ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

7 ನೇ ವಿಂಬಲ್ಡನ್ ಟೈಟಲ್ ಗೆದ್ದ ನೋವಾಕ್ ಜೋಕೋವಿಚ್

Twitter
Facebook
LinkedIn
WhatsApp
 7 ನೇ ವಿಂಬಲ್ಡನ್ ಟೈಟಲ್ ಗೆದ್ದ ನೋವಾಕ್ ಜೋಕೋವಿಚ್

ನವದೆಹಲಿ: ಟೆನಿಸ್ ದಿಗ್ಗಜ ನೋವಾಕ್ ಜೋಕೋವಿಚ್ ಪ್ರತಿಷ್ಠಿತ ವಿಂಬಲ್ಡನ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಪ್ರೇಲಿಯಾದ ನಿಕ್‌ ಕಿರಿಯೋಸ್ ನ್ನು ಮಣಿಸಿ 7 ನೇ ವಿಂಬಲ್ಡನ್ ಟೈಟಲ್ ನ್ನು ಗೆದ್ದಿದ್ದಾರೆ. ( Novak Djokovic wins 7th Wimbledon title)

ಈ ಗೆಲುವಿನ ಮೂಲಕ ನೋವಾಕ್ ಜೋಕೋವಿಚ್ ಹೊಸ ದಾಖಲೆಗಲೆಗಳನ್ನು ನಿರ್ಮಿಸಿದ್ದು, ಇದು ಅವರ ಸತತ 4ನೇ ವಿಂಬಲ್ಡನ್ ಪ್ರಶಸ್ತಿಯಾಗಿದೆ. ಮತ್ತೊಂದು ದಾಖಲೆ ಎಂದರೆ ಈ ಹಿಂದೆ ಪೀಟ್‌ ಸ್ಯಾಂಪ್ರಸ್‌ ಅವರ ಹೆಸರಿನಲ್ಲಿದ್ದ 07 ವಿಂಬಲ್ಡನ್‌ ಜಯದ ದಾಖಲೆಯನ್ನು ಜೋಕೋವಿಚ್ ಸರಿಗಟ್ಟಿದ್ದಾರೆ.

ಇದಿಷ್ಟೇ ಅಲ್ಲದೇ, ರಾಫೆಲ್ ನಡಾಲ್‌ ಪುರುಷರಲ್ಲಿ ಗರಿಷ್ಠ ಗ್ಲ್ಯಾಂಡ್ ಸ್ಲಾಂ ಗೆದ್ದು, 22 ಗ್ರ್ಯಾಂಡ್ ಸ್ಲ್ಯಾಮ್ ಕಿರೀಟ ಮುಡಿಗೇರಿಸಿಕೊಂಡಿದ್ದರೆ,  21 ಗ್ರ್ಯಾಂಡ್ ಸ್ಲ್ಯಾಂ ಗೆಲ್ಲುವ ಮೂಲಕ ನೋವಾಕ್ ಜೋಕೋವಿಚ್ ನಡಾಲ್‌ ಗೆ ಪೈಪೋಟಿ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ