಲಕ!

ತಿರುವನಂತಪುರಂ: ಅದೃಷ್ಟ ಎಂದರೆ ಹೀಗಿರಬೇಕು….  ಆತ ಓರ್ವ ಆಟೋ ಚಾಲಕ, ತನ್ನ ಜೀವನೋಪಾಯಕ್ಕಾಗಿ ಮಲೇಷ್ಯಾಗೆ ಹೋಗಲು 3 ಲಕ್ಷ ರೂಪಾಯಿ ಸಾಲ ಮಾಡಿದ ಮರುದಿನವೇ ಆತನಿಗೆ 25 ಕೋಟಿ ರೂಪಾಯಿ ಮೌಲ್ಯದ ಲಾಟರಿ ಬಹುಮಾನ ಬಂದಿದೆ!

ಅಚ್ಚರಿಯ ಸಂಗತಿಯೇನೆಂದರೆ, ಲಾಟರಿ ಗೆದ್ದ ಅನೂಪ್, ತಾನು ಖರೀದಿಸಿದ್ದ ಮೊದಲ ಟಿಕೆಟ್ ನ್ನು ಬಿಟ್ಟು ಅದರ ಬದಲಿಗೆ ಮತ್ತೊಂದನ್ನು ಬದಲಿಸಿದ, ಹೀಗೆ ಎರಡನೇ ಬಾರಿ ಆಯ್ಕೆ ಮಾಡಿದ ಟಿಕೆಟ್ ಟಿಜೆ750605 ಗೆ ಬಹುಮಾನ ಬಂದಿದೆ. ಬಹುಮಾನ ಗೆದ್ದ ಸಂತಸದಲ್ಲಿ ಮಾತನಾಡಿರುವ ಅನೂಪ್, ನಾನು ಬ್ಯಾಂಕ್ ನಿಂದ ಲೋನ್ ಪಡೆಯುವುದಿಲ್ಲ, ಬ್ಯಾಂಕ್ ನವರಿಗೆ ಲೋನ್ ಬೇಡ ಎಂದು ಹೇಳುತ್ತೇನೆ ಹಾಗೂ ಮಲೇಷ್ಯಾಗೂ ಹೋಗುವುದಿಲ್ಲ ಎಂದು ಹೇಳಿದ್ದಾರೆ.

ಅನೂಪ್ ಕಳೆದ 22 ವರ್ಷಗಳಿಂದ ಲಾಟರಿ ಟಿಕೆಟ್ ಗಳನ್ನು ಖರೀದಿಸುತ್ತಿದ್ದರು ಹಾಗೂ ಕೆಲವೊಮ್ಮೆ ನೂರು ರೂಪಾಯಿ, ಇನ್ನೂ ಕೆಲವೊಮ್ಮೆ 5,000 ರೂಪಾಯಿ ಹಣ ಬಹುಮಾನವಾಗಿ ಗೆದ್ದ ಉದಾಹರಣೆಯೂ ಇದೆ.

 3 ಲಕ್ಷ ರೂಪಾಯಿ ಸಾಲ ಮಾಡಿದ ಮರುದಿನವೇ 25 ಕೋಟಿ ಓಣಂ ಲಾಟರಿ ಬಂಪರ್ ಗೆದ್ದ ಆಟೋ ಚಾಲಕ!

ನಾನು ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ಆದ ಕಾರಣ ನಾನು ಲಾಟರಿ ರಿಸಲ್ಟ್ ಗಳನ್ನು ಟಿವಿಯಲ್ಲಿ ನೋಡಲಿಲ್ಲ. ಆದರೆ ನನ್ನ ಫೋನ್ ನ್ನು ಪರಿಶೀಲಿಸಿದಾಗ ಬಹುಮಾನ ಗೆದ್ದಿರುವ ಮಾಹಿತಿ ದೃಢಪಟ್ಟಿತು. ನಾನೂ ಮೊದಲು ನಂಬಲಿಲ್ಲ, ಆ ಬಳಿಕ ಅದನ್ನು ಪತ್ನಿಗೆ ತೋರಿಸಿದೆ, ಅದನ್ನು ಆಕೆ ಗೆದ್ದಿರುವ ಸಂಖ್ಯೆಯೇ ಎಂದು ದೃಢಪಡಿಸಿದಳು. ತೆರಿಗೆ ಹಾಗೂ ಇನ್ನಿತರ ಕಡಿತಗಳನ್ನು ಹೊರತುಪಡಿಸಿದರೆ ಅನೂಪ್ ಗೆ ಬಹುಶಃ 15 ಕೋಟಿ ರೂಪಾಯಿ ಹಣ ಸಿಗಲಿದೆ.

ಈ ಹಣದಲ್ಲಿ ಮನೆ ಕಟ್ಟಿಸುವುದು ಹಾಗೂ ಸಾಲ ತೀರಿಸುವುದು ನನ್ನ ಆದ್ಯತೆ ಎಂದು ಅನೂಪ್ ಹೇಳಿದ್ದಾರೆ. ಇದಾದ ಬಳಿಕ ಸಂಬಂಧಿಕರಿಗೆ ಒಂದಷ್ಟು ಸಹಾಯ ಮಾಡುವುದು ಹಾಗೂ ದಾನ ಮಾಡುವುದು, ಕೇರಳದಲ್ಲಿ ಹೊಟೇಲ್ ಉದ್ಯಮದಲ್ಲಿ ಹೂಡಿಕೆ ಮಾಡುವ ಯೋಚನೆಯನ್ನೂ ಅನೂಪ್ ಹೊಂದಿದ್ದಾರೆ.

ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿರುವ ಅನೂಪ್, ತಾನು ಮತ್ತೆ ಲಾಟರಿ ಟಿಕೆಟ್ ಖರೀದಿಸುವುದಾಗಿ ಹೇಳಿದ್ದಾರೆ. ಅಚ್ಚರಿ ಎಂದರೆ ಕಳೆದ ವರ್ಷ 12 ಕೋಟಿ ರೂಪಾಯಿ ಮೌಲ್ಯದ ಓಣಂ ಬಂಪರ್ ಲಾಟರಿಯನ್ನೂ ಓರ್ವ ಆಟೋ ರಿಕ್ಷಾ ಚಾಲಕ ಜಯಪಾಲನ್ ಗೆದ್ದಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist