ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

41 ತಾಲಿಬಾನ್ ಉಗ್ರರನ್ನು ಹೊಡೆದುರುಳಿಸಿದ ಪಂಚಶೀರ್ ಸೈನಿಕರು.

Twitter
Facebook
LinkedIn
WhatsApp
41 ತಾಲಿಬಾನ್ ಉಗ್ರರನ್ನು ಹೊಡೆದುರುಳಿಸಿದ ಪಂಚಶೀರ್ ಸೈನಿಕರು.

ಪಂಜ್‌ಶಿರ್ : ಪಂಜ್ ಶೀರ್ ನ ಸೈನಿಕರು 41 ತಾಲಿಬಾನ್ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದು, 20 ಮಂದಿಯನ್ನು ಉಗ್ರರನ್ನು ಪಂಜ್‌ಶಿರ್ ಕಣಿವೆಯಲ್ಲಿ ತಾಲಿಬಾನ್ ಪ್ರತಿರೋಧ ಪಡೆಗಳು(ಎನ್‌ಆರ್‌ಎಫ್‌) ಸೆರೆಹಿಡಿದಿದ್ದಾರೆ.

ಖವಾಕ್ ಪಾಸ್ ಬಳಿ ತಾಲಿಬಾನ್ ಕಣಿವೆಯೊಳಗೆ ನುಸುಳಲು ಯತ್ನಿಸಿದಾಗ ಈ ದಾಳಿ ನಡೆದಿದೆ. ಎನ್ಆರ್ಎಫ್ ದಾಳಿಯನ್ನು ಯಶಸ್ವಿಯಾಗಿ ಎದುರಿಸಲು ಮತ್ತು 41 ತಾಲಿಬಾನ್ ಭಯೋತ್ಪಾದಕರನ್ನು ನಿರ್ನಾಮ ಮಾಡಲು ಯಶಸ್ವಿಯಾಯಿತು. ಇತರರನ್ನು ಸೆರೆಹಿಡಿದು ಕೈದಿಗಳಾಗಿ ಮಾಡಲಾಗಿದೆ.

ಅಂಡರಾಬ್‌ನ ಪೋಲ್ಸಾರ್‌ನ ಗಾಜಾ ವಿಭಾಗದಲ್ಲಿ ಮತ್ತೊಂದು ಗೆರಿಲ್ಲಾ ಹೊಂಚುದಾಳಿಯಲ್ಲಿ, 34 ತಾಲಿಬಾನ್ ಹೋರಾಟಗಾರರು ಲೇಸರ್ ಪೀಸ್ ನಿಂದ ಹತರಾದರು. ಇದರೊಂದಿಗೆ, ಕಳೆದ 24 ಗಂಟೆಗಳಲ್ಲಿ ಅಂಡರಾಬ್ ಜಿಲ್ಲೆಗಳಲ್ಲಿ ತಾಲಿಬಾನ್ ಭಾರೀ ಸಾವು ನೋವುಗಳನ್ನು ಅನುಭವಿಸಿದೆ. ಈ ಬಗ್ಗೆ ತಾಲಿಬಾನ್ ವಿರೋದಿ ಹೋರಾಟಗಾರ ಅಫ್ಘಾನಿಸ್ತಾನದ ನಾರ್ದರ್ನ್ ಅಲೈಯನ್ಸ್ ಕಮಾಂಡರ್ ಹಸಿಬ್, “ನಾವು ನಿಮ್ಮನ್ನು ಕಣಿವೆಗೆ ಪ್ರವೇಶಿಸಲು ಬಿಡುತ್ತೇವೆ ಆದರೆ (ನಿಮ್ಮನ್ನು) ಹೊರಗೆ ಬಿಡುವುದಿಲ್ಲ” ಎಂದು ಹೇಳಿದ್ದು ಎರಡು ಕಡೆ ಅಪಾರ ಸಾವು ನೋವು ಉಂಟಾಗಿರುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು