ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

68ನೇ ವಯಸ್ಸಿನಲ್ಲಿ 3ನೇ ಮದುವೆಯಾದ ಖ್ಯಾತ ವಕೀಲ ಹರೀಶ್ ಸಾಳ್ವೆ!

Twitter
Facebook
LinkedIn
WhatsApp
68ನೇ ವಯಸ್ಸಿನಲ್ಲಿ 3ನೇ ಮದುವೆಯಾದ ಖ್ಯಾತ ವಕೀಲ ಹರೀಶ್ ಸಾಳ್ವೆ!

ಲಂಡನ್: ಭಾರತದ ಖ್ಯಾತ ವಕೀಲ ಹರೀಶ್ ಸಾಳ್ವೆ ತಮ್ಮ 68ನೇ ವಯಸ್ಸಿನಲ್ಲಿ 3ನೇ ಮದುವೆಯಾಗಿದ್ದು, ಲಂಡನ್ ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ವಿವಾಹವಾಗಿದ್ದಾರೆ.

ಹೌದು.. ಭಾರತದ ಮಾಜಿ ಸಾಲಿಸಿಟರ್ ಜನರಲ್ ಕೂಡ ಆಗಿರುವ ಖ್ಯಾತ ವಕೀಲ ಹರೀಶ್‌ ಸಾಳ್ವೆ 68ನೇ ವಯಸ್ಸಿನಲ್ಲಿ ಮೂರನೇ ಮದುವೆಯಾಗಿದ್ದು, ಟ್ರಿನಾ ಎನ್ನುವವರೊಂದಿಗೆ ಸಾಳ್ವೆ ಲಂಡನ್‌ನಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದಾರೆ. ಈ ಬಗ್ಗೆ ಸುದ್ದಿಸಂಸ್ಥೆ ವರದಿ ಮಾಡಿದ್ದು, ಸಾಳ್ವೆ ಅವರ ಮದುವೆಗೆ ನೀತಾ ಅಂಬಾನಿ, ಗೋಪಿ ಹಿಂದುಜಾ ಲಲಿತ್‌ ಮೋದಿ, ಉಜ್ವಲ್‌ ರಾವತ್‌ ಸೇರಿ ಹಲವರು ಭಾಗಿಯಾಗಿದ್ದರು ಎಂದು ಹೇಳಲಾಗಿದೆ.

ಇವರ ಮದುವೆಯ ವಿಡಿಯೊ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಹರೀಶ್ ಮದುವೆಯಾಗಿರುವ ಟ್ರಿನಾ ಅವರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಮೂಲಗಳ ಪ್ರಕಾರ ಸಾಳ್ವೆ ಅವರು 1982ರಲ್ಲಿ ಮೀನಾಕ್ಷಿ ಎಂಬವವರನ್ನು ಮದುವೆಯಾಗಿ 2020ರಲ್ಲಿ ವಿಚ್ಛೇದನ ನೀಡಿದ್ದರು. 2020ರಲ್ಲಿ ಕಾರೋಲಿನ್‌ ಬ್ರೊಸಾರ್ಡ್‌ ಎನ್ನುವವರನ್ನು ಮದುವೆಯಾಗಿದ್ದರು. ಇದೀಗ ಮೂರನೇ ಬಾರಿಗೆ ವೈವಾಹಿಕ ಜೀವನಕ್ಕೆ ಸಾಳ್ವೆ ಕಾಲಿರಿಸಿದ್ದಾರೆ.

ಕುಲಭೂಷಣ್‌ ಜಾಧವ್‌ ಪ್ರಕರಣ ಸೇರಿ ಹಲವು ಉನ್ನತ ಮಟ್ಟದ ಪ್ರಕರಣಗಳಲ್ಲಿ ಸಾಳ್ವೆ ವಕೀಲರಾಗಿದ್ದರು. ಜಾಧವ್‌ ಪ್ರಕರಣದಲ್ಲಿ ₹1 ಶುಲ್ಕ ಹಣ ಪಡೆದು ಸುದ್ದಿಯಾಗಿದ್ದರು. 2015ರಲ್ಲಿ ಹರಿಶ್‌ ಸಾಳ್ವೆ ಪದ್ಮ ಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಸಾಳ್ವೆ ಅವರು ನವೆಂಬರ್ 1999 ರಿಂದ ನವೆಂಬರ್ 2002 ರವರೆಗೆ ಭಾರತದ ಸಾಲಿಸಿಟರ್ ಜನರಲ್ ಆಗಿ ಸೇವೆ ಸಲ್ಲಿಸಿದ್ದರು.

G 20ಯಲ್ಲಿ ಚೀನಾ ಅಧ್ಯಕ್ಷ ಭಾಗವಹಿಸದಿರುವುದು ಬೇಸರ ತಂದಿದೆ: ಜೋ ಬೈಡೆನ್

ನವದೆಹಲಿ: ಭಾರತದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ (G 20 summit 2023) ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ (Xi Jinping) ಭಾಗವಹಿಸದಿರುವುದು ತೀವ್ರ ಬೇಸರ ತಂದಿದೆ ಎಂದು ಅಮೆರಿಕ (America) ಅಧ್ಯಕ್ಷ ಜೋ ಬೈಡೆನ್ (Joe Biden) ಹೇಳಿದ್ದಾರೆ. ನಾನು ಅವರನ್ನು ನೋಡಲು ಭಾರತಕ್ಕೆ ಹೊಗುತ್ತಿದ್ದೇನೆ, ಅವರ ಅನುಪಸ್ಥಿತಿ ತೀವ್ರ ನಿರಾಶೆಗೊಳಿಸಿದೆ ಎಂದರು.

ಡೆಲವೇರ್ ನ ರೆಹೋಬೋತ್ ಬೀಚ್‍ನಲ್ಲಿ ಮಾತನಾಡಿದ ಅವರು, ನಾನು ಅವನನ್ನು ನೋಡಲು ಹೋಗುತ್ತಿದ್ದೇನೆ. ಅವರು ಬಾರದಿರುವುದು ನನಗೆ ತೀವ್ರ ಬೇಸರವಾಗಿದೆ. ಇದೇ ವೇಳೆ ಏಷ್ಯಾದಲ್ಲಿ (Asia) ಅಮೆರಿಕಾದ (America) ಸಂಬಂಧಗಳನ್ನು ಬಲಪಡಿಸಲು ವಿಯೆಟ್ನಾಂಗೆ ಪ್ರವಾಸವನ್ನು ಕೈಗೊಳ್ಳಲಿದೆ ಎಂದು ತಿಳಿಸಿದರು. 

ಭಾರತ ಮತ್ತು ವಿಯೆಟ್ನಾಂ ಯುನೈಟೆಡ್ ಸ್ಟೇಟ್ಸ್ ನೊಂದಿಗೆ ಹೆಚ್ಚು ನಿಕಟ ಸಂಬಂಧಗಳನ್ನು ಬಯಸುತ್ತಾರೆ ಮತ್ತು ಅದು ತುಂಬಾ ಸಹಾಯಕವಾಗಬಹುದು ಎಂದು ಬೈಡೆನ್ ಹೇಳಿದರು. ಚೀನಾದ ಪ್ರಧಾನ ಮಂತ್ರಿ ಲಿ ಕಿಯಾಂಗ್ ನವದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಬೀಜಿಂಗ್ ಅನ್ನು ಪ್ರತಿನಿಧಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist