ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಂಗಳೂರಿನಿಂದ ಸಾಗುವ ಈ ಹೆದ್ದಾರಿಯು, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ (ಹೊಸಪೇಟೆ), ಕೊಪ್ಪಳ, ಗದಗ, ಬಾಗಲಕೋಟೆ, ಬೆಳಗಾವಿ, ಮಹಾರಾಷ್ಟ್ರದ ಸಾಂಗ್ಲಿ, ಸತಾರಾ, ಪುಣೆವರೆಗೆ ಸಾಗಲಿದ್ದು, ಬೆಂಗಳೂರು ಪುಣೆಯ ನಡುವೆ ಸಂಚರಿಸುವ ಅವಧಿಯು ಸೂಪರ್ ಫಾಸ್ಟ್ ಹೆದ್ದಾರಿಯಿಂದಾಗಿ 9 ಗಂಟೆಗಳವರೆಗೆ ಇಳಿಕೆಯಾಗಲಿದೆ. ಅಲ್ಲದೆ, ಈ ನಗರಗಳ ನಡುವಿನ ವ್ಯಾಪಾರ ವಹಿವಾಟು, ಸರಕು ಸಾಗಣೆಗೂ ಇದು ಹೊಸ ಅನುಕೂಲಗಳನ್ನು ಕಲ್ಪಿಸುತ್ತದೆ ಎಂದು ಹೇಳಲಾಗಿದೆ.
ಉದ್ಯಾನ ನಗರಿ ಬೆಂಗಳೂರು ಹಾಗೂ ಮಹಾರಾಷ್ಟ್ರದ ಪುಣೆ ನಡುವೆ ಹೊಸದಾಗಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಹೆದ್ದಾರಿಯನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಸುಮಾರು 50 ಸಾವಿರ ಕೋಟಿ ರೂ. ವೆಚ್ಚದಲ್ಲಿ ಯೋಜನೆ ಅನುಷ್ಠಾನಕ್ಕೆ ಬರಲಿದೆ.
ಇದರಿಂದ ಈ ಹೆದ್ದಾರಿಯ ಅಲ್ಲಲ್ಲಿ ಆಗುತ್ತಿದ್ದ ಟ್ರಾಫಿಕ್ ಜಾಮ್ ಮುಂತಾದ ಕಿರಿಕಿರಿಗಳನ್ನು ತಪ್ಪಿಸಲು ಹಾಗೂ 12 ಜಿಲ್ಲೆಗಳ ಮೂಲಕ ಹಾದು ಹೋಗುವ ಈ ಹೆದ್ದಾರಿಯಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ದೂರದೃಷ್ಟಿತ್ವದಿಂದ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?