ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

7 ಹೊಸ ರಕ್ಷಣಾ ಕಂಪನಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಮೋದಿ

Twitter
Facebook
LinkedIn
WhatsApp
ತಾಲಿಬಾನ್ ಬದಲಾಗಬಹುದು, ಆದರೆ ಪಾಕಿಸ್ತಾನ ಬದಲಾಗಲ್ಲ – ಮೋಹನ್ ಭಾಗವತ್

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಏಳು ಹೊಸ ರಕ್ಷಣಾ ಕಂಪನಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಏಳು ಕಂಪನಿಗಳೆಂದರೆ ಮುನಿಷನ್ಸ್ ಇಂಡಿಯಾ ಲಿಮಿಟೆಡ್, ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್, ಅಡ್ವಾನ್ಸ್ಡ್ ವೆಪನ್ಸ್ ಆಂಡ್ ಇಕ್ವಿಪ್ಮೆಂಟ್ ಇಂಡಿಯಾ ಲಿಮಿಟೆಡ್, ಟ್ರೂಪ್ ಕಂಫರ್ಟ್ಸ್ ಲಿಮಿಟೆಡ್, ಯಂತ್ರ ಇಂಡಿಯಾ ಲಿಮಿಟೆಡ್, ಇಂಡಿಯಾ ಆಪ್ಟೆಲ್ ಲಿಮಿಟೆಡ್ ಮತ್ತು ಗ್ಲೈಡರ್ಸ್ ಇಂಡಿಯಾ ಲಿಮಿಟೆಡ್.
ವೀಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಭಾರತದ ಸ್ವಾವಲಂಬನೆ ಮತ್ತು ರಕ್ಷಣಾ ಸನ್ನದ್ಧತೆಯನ್ನು ಸುಧಾರಿಸುವ ಕ್ರಮವಾಗಿ 41 ಆರ್ಡಿನನ್ಸ್ ಕಾರ್ಖಾನೆಗಳನ್ನು ಏಳು ಕಾರ್ಪೊರೇಟ್ ಸಂಸ್ಥೆಗಳಾಗಿ ಪರಿವರ್ತಿಸಲಾಗುತ್ತಿದೆ ಎಂದು ಹೇಳಿದರು. ಭಾರತದ ಆರ್ಥಿಕತೆಯನ್ನು ಉತ್ತೇಜಿಸುವ ಮತ್ತು ಹೊಸ ಎತ್ತರವನ್ನು ತಲುಪಲು ಪ್ರೋತ್ಸಾಹಿಸುವ ‘ರಾಷ್ಟ್ರ-ಸುರಕ್ಷ’ಕ್ಕಾಗಿ ಸರ್ಕಾರ ಮತ್ತು ಸಾರ್ವಜನಿಕ ವಲಯ ಕೈಜೋಡಿಸಿವೆ ಎಂದು ಅವರು ಹೇಳಿದ್ದಾರೆ.

ಸ್ವಾತಂತ್ರ್ಯದ ನಂತರ ಭಾರತದ ರಕ್ಷಣಾ ವಲಯದಲ್ಲಿ ಹೊಸತನದ ಕೊರತೆಯಿತ್ತು, ಈ ಏಳು ಹೊಸ ಕಂಪನಿಗಳು ಸರ್ಕಾರದ ಪ್ರಯತ್ನಗಳನ್ನು ರಕ್ಷಣಾ ಕ್ಷೇತ್ರದಲ್ಲಿ ಪ್ರಗತಿ ಮತ್ತು ಆತ್ಮನಿರ್ಭರತೆಯತ್ತ ಕೊಂಡೊಯ್ಯುತ್ತದೆ ಎಂದಿದ್ದಾರೆ.
ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ರಕ್ಷಣಾ ವಲಯದಲ್ಲಿ ಹಲವು ಪ್ರಮುಖ ಸುಧಾರಣೆಗಳು ಆಗುತ್ತಿವೆ ಎಂದ ಪ್ರಧಾನಿ, ಆತ್ಮನಿರ್ಭರ ಭಾರತ ಅಭಿಯಾನವು ಭಾರತವನ್ನು ತನ್ನದೇ ಆದ ವಿಶ್ವದ ಅತಿದೊಡ್ಡ ಮಿಲಿಟರಿ ಶಕ್ತಿಯನ್ನಾಗಿ ಮಾಡುವ ಗುರಿಯನ್ನು ಹೊಂದಿದೆ ಮತ್ತು ಭಾರತದಲ್ಲಿ ಆಧುನಿಕ ಮಿಲಿಟರಿ ಉದ್ಯಮದ ಅಭಿವೃದ್ಧಿಯ ಗುರಿಯನ್ನು ಹೊಂದಿದೆ ಎಂದು ಮೋದಿ ಹೇಳಿದರು.
ಭಾರತೀಯ ಕಂಪನಿಗಳು ತಮ್ಮ ಉತ್ಪನ್ನಗಳಲ್ಲಿ ಪರಿಣತಿಯನ್ನು ಸ್ಥಾಪಿಸುವುದು ಮಾತ್ರವಲ್ಲದೆ ಜಾಗತಿಕ ಬ್ರಾಂಡ್ ಆಗುವುದೂ ನಮ್ಮ ಗುರಿಯಾಗಿದೆ ಎಂದು ಮೋದಿ ಹೇಳಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು