ಬೆಂಗಳೂರು: ಯುದ್ಧಪೀಡಿತ ಉಕ್ರೇನ್ನಿಂದ ಕನ್ನಡಿಗರ ಏರ್ಲಿಫ್ಟ್ ಮಾಡಲಾಗಿದೆ. ರಾತ್ರಿ 8 ಗಂಟೆಯವರೆಗೆ 30 ಕನ್ನಡಿಗ ವಿದ್ಯಾರ್ಥಿಗಳು ವಾಪಸ್ ಆಗಿದ್ದಾರೆ. ಕನ್ನಡಿಗ ವಿದ್ಯಾರ್ಥಿಗಳಿಗೆ ನೆರವಾಗಲು ಫೆಸಿಲಿಟೇಷನ್ ಸೆಂಟರ್ ಆರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ದೆಹಲಿ, ಮುಂಬೈ ಏರ್ಪೋರ್ಟ್ಗಳಲ್ಲಿ ಫೆಸಿಲಿಟೇಷನ್ ಸೆಂಟರ್ ತೆರೆಯುವಂತೆ ಸೂಚನೆ ಕೊಡಲಾಗಿದೆ. ದೆಹಲಿ, ಮುಂಬೈ ನಿಲ್ದಾಣಗಳಲ್ಲಿ ನೋಡಲ್ ಆಫೀಸರ್ಸ್ ನೇಮಕ ಮಾಡಲಾಗಿದೆ. ದೆಹಲಿ ಏರ್ಪೋರ್ಟ್ನ ನೋಡಲ್ ಅಧಿಕಾರಿಗಳಾಗಿ ಮೂವರು ನೇಮಕಗೊಂಡಿದ್ದಾರೆ.
ಯುದ್ಧಪೀಡಿತ ಪ್ರದೇಶದಿಂದ ವಿದ್ಯಾರ್ಥಿಗಳನ್ನು ಕರೆತರುವಲ್ಲಿ ಪ್ರಧಾನಮಂತ್ರಿ ವಿಶೇಷ ಆಸಕ್ತಿ ವಹಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕ್ಷಣಕ್ಷಣಕ್ಕೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ Twitter Facebook LinkedIn WhatsApp ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಮೇ.31ರ ಶುಕ್ರವಾರ ಬೆಳಗ್ಗೆ ನಡೆದಿದೆ.
ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..! Twitter Facebook LinkedIn WhatsApp ಮಂಗಳೂರು, ಮೇ 28: ಮನೆಯೊಳಗೆ ಬಂದ 12 ಅಡಿ ಉದ್ದದ ಬೃಹತ್ ಗಾತ್ರ ಕಾಳಿಂಗ ಸರ್ಪವೊಂದನ್ನು (King
Pears: ಪಿಯರ್ಸ್ ಹಣ್ಣು ಮಾರುಕಟ್ಟೆಯಲ್ಲಿ ಎಷ್ಟು ಫೇಮಸೋ ಅಷ್ಟೇ ಆರೋಗ್ಯಕ್ಕೂ; ಇಲ್ಲಿದೆ ಮಾಹಿತಿ