ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

36 ವಿದೇಶಿ ಉಪಗ್ರಹ ಹಾರಿಸಿದ ISRO: 1000 ಕೋಟಿ ರೂ. ಭರ್ಜರಿ ಆದಾಯ

Twitter
Facebook
LinkedIn
WhatsApp
36 ವಿದೇಶಿ ಉಪಗ್ರಹ ಹಾರಿಸಿದ ISRO: 1000 ಕೋಟಿ ರೂ. ಭರ್ಜರಿ ಆದಾಯ

ಶ್ರೀಹರಿಕೋಟ/ಬೆಂಗಳೂರು: ಭಾರಿ ತೂಕದ ಉಪಗ್ರಹಗಳನ್ನು ಕಕ್ಷೆಗೆ ಸೇರಿಸುವ ಉದ್ದೇಶದಿಂದಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (Indian Space Research Organization) (ಇಸ್ರೋ) (ISRO) ರೂಪಿಸಿರುವ ಎಲ್‌ವಿಎಂ3-ಎಂ2 (LVM3 – M2) (ಹಿಂದಿನ ಜಿಎಸ್‌ಎಲ್‌ವಿ ಮಾರ್ಕ್ 3) ರಾಕೆಟ್‌, ಶನಿವಾರ ತಡರಾತ್ರಿ 36 ಉಪಗ್ರಹಗಳನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ.

ಈ ಮೂಲಕ ಭಾರಿ ತೂಕದ ವಾಣಿಜ್ಯ ಉದ್ದೇಶದ ಉಪಗ್ರಹಗಳನ್ನು ಹಾರಿಬಿಡುವ ತನ್ನ ರಾಕೆಟ್‌ ಸಾಮರ್ಥ್ಯವನ್ನು ಯಶಸ್ವಿಯಾಗಿ ಸಾಬೀತುಪಡಿಸಿದೆ. ಜತೆಗೆ ಈ 36 ವಿದೇಶಿ ಉಪಗ್ರಹಗಳ ಉಡಾವಣೆಯಿಂದ 1000 ಕೋಟಿ ರೂ ಭರ್ಜರಿ ಆದಾಯ ಇಸ್ರೋಗೆ ಹರಿದುಬಂದಿದ್ದು, ಸಂಸ್ಥೆಯ ಈವರೆಗಿನ ಅತಿದೊಡ್ಡ ಆದಾಯ ಎನ್ನಿಸಿಕೊಂಡಿದೆ.

ಬ್ರಿಟನ್‌ ಮೂಲದ ಒನ್‌ವೆಬ್‌ ಕಂಪನಿಗಾಗಿ ಇಸ್ರೋದ ವಾಣಿಜ್ಯ ವಿಭಾಗವಾದ ಎನ್‌ಎಸ್‌ಐಎಲ್‌ (NSIL) ಈ 36 ಉಪಗ್ರಹಗಳನ್ನು ಹಾರಿಬಿಟ್ಟಿದೆ. ಈ 36 ಉಪಗ್ರಹಗಳ ಉಡ್ಡಯನಕ್ಕೆ ಇಸ್ರೋ 1000 ಕೋಟಿ ರೂ. ಗಳನ್ನು ಶುಲ್ಕವಾಗಿ ವಿಧಿಸಿದೆ ಎನ್ನಲಾಗಿದೆ. ಇನ್ನು ಕೆಲ ತಿಂಗಳಲ್ಲೇ ಮತ್ತೆ 36 ಉಪಗ್ರಹಗಳನ್ನು ಇದೇ ರಾಕೆಟ್‌ ಮೂಲಕ ಹಾರಿಬಿಡಲಿದ್ದು, ಅದಕ್ಕೆ ಮತ್ತೆ ಪ್ರತ್ಯೇಕವಾಗಿ 1000 ಕೋಟಿ ರೂ. ಶುಲ್ಕ ವಿಧಿಸಲಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ