ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

5 ವರ್ಷಕ್ಕೆ ಐವರು ಸಿಎಂ, 20 ಡಿಸಿಎಂ: ಉತ್ತರ ಪ್ರದೇಶದಲ್ಲಿ ಯೋಗಿ ಮಣಿಸಲು ಪ್ರತಿಪಕ್ಷಗಳ ಹೊಸ ತಂತ್ರ!!

Twitter
Facebook
LinkedIn
WhatsApp
5 ವರ್ಷಕ್ಕೆ ಐವರು ಸಿಎಂ, 20 ಡಿಸಿಎಂ: ಉತ್ತರ ಪ್ರದೇಶದಲ್ಲಿ ಯೋಗಿ ಮಣಿಸಲು  ಪ್ರತಿಪಕ್ಷಗಳ ಹೊಸ ತಂತ್ರ!!

ಉತ್ತರಪ್ರದೇಶ :  ಯೋಗಿ ಆಡಳಿತದಿಂದ ಬೇಸತ್ತ ಉತ್ತರ ಪ್ರದೇಶದ ಪ್ರತಿಪಕ್ಷಗಳು ಬಿಜೆಪಿಯನ್ನು ಮಣಿಸಲು ಬಹುದೊಡ್ಡ ತಂತ್ರವನ್ನು ಮಾಡುತ್ತಿದೆ ಎಂದು ಪ್ರಾಥಮಿಕ ಮಾಹಿತಿ ಬಹಿರಂಗವಾಗಿದೆ. ಈ ಕುರಿತು ಸುಹೇಲ್ ದೇವ್ ಭಾರತೀಯ ಸಮಾಜ ಪಾರ್ಟಿ ಮುಖ್ಯಸ್ಥ ಓಂ ಪ್ರಕಾಶ್ ರಾಜ್ ಭರ್  ಮಾಹಿತಿಯನ್ನು ನೀಡಿದ್ದಾರೆ. ಮಾಹಿತಿ ಪ್ರಕಾರ ಯುಪಿಯಲ್ಲಿ 10ಪಕ್ಷಗಳು ಒಟ್ಟು ಸೇರಿ ಚುನಾವಣೆಯನ್ನು ಎದುರಿಸಲಿದೆ ಎಂದು ಹೇಳಲಾಗುತ್ತಿದೆ. ಈ ಮಹಾಮೈತ್ರಿ ಗೆದ್ದರೆ 5 ವರ್ಷಗಳ ಅವಧಿಯಲ್ಲಿ ಐವರು ಮುಖ್ಯಮಂತ್ರಿ ಮತ್ತು 20 ಉಪ ಮುಖ್ಯಮಂತ್ರಿಗಳ ಸೂತ್ರವನ್ನು ಸಿದ್ಧಪಡಿಸಲಾಗಿದೆ.

5 ವರ್ಷಕ್ಕೆ ಐವರು ಸಿಎಂ, 20 ಡಿಸಿಎಂ: ಉತ್ತರ ಪ್ರದೇಶದಲ್ಲಿ ಯೋಗಿ ಮಣಿಸಲು  ಪ್ರತಿಪಕ್ಷಗಳ ಹೊಸ ತಂತ್ರ!!

ಈ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ಐದು ಸಮುದಾಯಗಳಿಂದ ಅಂದರೆ ಕುಶ್ವಾಹ, ರಾಜ್ಭರ್, ಚೌಹಾಣ್, ಮುಸ್ಲಿಂ ಮತ್ತು ಪಟೇಲ್ ಸಮುದಾಯಗಳಿಂದ ಐವರು ಮುಖ್ಯಮಂತ್ರಿ ಆಗಲಿದ್ದಾರೆ. ಇದಾದ ಬಳಿಕ ಪ್ರತಿ ವರ್ಷ ನಾಲ್ಕು ಉಪ ಮುಖ್ಯಮಂತ್ರಿಗಳ ಸೂತ್ರ ಕೂಡ ಇದೆ ಎಂದು ಹೇಳಲಾಗಿದೆ. ಈ ಮೈತ್ರಿ ಕೂಟ ಎಷ್ಟರ ಮಟ್ಟಿನಲ್ಲಿ ಯಶಸ್ವಿಯಾಗಲಿದೆ ಎನ್ನುವುದು ಕಾದು ನೋಡಬೇಕಿದೆ.
ಮೈತ್ರಿ ಕೂಟದಲ್ಲಿ ಅಸದುದ್ದೀನ್ ಒವೈಸಿ ಅವರ ಎಐಐಎಂ, ಓಂ ಪ್ರಕಾಶ್ ರಾಜ್‌ಭರ್ ಅವರ ಸುಭಾಸ್ಪಿ ಕೃಷ್ಣ ಪಟೇಲ್ ನೇತೃತ್ವದ ಅಪ್ನಾ ದಳ ಮತ್ತು ಮಾಜಿ ಸಚಿವ ಬಾಬು ಸಿಂಗ್ ಕುಶ್ವಾಹ ನೇತೃತ್ವದ ಜನ ಅಧಿಕಾರ ಮಂಚ್ ಸೇರಿಕೊಂಡಿದೆ ಎನ್ನಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು