ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

5G ಲಿಂಕ್ ಬಳಸಿ ಸ್ವೀಡನ್‌ನಲ್ಲಿ ಕಾರು ಓಡಿಸಿದ ಪ್ರಧಾನಿ ಮೋದಿ

Twitter
Facebook
LinkedIn
WhatsApp
ದೇಶದಲ್ಲಿ 5ಜಿ ದೂರಸಂಪರ್ಕ ಸೇವೆಗೆ ಅಧಿಕೃತವಾಗಿ ಚಾಲನೆ ನೀಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲೇ ಕುಳಿತು 5ಜಿ ಸಹಾಯದಿಂದ ಐರೋಪ್ಯ ದೇಶ ಸ್ವೀಡನ್‌ನಲ್ಲಿದ್ದ ಕಾರೊಂದನ್ನು ಚಾಲನೆ ಮಾಡಿ ಗಮನ ಸೆಳೆದರು. ಈ ಮೂಲಕ ತಂತ್ರಜ್ಞಾನ ಎಷ್ಟುಬೆಳೆದಿದೆ ಎಂಬುದಕ್ಕೆ ಇದು ಸಾಕ್ಷಿಯಾಯಿತು.
5G ಲಿಂಕ್ ಬಳಸಿ ಸ್ವೀಡನ್‌ನಲ್ಲಿ ಕಾರು ಓಡಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಲ್ಲಿ 5ಜಿ ದೂರಸಂಪರ್ಕ ಸೇವೆಗೆ ಅಧಿಕೃತವಾಗಿ ಚಾಲನೆ ನೀಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲೇ ಕುಳಿತು 5ಜಿ ಸಹಾಯದಿಂದ ಐರೋಪ್ಯ ದೇಶ ಸ್ವೀಡನ್‌ನಲ್ಲಿದ್ದ ಕಾರೊಂದನ್ನು ಚಾಲನೆ ಮಾಡಿ ಗಮನ ಸೆಳೆದರು. ಈ ಮೂಲಕ ತಂತ್ರಜ್ಞಾನ ಎಷ್ಟುಬೆಳೆದಿದೆ ಎಂಬುದಕ್ಕೆ ಇದು ಸಾಕ್ಷಿಯಾಯಿತು

ದೆಹಲಿಯ  ಪ್ರಗತಿ ಮೈದಾನದಲ್ಲಿ  ಆಯೋಜನೆಯಾಗಿರುವ ಇಂಡಿಯಾ ಮೊಬೈಲ್‌ ಕಾಂಗ್ರೆಸ್‌ನಲ್ಲಿ ‘ಎರಿಕ್ಸನ್‌’ ಕಂಪನಿ ತನ್ನ ಮಳಿಗೆ ತೆರೆದಿತ್ತು. ಆ ಮಳಿಗೆಗೆ ತೆರಳಿದ ಮೋದಿ ಅವರು ಸ್ವೀಡನ್‌ನಲ್ಲಿ  ನಿಂತಿದ್ದ ಕಾರನ್ನು ದೆಹಲಿಯಿಂದಲೇ ಓಡಿಸಿದರು.

5G ಲಿಂಕ್ ಬಳಸಿ ಸ್ವೀಡನ್‌ನಲ್ಲಿ ಕಾರು ಓಡಿಸಿದ ಪ್ರಧಾನಿ ಮೋದಿ

ಕಾರಿನ ನಿಯಂತ್ರಣ ಘಟಕವನ್ನು 5ಜಿ ಸಹಾಯದಿಂದ ದೆಹಲಿಯಲ್ಲೇ (New delhi)  ನಿರ್ವಹಿಸಲು ಅವಕಾಶ ಕಲ್ಪಿಸಲಾಗಿತ್ತು. ಇದು ರಿಮೋಟ್‌ ಆಧರಿತವಾಗಿದ್ದು, ದೂರದಿಂದಲೇ ಕುಳಿತು ಕಾರನ್ನು ಚಲಾಯಿಸಬಹುದು. ಕಾರು ಚಾಲನೆ ಮಾಡುವಾಗ ಸಿಮ್ಯುಲೇಟರ್‌ ರೀತಿಯ ಸ್ಕ್ರೀನ್‌ ಚಾಲಕನ ಮುಂದೆ ಇರುತ್ತದೆ. ಅದನ್ನು ನೋಡಿ ಕಾರು ಚಲಾಯಿಸಬಹುದು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ