ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

5G ನೆಟ್‌ವರ್ಕ್ ರೋಲ್‌ಔಟ್ ಸ್ಪರ್ಧೆಯಲ್ಲಿ ಟೆಲಿಕಾಂ ದೈತ್ಯಗಳು

Twitter
Facebook
LinkedIn
WhatsApp
5G ನೆಟ್‌ವರ್ಕ್ ರೋಲ್‌ಔಟ್ ಸ್ಪರ್ಧೆಯಲ್ಲಿ ಟೆಲಿಕಾಂ ದೈತ್ಯಗಳು

ನವದೆಹಲಿ: 5ಜಿ ನೆಟ್‌ವರ್ಕ್ ಹರಾಜು ಪ್ರಕ್ರಿಯೆ ಮುಗಿದು ಇದೀಗ ಟೆಲಿಕಾಂ ಕಂಪನಿಗಳು ರೋಲ್‌ಔಟ್ ಸ್ಪರ್ಧೆಗೆ ಇಳಿದಿವೆ. ಈಗಾಗಲೇ ರಿಲಯನ್ಸ್ ಜಿಯೋ ಹಾಗೂ ಭಾರ್ತಿ ಏರ್‌ಟೆಲ್ ಈ ತಿಂಗಳ ಒಳಗಾಗಿಯೇ ನೆಟ್‌ವರ್ಕ್‌ಗಳನ್ನು ಸ್ಥಾಪಿಸುವುದಾಗಿ ತಿಳಿಸಿವೆ.

ಆಗಸ್ಟ್ 15ರಂದು ಭಾರತ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಿಕೊಳ್ಳಲಿದ್ದು, ಜಿಯೋ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಿಹಿ ಗಳಿಗೆಯಲ್ಲೇ 5ಜಿ ಸೇವೆಗಳನ್ನು ಪ್ರಾರಂಭಿಸುವ ಬಗ್ಗೆ ಯೋಜಿಸಿದೆ ಎಂದು ವರದಿಗಳು ತಿಳಿಸಿವೆ.

ಇದರ ನಡುವೆಯೇ ಭಾರ್ತಿ ಏರ್‌ಟೆಲ್ ಕೂಡಾ ಆಗಸ್ಟ್ ಅಂತ್ಯದ ವೇಳೆಗೆ ಭಾರತದಲ್ಲಿ 5ಜಿ ನೆಟ್‌ವರ್ಕ್ ಪ್ರಾರಂಭಿಸುವುದಾಗಿ ಘೋಷಿಸಿದೆ. ಆಗಸ್ಟ್ ತಿಂಗಳಿನಲ್ಲಿಯೇ 5ಜಿ ಯೋಜನೆಯನ್ನು ಪ್ರಾರಂಭಿಸಲು ಎರಿಕ್ಸನ್, ನೋಕಿಯಾ ಹಾಗೂ ಸ್ಯಾಮ್‌ಸಂಗ್ ಕಂಪನಿಗಳೊಂದಿಗೆ 5ಜಿ ನೆಟ್‌ವರ್ಕ್ ಒಪ್ಪಂದಗಳಿಗೆ ಸಹಿ ಹಾಕಿರುವುದಾಗಿ ಏರ್‌ಟೆಲ್ ಘೋಷಿಸಿದೆ.

ಕಳೆದ ವಾರ ಟೆಲಿಕಾಂ ಇಲಾಖೆ ನಡೆಸಿದ 5ಜಿ ಸ್ಪೆಕ್ಟ್ರಂ ಹರಾಜಿನಲ್ಲಿ ಭಾರ್ತಿ ಏರ್‌ಟೆಲ್, ರಿಲಯನ್ಸ್ ಜಿಯೋ, ವಿಐ(ವೊಡಾಫೋನ್ ಐಡಿಯಾ), ಹಾಗೂ ಅದಾನಿ ಎಂಟರ್‌ಪ್ರೈಸಸ್‌ಗಳು ಭಾಗವಹಿಸಿದ್ದವು. ಜುಲೈ 26ರಂದು ಪ್ರಾರಂಭವಾಗಿದ್ದ ಹರಾಜು ಪ್ರಕ್ರಿಯೆ ಆಗಸ್ಟ್ 1 ರಂದು ಮುಕ್ತಾಯಗೊಂಡು, ಒಟ್ಟು ಬಿಡ್ ಮೊತ್ತ 1.5 ಲಕ್ಷ ಕೋಟಿ ರೂ. ತಲುಪಿತ್ತು.

ಹರಾಜಿನಲ್ಲಿ ರಿಲಯನ್ಸ್ ಜಿಯೋ 700 MHz, 800 MHz, 1800 MHz, 3300 MHz ಮತ್ತು 26 GHz ಬ್ಯಾಂಡ್‌ಗಳಲ್ಲಿ 5ಜಿ ಸ್ಪೆಕ್ಟ್ರಂ ಖರೀದಿಸಿದೆ. ಏರ್‌ಟೆಲ್, 900 MHz, 1800 MHz, 2100 MHz, 3300 MHz ಮತ್ತು 26 GHz ಸ್ಪೆಕ್ಟ್ರಂನಲ್ಲಿ 19867.8 MHz ಸ್ಪೆಕ್ಟ್ರಂ ಅನ್ನು ಬಿಡ್ ಮಾಡಿ ಖರೀದಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist