ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಮತ್ತು ಆಯುಷ್ ಸಚಿವಾಲಯ (Ministry of Ayush) ದ ವಿವಿಧ ಕ್ರಮಗಳಡಿ 4.37 ಲಕ್ಷ ಅಂಗನವಾಡಿ ಕೇಂದ್ರಗಳಲ್ಲಿ ಪೋಷಣ್ ತೋಟ (Poshan Tota) ಗಳ ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಹೆಚ್ಚುವರಿಯಾಗಿ 6 ರಾಜ್ಯಗಳ ಆಯ್ದ ಜಿಲ್ಲೆಗಳಲ್ಲಿ 1.10 ಲಕ್ಷ ಔಷಧ ಸಸ್ಯಗಳನ್ನು ನೆಡಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ. 2022ರ ಪೋಷಣ್ ಮಾಸಾಚರಣೆ ಅಂಗವಾಗಿ ಪೌಷ್ಟಿಕ ಉದ್ಯಾನವನಗಳು ಅಥವಾ ರೆಟ್ರೋ ಫಿಟ್ಟಿಂಗ್ ಪೋಷಣ್ ತೋಟಗಳನ್ನು ಕೋಳಿ ಸಾಕಾಣಿಕೆ/ಮೀನುಗಾರಿಕೆ ಘಟಕಗಳ ಹಿಂಭಾಗದಲ್ಲಿ ದೊಡ್ಡ ಮಟ್ಟದಲ್ಲಿ ಸ್ಥಾಪಿಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಈ ವರೆಗೆ ಸುಮಾರು 1.5 ಲಕ್ಷ ರೆಟ್ರೋಫಿಟ್ಟಿಂಗ್ ಪೋಷಣ್ ತೋಟಗಳನ್ನು ಕೋಳಿ ಸಾಕಾಣಿಕೆ ಮತ್ತು ಮೀನುಗಾರಿಕೆ ಘಟಕಗಳ ಹಿಂಭಾಗ ಸ್ಥಾಪಿಸಿರುವುದಾಗಿ ವರದಿಯಾಗಿದೆ. ಅಲ್ಲದೇ ಹಿತ್ತಲಿನಲ್ಲಿ ಅಡುಗೆ ತೋಟಗಳು ಮತ್ತು ಸಿರಿಧಾನ್ಯಗಳನ್ನು ಬೆಳೆಯುವುದನ್ನು ಉತ್ತೇಜಿಸಲು 75 ಸಾವಿರಕ್ಕೂ ಹೆಚ್ಚು ಸಂವೇದನಾಶೀಲತಾ ಶಿಬಿರಗಳನ್ನು ಸಹ ಆಯೋಜಿಸಲಾಗಿದೆ.
ಆಸಕ್ತಿದಾಯಕ ಸಂಗತಿ ಎಂದರೆ ಪೋಷಣ್ ಮಾಸಾಚರಣೆ ಅಂಗವಾಗಿ ಪೌಷ್ಟಿಕ ಉದ್ಯಾನವನಗಳು/ಪೋಷಣ್ ತೋಟಗಳನ್ನು ನಿರ್ಮಿಸಲು ಸುಮಾರು 40 ಸಾವಿರ ಕಡೆಗಳಲ್ಲಿ ಭೂಮಿ ಗುರುತಿಸಲು ಅಭಿಯಾನ ಆರಂಭಿಸಿದ್ದು, ಪೋಷಣ್ ತೋಟಗಳ ಮಾದರಿಯನ್ನು ಹೊಸ ಅಂಗನವಾಡಿ ಕೇಂದ್ರಗಳಲ್ಲಿ/ ಅದರ ಆಸುಪಾಸಿನಲ್ಲೂ ಸಹ ನಿರ್ಮಾಣ ಮಾಡಲಾಗುತ್ತಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?