ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

4ನೇ ಮಹಡಿಯಿಂದ ತಳ್ಳಿ ಪತ್ನಿಯನ್ನೇ ಕೊಂದ ಪತಿ

Twitter
Facebook
LinkedIn
WhatsApp
4ನೇ ಮಹಡಿಯಿಂದ ತಳ್ಳಿ ಪತ್ನಿಯನ್ನೇ ಕೊಂದ ಪತಿ

ಲಕ್ನೋ: ಮಹಿಳೆಯೊಬ್ಬಳನ್ನು ಆಕೆಯ ಪತಿ ಹಾಗೂ ನಾಲ್ವರು ಸೇರಿ 4ನೇ ಮಹಡಿಯ ಬಾಲ್ಕನಿಯಿಂದ ತಳ್ಳಿ ಹತ್ಯೆಗೈದಿದ್ದಾರೆ.ಮೃತ ಮಹಿಳೆಯನ್ನು ರಿತಿಕಾ ಸಿಂಗ್(30) ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ಈ ಘಟನೆ ನಡೆದಿದೆ. ಇದೀಗ ಪೊಲೀಸರು ಆರೋಪಿ ಪತಿ ಆಕಾಶ್ ಗೌತಮ್ ಸೇರಿದಂತೆ ಮೂವರನ್ನು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.ವಿಚಾರಣೆ ವೇಳೆ 2014ರಲ್ಲಿ ರಿತಿಕಾ ಸಿಂಗ್, ಫಿರೋಜಾಬಾದ್ ನಿವಾಸಿ ಆಕಾಶ್ ಗೌತಮ್ ಅವರನ್ನು ಮದುವೆಯಾಗಿದ್ದರು. ಆದರೆ 2018ರಲ್ಲಿ ಇಬ್ಬರು ಬೇರ್ಪಟ್ಟಿದ್ದರು. ಪತಿಯಿಂದ ದೂರವಾದ ರಿತಿಕಾ ಸಿಂಗ್ ನಂತರ ಫೇಸ್‍ಬುಕ್‍ನಲ್ಲಿ ಪರಿಚಯವಾಗಿದ್ದ ಸ್ನೇಹಿತ ವಿಪುಲ್ ಅಗರ್‍ವಾಲ್‍ನೊಂದಿಗೆ ತಾಜ್‍ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ನಾಗ್ಲಾ ಮೇವಾಟಿಯ ಅಪಾರ್ಟ್‍ಮೆಂಟ್‍ನಲ್ಲಿ ವಾಸಿಸುತ್ತಿದ್ದಳು ಎಂಬ ವಿಚಾರ ತಿಳಿದುಬಂದಿದೆ ಆಗ್ರಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‍ಎಸ್‍ಪಿ) ಸುಧೀರ್ ಕುಮಾರ್ ಸಿಂಗ್ ಹೇಳಿದ್ದಾರೆ.

4ನೇ ಮಹಡಿಯಿಂದ ತಳ್ಳಿ ಪತ್ನಿಯನ್ನೇ ಕೊಂದ ಪತಿ

ಶುಕ್ರವಾರ ಆಕಾಶ್ ಗೌತಮ್ ಇಬ್ಬರು ಮಹಿಳೆಯರು ಮತ್ತು ಇಬ್ಬರು ವ್ಯಕ್ತಿಗಳೊಂದಿಗೆ ರಿತಿಕಾ ಸಿಂಗ್ ಇದ್ದ ಅಪಾರ್ಟ್‍ಮೆಂಟ್‍ಗೆ ಹೋಗಿ, ಆಕೆಯ ಗೆಳೆಯ ವಿಪುಲ್ ಅಗರವಾಲ್ ಹಾಗೂ ಆಕೆಯೊಂದಿಗೆ ಜೊತೆಗೆ ಜಗಳವಾಡಿ, ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾರೆ.ನಂತರ ವಿಪುಲ್ ಅಗರವಾಲ್ ಹಾಗೂ ರಿತಿಕಾ ಸಿಂಗ್ ಇಬ್ಬರ ಕೈಗಳನ್ನು ಆರೋಪಿಗಳು ಕಟ್ಟಿ ಹಾಕಿ, ಆತನನ್ನು ಬಾತ್‍ರೂಂಗೆ ತಳ್ಳಿ ಲಾಕ್ ಮಾಡಿದ್ದಾರೆ. ಬಳಿಕ ಅಪಾರ್ಟ್‍ಮೆಂಟ್‍ನ ಬಾಲ್ಕನಿಯಿಂದ ರಿತಿಕಾಳನ್ನು ಕೆಳಗೆ ತಳ್ಳಿದ್ದಾರೆ. ಈ ವೇಳೆ ಬಾತ್ ರೂಂ ಕಿಟಕಿಯಿಂದ ನೆರೆಹೊರೆಯವರನ್ನು ಸಹಾಯಕ್ಕಾಗಿ ವಿಪುಲ್ ಅಗರ್‍ವಾಲ್ ಕೂಗಾಡುತ್ತಿರುವುದನ್ನು ಕೇಳಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರೆ ಎಂದು ತಿಳಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist