ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

40 ಪರ್ಸೆಂಟ್ ಕಮಿಷನ್ ಆರೋಪ; ಸಾಕ್ಷಿ ಇದ್ದರೆ ಕ್ರಮ, ಇಲ್ಲದಿದ್ದರೆ ಮಾನನಷ್ಠ ಮೊಕದ್ದಮೆ: ಸಚಿವ ಬಿ.ಸಿ. ನಾಗೇಶ್

Twitter
Facebook
LinkedIn
WhatsApp
40 ಪರ್ಸೆಂಟ್ ಕಮಿಷನ್ ಆರೋಪ; ಸಾಕ್ಷಿ ಇದ್ದರೆ ಕ್ರಮ, ಇಲ್ಲದಿದ್ದರೆ ಮಾನನಷ್ಠ ಮೊಕದ್ದಮೆ: ಸಚಿವ ಬಿ.ಸಿ. ನಾಗೇಶ್

ಬೆಂಗಳೂರು: ಶೇಕಡ 40ರಷ್ಟು ಕಮೀಷನ್ ಪಡೆಯುತ್ತಿದ್ದಾರೆ ಎಂದು ಆರೋಪಿಸಲಾಗಿರುವ ಪ್ರಕರಣಗಳಿಗೆ ಸಾಕ್ಷಿ ನೀಡಿದರೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸೋಮವಾರ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಆರೋಪಿಸಿದವರೇ ನೇರ ದೂರು ಕೊಡದೇ ಮಾಧ್ಯಮಗಳ ಮೂಲಕ ಸಾಕ್ಷಿ ನೀಡಿದರೂ ಕ್ರಮ ತೆಗೆದುಕೊಳ್ಳುತ್ತೇನೆ. ಇವತ್ತು ಕೂಡ ಆಯುಕ್ತರಿಗೆ ಸೂಚನೆ‌ ಕೊಟ್ಟಿದ್ದು, ಆರೋಪ ಮಾಡಿದ ವ್ಯಕ್ತಿ ದೂರು ಕೊಟ್ಟರೆ ಸಾಕ್ಷಿ ಸಂಗ್ರಹಿಸಿ ಕ್ರಮ ಕೈಗೊಳ್ಳಿ ಎಂದು ಹೇಳಿದ್ದೇನೆ ಎಂದರು.

ಜವಾಬ್ದಾರಿಯುತ ವ್ಯಕ್ತಿ ಆರೋಪ ಮಾಡಿದ್ದರೆ ಮಹತ್ವ ಇರುತ್ತದೆ. ಆಧಾರ ರಹಿತವಾಗಿ ಮಾತನಾಡಿರುವ ವ್ಯಕ್ತಿ ರೆಸ್ಪಾನ್ಸಿಬಲ್  ಅಲ್ಲ. ಆರೋಪ ಮಾಡಿರುವವರ ವಿರುದ್ದ ನಾನು ಸದ್ಯದಲ್ಲೇ ಮಾನನಷ್ಠ ಮೊಕದ್ದಮೆ ಹಾಕುತ್ತೇನೆ. ಸಾಕ್ಷಿ ಕೊಟ್ಟರೆ ಥರ್ಡ್ ಪಾರ್ಟಿ ಇನ್ವೆಸ್ಟಿಗೇಷನ್ ಮಾಡಿಸ್ತೀನಿ ಎಂದು ಹೇಳಿದರು.

ಅಕ್ರಮವಾಗಿ ಶಾಲೆ ನಡೆಸೋರಿಗೆ ಭಯ ಶುರುವಾಗಿದೆ. ಇರೆಗ್ಯುಲರ್ ಶಾಲೆ ನಡೆಸುವವರ ಪಟ್ಟಿ ಕೊಡಿ ಎಂದು ಸುತ್ತೋಲೆ ಹೋಗಿದೆ. ಈ ಕಾರಣದಿಂದ ಬ್ಲಾಕ್‌ಮೇಲ್ ಮಾಡುವ ತಂತ್ರ ಕೆಲವರದ್ದು. ಸರಿಯಾಗಿ ಶಾಲೆ ನಡೆಸೋರು ದಾಖಲೆ ಕೊಡುತ್ತಿದ್ದಾರೆ. ಬೇಜವಬ್ದಾರಿ ಇರೋರು ಈ ರೀತಿ ಬ್ಲಾಕ್‌ಮೇಲ್ ಮಾಡ್ತಾರೆ ಎಂದು ಆರೋಪಗಳ ಹಿನ್ನೆಲೆ ವಿವರಿಸಿದರು

ಸಾವರ್ಕರ್ ಪಠ್ಯ  ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಒಂದಷ್ಟು ಜನರಿಗೆ ಸಾವರ್ಕರ್‌ ಬಗ್ಗೆ ಅಲರ್ಜಿ ಉಂಟಾಗಿದೆ. ಸಾವರ್ಕರ್‌‌ನ ಟೀಕಿಸಿದ್ರೆ ಒಂದಷ್ಟು‌ ಜನರಿಗೆ ಖುಷಿ. ಅವಹೇಳನ‌ ಮಾಡ್ತಿರೋದು ಪಠ್ಯವನ್ನಲ್ಲ, ಸಾವರ್ಕರ್‌ ಅವರನ್ನು ಎಂದರು.

ಬರಗೂರು ರಾಮಚಂದ್ರಪ್ಪ‌ ಅವರ ವಿರುದ್ದ ಬಿಜೆಪಿ ದೂರು ಕೊಟ್ಟಿರುವ ಸಂಗತಿ ನನ್ನ ಗಮನಕ್ಕೆ ಬಂದಿಲ್ಲ, ಮಾಹಿತಿ ಪಡೆದು ಮಾತನಾಡುತ್ತೇನೆ ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ