ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

6 ವಿದ್ಯಾರ್ಥಿಗಳ ಕಾರಣದಿಂದ ರಾಜ್ಯಾದ್ಯಂತ ಸಮಸ್ಯೆ ಉಂಟಾಯಿತು: ರಘುಪತಿ ಭಟ್

Twitter
Facebook
LinkedIn
WhatsApp
ಹಿಜಾಬ್ ವಿಚಾರದಲ್ಲಿ ದೇಶದ ಮಾನ ಹರಾಜು ಹಾಕಲು ವ್ಯವಸ್ಥಿತ ಷಡ್ಯಂತ್ರ ನಡೆಸಲಾಗಿದೆ. ವಿದ್ಯಾರ್ಥಿನಿಯರಿಗೆ ತರಬೇತಿ ನೀಡಲಾಗಿದೆ-ಶಾಸಕ ರಘುಪತಿ ಭಟ್ ಗಂಭೀರ ಆರೋಪ

ಉಡುಪಿ: ಕಲಿಯುವ ಹೆಣ್ಣುಮಕ್ಕಳು ಇಂತಹ ರಾದ್ದಾಂತ ಮಾಡಿವುದಿಲ್ಲ ಎಂದು ಉಡುಪಿ ಶಾಸಕ ರಘುಪತಿ ಬಟ್ ಅಸಮಾಧಾನ ಹೊರಹಾಕಿದ್ದಾರೆ.

ಒಟ್ಟು 12 ಮಂದಿ ವಿದ್ಯಾರ್ಥಿನಿಯರು ಮೊದಲಿಗೆ ಹಿಜಾಬ್ ಬೇಕು ಎಂದಿದ್ದರು. ಅವರಲ್ಲಿ 6 ಮಂದಿ ವಾಪಾಸ್ ಬಂದಿದ್ದಾರೆ. ಈ 12 ಮಂದಿಗೆ ಒಂದು ಗುಪ್ತ ಸ್ಥಳದಲ್ಲಿ ಟ್ರೇನಿಂಗ್ ಆಗಿದೆ. ದೊಡ್ಡ ಷಡ್ಯಂತ್ರ ಇದರಲ್ಲಿ ಇದೆ, ಆ ಮಕ್ಕಳು ಅಶಿಸ್ತಿನ ಮಕ್ಕಳು. ಅವರಿಗೆ ಸರಿಯಾಗಿ ಅಟೆಂಡೆನ್ಸ್ ಇಲ್ಲ ಎಂದು ಶಾಸಕ ರಘುಪತಿ ಭಟ್  ಅಸಮಾಧಾನ ಹೊರಹಾಕಿದ್ದಾರೆ.

ನಾನು ಮುಸ್ಲಿಂ ಮುಖಂಡರನ್ನೂ ದೂರೂವುದಿಲ್ಲ. ಪ್ರಾರಂಭಿಕ ಹಂತದಲ್ಲಿ ಕಾಂಗ್ರೆಸ್ ಮುಖಂಡರನ್ನೂ ದೂರುವುದಿಲ್ಲ. ಎಸ್ ಡಿ ಪಿ ಐ ಮತ್ತು ಕ್ಯಾಂಪಸ್ ಫ್ರಂಟ್ ಇದರಲ್ಲಿದೆ. ಮುಸ್ಲಿಂ ವೋಟ್ ಬ್ಯಾಂಕ್ ಬೇಕು ಎಂಬ ಕಾರಣಕ್ಕಾಗಿ ಅವರು ದುಮುಕಿದ್ದಾರೆ. ಇದರಿಂದಾಗಿ ಉಡುಪಿಯ ಸೌರ್ಹಾದತೆಗೆ ಧಕ್ಕೆ ಆಯಿತು ಎಂದು ಶಾಸಕ ರಘುಪತಿ ಭಟ್ ಹೇಳಿಕೆ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು