ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ನವದೆಹಲಿ: ದೇಶದಲ್ಲಿ 5ಜಿ ದೂರಸಂಪರ್ಕ ಸೇವೆಗೆ ಅಧಿಕೃತವಾಗಿ ಚಾಲನೆ ನೀಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲೇ ಕುಳಿತು 5ಜಿ ಸಹಾಯದಿಂದ ಐರೋಪ್ಯ ದೇಶ ಸ್ವೀಡನ್ನಲ್ಲಿದ್ದ ಕಾರೊಂದನ್ನು ಚಾಲನೆ ಮಾಡಿ ಗಮನ ಸೆಳೆದರು. ಈ ಮೂಲಕ ತಂತ್ರಜ್ಞಾನ ಎಷ್ಟುಬೆಳೆದಿದೆ ಎಂಬುದಕ್ಕೆ ಇದು ಸಾಕ್ಷಿಯಾಯಿತು
ದೆಹಲಿಯ ಪ್ರಗತಿ ಮೈದಾನದಲ್ಲಿ ಆಯೋಜನೆಯಾಗಿರುವ ಇಂಡಿಯಾ ಮೊಬೈಲ್ ಕಾಂಗ್ರೆಸ್ನಲ್ಲಿ ‘ಎರಿಕ್ಸನ್’ ಕಂಪನಿ ತನ್ನ ಮಳಿಗೆ ತೆರೆದಿತ್ತು. ಆ ಮಳಿಗೆಗೆ ತೆರಳಿದ ಮೋದಿ ಅವರು ಸ್ವೀಡನ್ನಲ್ಲಿ ನಿಂತಿದ್ದ ಕಾರನ್ನು ದೆಹಲಿಯಿಂದಲೇ ಓಡಿಸಿದರು.
ಕಾರಿನ ನಿಯಂತ್ರಣ ಘಟಕವನ್ನು 5ಜಿ ಸಹಾಯದಿಂದ ದೆಹಲಿಯಲ್ಲೇ (New delhi) ನಿರ್ವಹಿಸಲು ಅವಕಾಶ ಕಲ್ಪಿಸಲಾಗಿತ್ತು. ಇದು ರಿಮೋಟ್ ಆಧರಿತವಾಗಿದ್ದು, ದೂರದಿಂದಲೇ ಕುಳಿತು ಕಾರನ್ನು ಚಲಾಯಿಸಬಹುದು. ಕಾರು ಚಾಲನೆ ಮಾಡುವಾಗ ಸಿಮ್ಯುಲೇಟರ್ ರೀತಿಯ ಸ್ಕ್ರೀನ್ ಚಾಲಕನ ಮುಂದೆ ಇರುತ್ತದೆ. ಅದನ್ನು ನೋಡಿ ಕಾರು ಚಲಾಯಿಸಬಹುದು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?