ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

36 ಎಸೆತಗಳಲ್ಲಿ 99 ರನ್‌, ಸೋಫೀ ಡಿವೈನ್ ಅಮೋಘ ಬ್ಯಾಟಿಂಗ್; RCBಗೆ 8 ವಿಕೆಟ್‌ಗಳ ಭರ್ಜರಿ ಜಯ

Twitter
Facebook
LinkedIn
WhatsApp
36 ಎಸೆತಗಳಲ್ಲಿ 99 ರನ್‌, ಸೋಫೀ ಡಿವೈನ್ ಅಮೋಘ ಬ್ಯಾಟಿಂಗ್; RCBಗೆ 8 ವಿಕೆಟ್‌ಗಳ ಭರ್ಜರಿ ಜಯ

ಮುಂಬೈ: ಮಹಿಳೆಯ ಪ್ರೀಮಿಯರ್ ಲೀಗ್ ನಲ್ಲಿ ಗೆಲುವಿನ ಟ್ರಾಕ್ ಗೆ ಮರಳಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಂದು ಜಯ ದಾಖಲಿಸಿದ್ದು, ಗುಜರಾತ್ ಜೈಂಟ್ಸ್ ವಿರುದ್ಧ 8 ವಿಕೆಟ್ ಭರ್ಜರಿ  ಜಯ ದಾಖಲಿಸಿದೆ.

ಗುಜರಾತ್ ಜೈಂಟ್ಸ್ ನೀಡಿದ್ದ 189 ರನ್ ಗಳ ಬೃಹತ್ ಮೊತ್ತವನ್ನು ಬೆನ್ನು ಹತ್ತಿದ ಆರ್ ಸಿಬಿ ಮಹಿಳಾ ತಂಡ ಆರಂಭಿಕ ಆಟಗಾರ್ತಿ ಸೋಫಿ ಡಿವೈನ್ (99ರನ್) ಮತ್ತು ನಾಯಕಿ ಸ್ಮೃತಿ ಮಂದಾನ (37 ರನ್), ಹೀದರ್ ನೈಟ್ (ಅಜೇಯ 22 ರನ್) ಭರ್ಜರಿ ಬ್ಯಾಟಿಂಗ್ ನೆರವಿನಿಂದ ಇನ್ನೂ 27 ಎಸೆತಗಳು ಬಾಕಿ ಇರುವಂತೆಯೇ ನಿಗಧಿತ ಗುರಿ ತಲುಪಿ ಜಯ ಸಾಧಿಸಿತು.

ಆರ್ ಸಿಬಿ ಪರ ಭರ್ಜರಿ ಬ್ಯಾಟಿಂಗ್ ಮಾಡಿದ ಸೋಫಿ ಡಿವೈನ್ ಕೇವಲ 36 ಎಸೆತಗಳಲ್ಲಿ 8 ಸಿಕ್ಸರ್ ಮತ್ತು 6 ಬೌಂಡರಿ ನೆರವಿನಿಂದ 99ರನ್ ಸಿಡಿಸಿ ಶತಕ ವಂಚಿತರಾದರು. ಅವರು ಇಂದು ಗಳಿಸಿದ 99 ರನ್ ಗಳು ಮಹಿಳಾ ಪ್ರೀಮಿಯರ್ ಲೀಗ್ ಆಟಗಾರ್ತಿಯೊಬ್ಬರ ವೈಯುಕ್ತಿಕ ಗರಿಷ್ಟ ರನ್ ಗಳಿಕೆಯಾಗಿದೆ.

ಇನ್ನು ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ ತಂಡ ನಿಗಧಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತ್ತು. ಗುಜರಾತ್ ಪರ ವೊಲ್ವಾರ್ಡ್ಟ್ 68 ರನ್ ಸಿಡಿಸಿದರೆ, ಗಾರ್ಡ್ನರ್ 41 ರನ್ ಗಳಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದರು. ಆದರೂ ಈ ಬೃಹತ್ ಮೊತ್ತದ ಹೊರತಾಗಿಯೂ ಆರ್ ಸಿಬಿ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದ ಗೆಲುವಿನೊಂದಿಗೆ ಟೂರ್ನಿಯಲ್ಲಿ ಆರ್ ಸಿಬಿ 2ನೇ ಗೆಲುವು ದಾಖಲಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist